ಬ್ರೇಕಿಂಗ್ ನ್ಯೂಸ್
25-12-20 02:33 pm Source: FILMIBEAT ಸಿನಿಮಾ
ತಮಿಳುನಾಡು, ಡಿ.25: ತಮಿಳಿನ ಕಿರುತೆರೆ ನಟಿ ವಿಜೆ ಚಿತ್ರ ಆತ್ಮಹತ್ಯೆ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ. ಈ ಕೇಸ್ನಲ್ಲಿ ಪತಿ ಹೇಮಂತ್ ಕುಮಾರ್ ಅವರ ಬಂಧನ ಸಹ ಆಗಿದೆ. ಗಂಡ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾನೆ, ಆದ್ದರಿಂದಲೇ ಈ ಸಾವು ಸಂಭವಿಸಿದೆ ಎಂದು ಚಿತ್ರಾ ಅವರ ತಾಯಿ ಆರೋಪಿಸಿದ್ದರು.
ತಾಯಿಯ ಅನುಮಾನದ ಹಿನ್ನೆಲೆ ತನಿಖಾ ಅಧಿಕಾರಿಗಳು ಎಲ್ಲಾ ಆಯಾಮದಲ್ಲೂ ವಿಚಾರಣೆ ನಡೆಸಿದ್ದಾರೆ. ವರದಕ್ಷಿಣೆ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪತಿ ಹಾಗೂ ಮನೆಯವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆದ್ರೆ, ಅಂತಿಮವಾಗಿ ಆರ್ಡಿಓ ಅಧಿಕಾರಿಗಳು ವರದಕ್ಷಿಣೆ ಕಿರುಕುಳವನ್ನು ತಳ್ಳಿಹಾಕಿದ್ದಾರೆ ಎಂದು ತಿಳಿದು ಬಂದಿದೆ.
ವರದಕ್ಷಿಣೆ ಕಿರುಕುಳ ಆಗಿಲ್ಲ! ವಿಜೆ ಚಿತ್ರ ಅವರ ಪ್ರಕರಣದಲ್ಲಿ ವರದಕ್ಷಿಣೆ ವಿಚಾರಕ್ಕೆ ಗಂಡನಿಂದ ಅಥವಾ ಗಂಡನ ಮನೆಯವರಿಂದ ಕಿರುಕುಳ ಆಗಿರಬಹುದು ಎಂಬ ಅನುಮಾನದಲ್ಲಿ ವಿಚಾರಣೆ ನಡೆದಿದೆ. ಹೇಮಂತ್ ಮತ್ತು ಮನೆಯವರು ವಿಚಾರಣೆ ವೇಳೆ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿ, ಸಾಕ್ಷ್ಯಗಳು ಸಿಕ್ಕಿಲ್ಲ. ಹಾಗಾಗಿ, ಈ ಪ್ರಕರಣದಲ್ಲಿ ವರದಕ್ಷಿಣೆ ಆಯಾಮ ಇರುವುದಿಲ್ಲ ಎಂದು ಡಿಆರ್ಓ ತನಿಖಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಹೇಮಂತ್ 50 sovereigns ಚಿನ್ನ ನೀಡಲಾಗಿದೆ ಇನ್ನು ವಿಚಾರಣೆ ವೇಳೆ ಚಿತ್ರಾ ಅವರ ತಾಯಿ, ''ಮದುವೆ ಸಂದರ್ಭದಲ್ಲಿ ನನ್ನ ಮಗಳಿಗೆ 50 sovereigns, 20 sovereigns ಚಿನ್ನ ನೀಡಲಾಗಿದೆ'' ಎಂದು ಪೊಲೀಸರ ಮುಂದೆ ತಿಳಿಸಿದ್ದಾರೆ. ಈ ವಿಷಯ ಪ್ರಕರಣಕ್ಕೆ ಹೊಸ ಅಂಶವಾಗಿದ್ದು, ಈ ಹಿನ್ನೆಲೆ ಮತ್ತಷ್ಟು ವಿಚಾರಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.
This News Article is a Copy of FILMIBEAT
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm