ಬ್ರೇಕಿಂಗ್ ನ್ಯೂಸ್
            
                        25-12-20 02:33 pm Source: FILMIBEAT ಸಿನಿಮಾ
            ತಮಿಳುನಾಡು, ಡಿ.25: ತಮಿಳಿನ ಕಿರುತೆರೆ ನಟಿ ವಿಜೆ ಚಿತ್ರ ಆತ್ಮಹತ್ಯೆ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ. ಈ ಕೇಸ್ನಲ್ಲಿ ಪತಿ ಹೇಮಂತ್ ಕುಮಾರ್ ಅವರ ಬಂಧನ ಸಹ ಆಗಿದೆ. ಗಂಡ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾನೆ, ಆದ್ದರಿಂದಲೇ ಈ ಸಾವು ಸಂಭವಿಸಿದೆ ಎಂದು ಚಿತ್ರಾ ಅವರ ತಾಯಿ ಆರೋಪಿಸಿದ್ದರು.
ತಾಯಿಯ ಅನುಮಾನದ ಹಿನ್ನೆಲೆ ತನಿಖಾ ಅಧಿಕಾರಿಗಳು ಎಲ್ಲಾ ಆಯಾಮದಲ್ಲೂ ವಿಚಾರಣೆ ನಡೆಸಿದ್ದಾರೆ. ವರದಕ್ಷಿಣೆ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪತಿ ಹಾಗೂ ಮನೆಯವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆದ್ರೆ, ಅಂತಿಮವಾಗಿ ಆರ್ಡಿಓ ಅಧಿಕಾರಿಗಳು ವರದಕ್ಷಿಣೆ ಕಿರುಕುಳವನ್ನು ತಳ್ಳಿಹಾಕಿದ್ದಾರೆ ಎಂದು ತಿಳಿದು ಬಂದಿದೆ.

ವರದಕ್ಷಿಣೆ ಕಿರುಕುಳ ಆಗಿಲ್ಲ! ವಿಜೆ ಚಿತ್ರ ಅವರ ಪ್ರಕರಣದಲ್ಲಿ ವರದಕ್ಷಿಣೆ ವಿಚಾರಕ್ಕೆ ಗಂಡನಿಂದ ಅಥವಾ ಗಂಡನ ಮನೆಯವರಿಂದ ಕಿರುಕುಳ ಆಗಿರಬಹುದು ಎಂಬ ಅನುಮಾನದಲ್ಲಿ ವಿಚಾರಣೆ ನಡೆದಿದೆ. ಹೇಮಂತ್ ಮತ್ತು ಮನೆಯವರು ವಿಚಾರಣೆ ವೇಳೆ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿ, ಸಾಕ್ಷ್ಯಗಳು ಸಿಕ್ಕಿಲ್ಲ. ಹಾಗಾಗಿ, ಈ ಪ್ರಕರಣದಲ್ಲಿ ವರದಕ್ಷಿಣೆ ಆಯಾಮ ಇರುವುದಿಲ್ಲ ಎಂದು ಡಿಆರ್ಓ ತನಿಖಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಹೇಮಂತ್ 50 sovereigns ಚಿನ್ನ ನೀಡಲಾಗಿದೆ ಇನ್ನು ವಿಚಾರಣೆ ವೇಳೆ ಚಿತ್ರಾ ಅವರ ತಾಯಿ, ''ಮದುವೆ ಸಂದರ್ಭದಲ್ಲಿ ನನ್ನ ಮಗಳಿಗೆ 50 sovereigns, 20 sovereigns ಚಿನ್ನ ನೀಡಲಾಗಿದೆ'' ಎಂದು ಪೊಲೀಸರ ಮುಂದೆ ತಿಳಿಸಿದ್ದಾರೆ. ಈ ವಿಷಯ ಪ್ರಕರಣಕ್ಕೆ ಹೊಸ ಅಂಶವಾಗಿದ್ದು, ಈ ಹಿನ್ನೆಲೆ ಮತ್ತಷ್ಟು ವಿಚಾರಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.
This News Article is a Copy of FILMIBEAT
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm