ಬ್ರೇಕಿಂಗ್ ನ್ಯೂಸ್
26-12-20 02:20 pm Source: FILMIBEAT Manjunatha C ಸಿನಿಮಾ
ಬೆಂಗಳೂರು, ಡಿ.26: ಡ್ರಗ್ಸ್ ಪ್ರಕರಣದ ಆರೋಪಿ ನಟಿ ಸಂಜನಾ ಗಲ್ರಾನಿ ಇಂದು ಸಿಸಿಬಿ ಪೊಲೀಸರ ಮುಂದೆ ಹಾಜರಾದರು. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಸಂಜನಾ ಗಲ್ರಾನಿ, ಕೆಲವು ದಿನಗಳ ಹಿಂದಷ್ಟೆ ಆರೋಗ್ಯ ಕಾರಣ ನೀಡಿ ಹೈಕೋರ್ಟ್ನಿಂದ ಜಾಮೀನು ಪಡೆದಿದ್ದಾರೆ. ಜಾಮೀನು ನೀಡಿದ್ದ ನ್ಯಾಯಾಲಯವು, ಸಂಜನಾ ಗೆ ಕೆಲವು ಷರತ್ತುಗಳನ್ನು ವಿಧಿಸಿತ್ತು, ಜಾಮೀನು ಅವಧಿಯಲ್ಲಿ ಪ್ರತಿ ಹದಿನೈದು ದಿನಗಳಿಗೊಮ್ಮೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗಬೇಕು ಎಂದು ಸಹ ಷರತ್ತು ವಿಧಿಸಲಾಗಿತ್ತು. ಆ ಷರತ್ತಿನ ಅನ್ವಯ ಇಂದು ಸಂಜನಾ ಗಲ್ರಾನಿ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿದ್ದರು.

ಸೆಪ್ಟೆಂಬರ್ 8 ರಂದು ನಟಿ ಸಂಜನಾ ಗಲ್ರಾನಿಯನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀರು ಬಂಧಿಸಿದ್ದರು. ಅವರನ್ನು ಪರಪ್ಪರ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇಡಲಾಗಿತ್ತು. ಡಿಸೆಂಬರ್ 11 ರಂದು ಕರ್ನಾಟಕ ರಾಜ್ಯ ಹೈಕೋರ್ಟ್ ಸಂಜನಾ ಗೆ ಜಾಮೀನು ಮಂಜೂರು ಮಾಡಿದೆ. ಕೆಲವು ಷರತ್ತುಗಳನ್ನು ಸಹ ಸಂಜನಾ ಗೆ ವಿಧಿಸಲಾಗಿದೆ. ಮೂರು ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಇಬ್ಬರ ಶ್ಯೂರಿಟಿ ನೀಡುವುದರ ಜೊತೆಗೆ. ಪ್ರತಿ ತಿಂಗಳು ಎರಡು ಬಾರಿ ಪೊಲೀಸ್ ಠಾಣೆಗೆ ಹಾಜರಾಗಬೇಕು ಹಾಗೂ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಕಾರ್ಯ ಮಾಡದೆ ವಿಚಾರಣೆಗೆ ಸಹಕರಿಸಬೇಕು ಎಂಬ ಷರತ್ತು ವಿಧಿಸಿ ಸಂಜನಾಗೆ ಜಾಮೀನು ಮಂಜೂರು ಮಾಡಲಾಗಿದೆ.
ಸಂಜನಾ ಗಲ್ರಾನಿಗಿಂತಲೂ ಮೊದಲು ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರಾಗಿಣಿ ದ್ವಿವೇದಿಗೆ ಈ ವರೆಗೆ ಜಾಮೀನು ದೊರೆತಿಲ್ಲ. ರಾಗಿಣಿ ಗೆ ಇತ್ತೀಚೆಗೆ ಆರೋಗ್ಯದಲ್ಲಿ ವ್ಯತ್ಯಯವಾದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm