ಬ್ರೇಕಿಂಗ್ ನ್ಯೂಸ್
28-12-20 02:22 pm Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.28: ಸ್ಯಾಂಡಲ್ ವುಡ್ ನ ದೂದ್ ಪೇಡ ಅಂತಲೇ ಖ್ಯಾತಿಗಳಿಸಿರುವ ನಟ ದಿಗಂತ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 36ನೇ ವಸಂತಕ್ಕೆ ಕಾಲಿಟ್ಟಿರುವ ನಟ ದಿಗಂತ್ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ದಿಗಂತ್ ಗೆ ಅಭಿಮಾನಿಗಳು, ಸ್ನೇಹಿತರು ಮತ್ತು ಅಭಿಮಾನಿಗಳು ಸಾಮಾಜಿಕ ಜಲತಾಣದ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ. ಅಂದಹಾಗೆ ದಿಗಂತ್ ಹುಟ್ಟುಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ 'ಮಾರಿ ಗೋಲ್ಡ್' ಸಿನಿಮಾತಂಡ. ಹೌದು, ದಿಗಂತ್ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷೆಯ ಮಾರಿ ಗೋಲ್ಡ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಗನ್ ಮತ್ತು ಗೋಲ್ಡ್ ಜೊತೆ ರಕ್ತ ಸಿಕ್ತ ದಿಗಂತ್ ಲುಕ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಈ ಚಿತ್ರಕ್ಕೆ ರಾಘವೇಂದ್ರ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಮಾರಿ ಗೋಲ್ಡ್ ಸಿನಿಮಾ ಸಡನ್ನಾಗಿ ಗೋಲ್ಡ್ ಬೆಸ್ಕೇಟ್ ಸಿಕ್ಕಿದರೆ ಏನಾಗುತ್ತೆ? ಎನ್ನುವುದರ ಸುತ್ತ ಸುತ್ತುವ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದಯಂತೆ. ಇಲ್ಲಿ ಕಾಮಿಡಿ ಮತ್ತು ಲವ್ ಗೂ ಅಷ್ಟೆ ಪ್ರಾಮುಖ್ಯತೆ ಕೊಡಲಾಗಿದೆ. ಚಿತ್ರದಲ್ಲಿ ದಿಗಂತ್ ಗೆ ನಾಯಕಿಯಾಗಿ ಸಂಗೀತ ಶೃಂಗೇರಿ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗಷ್ಟೆ ಚಿತ್ರದ ಚಿತ್ರೀಕರಣ ಮುಗಿಸಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

ಅಂದಹಾಗೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಮಲೆನಾಡಿನಲ್ಲಿ ಕೊನೆ ಕೊಯ್ಲು ಮಾಡುತ್ತಾ ಪತ್ನಿ ಜೊತೆ ಜಾಲಿ ಟ್ರಿಪ್ ಮಾಡುತ್ತಿದ್ದಾರೆ. ಈ ನಡುವೆ ಸಿನಿಮಾಗಳ ಚಿತ್ರೀಕರದಲ್ಲೂ ಭಾಗಿಯಾಗುತ್ತಿದ್ದಾರೆ. ಮಾರಿ ಗೋಲ್ಡ್ ಸಿನಿಮಾಗಳ ಜೊತೆಗೆ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ, ಹುಟ್ಟುಹಬ್ಬದ ಶುಭಾಶಯಗಳು, ಗಾಳಿಪಟ-2, ವೇರ್ ಈಸ್ ಮೈ ಕನ್ನಡಕ, ಯುವರತ್ನ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯದಲ್ಲೇ ದಿಗಂತ್ ಕ್ಷಮಿಸಿ ನನ್ನ ಖಾತೆಯಲ್ಲಿ ಹಣವಿಲ್ಲ ಸಿನಿಮಾ ಮುಗಿಸಿ, ಗಾಳಿಪಟ-2 ಚಿತ್ರಕ್ಕಾಗಿ ವಿದೇಶಕ್ಕೆ ಹೊರಡಲಿದ್ದಾರೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm