ಬ್ರೇಕಿಂಗ್ ನ್ಯೂಸ್
28-12-20 06:47 pm Headline Karnataka News Network ಸಿನಿಮಾ
ಚೆನ್ನೈ ,ಡಿ 28: ಆಸ್ಕರ್ ವಿಜೇತ, ವಿಶ್ವ ವಿಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರ ತಾಯಿ ಇಂದು (ಡಿಸೆಂಬರ್ 28) ಚೆನ್ನೈನಲ್ಲಿ ನಿಧನರಾಗಿದ್ದಾರೆ.
ಸಂಗೀತ ನಿರ್ದೇಶಕದ ಎ.ಆರ್.ರೆಹಮಾನ್, ತಾಯಿ ಕರೀಮಾ ಬೇಗಂ ಬಗ್ಗೆ ವಿಪರೀತ ಪ್ರೀತಿ ಮತ್ತು ಗೌರವವನ್ನು ಹೊಂದಿದ್ದರು. ಕರೀಮಾ ಬೇಗಂ ಅವರಿಗೆ ವಯೋಸಹಜ ಕೆಲವು ಆರೋಗ್ಯ ಸಮಸ್ಯೆಗಳಿದ್ದವು.
ಕರೀಮಾ ಬೇಗಂ ಅವರು ದಿವಂಗತ ಸಂಗೀತ ನಿರ್ದೇಶಕ ಆರ್ಕೆ ಶೇಖರ್ ಪತ್ನಿ. ಪತಿ ಶೇಖರ್ 1976 ರಲ್ಲಿ ನಿಧನ ಹೊಂದಿದರು. ಆ ನಂತರ ಕರೀಮಾ ಬೇಗಂ ಒಬ್ಬರೇ ಎ.ಆರ್.ರೆಹಮಾನ್ ಸೇರಿದಂತೆ ನಾಲ್ಕು ಜನ ಮಕ್ಕಳನ್ನು ಒಬ್ಬರೇ ಸಾಕಿ ದೊಡ್ಡವರನ್ನಾಗಿ ಮಾಡಿದರು.
ಕರೀಮಾ ಬೇಗಂ ಮೂಲ ಹೆಸರು ಕಸ್ತೂರಿ, ನಂತರ ರೆಹಮಾನ್ ಸೇರಿದಂತೆ ಇಡೀಯ ಕುಟುಂಬದವರು ಇಸ್ಲಾಂ ಧರ್ಮಕ್ಕೆ ಪರಿವರ್ತನೆಗೊಂಡರು.
ತಾಯಿಯೊಂದಿಗೆ ಬಹಳ ಬಾಂದವ್ಯ ಹೊಂದಿದ್ದರು ಎ.ಆರ್.ರೆಹಮಾನ್. ಒಮ್ಮೆ ಸಂದರ್ಶನದಲ್ಲಿ, 'ನಾನು ಸಂಗೀತ ನಿರ್ದೇಶಕನಾಗಲು ಅಮ್ಮನೇ ಕಾರಣ. ನಾನು ಸಂಗೀತವನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದು ಆಕೆಯೇ, ಆಕೆಗೆ ಒಂದು ವಿಶಿಷ್ಟವಾದ ಜ್ಞಾನವಿದೆ' ಎಂದಿದ್ದರು. ರೆಹಮಾನ್ 'ಮಾ ತುಜೆ ಸಲಾಮ್' ಹಾಡು ಮಾಡಿದ್ದಕ್ಕೂ ಅವರ ತಾಯಿಯೇ ಕಾರಣವಂತೆ.
Music composer AR Rahman’s mother has died. He took to Twitter and Instagram to share a picture of her in her memory.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm