ಬ್ರೇಕಿಂಗ್ ನ್ಯೂಸ್
28-12-20 06:47 pm Headline Karnataka News Network ಸಿನಿಮಾ
ಚೆನ್ನೈ ,ಡಿ 28: ಆಸ್ಕರ್ ವಿಜೇತ, ವಿಶ್ವ ವಿಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರ ತಾಯಿ ಇಂದು (ಡಿಸೆಂಬರ್ 28) ಚೆನ್ನೈನಲ್ಲಿ ನಿಧನರಾಗಿದ್ದಾರೆ.
ಸಂಗೀತ ನಿರ್ದೇಶಕದ ಎ.ಆರ್.ರೆಹಮಾನ್, ತಾಯಿ ಕರೀಮಾ ಬೇಗಂ ಬಗ್ಗೆ ವಿಪರೀತ ಪ್ರೀತಿ ಮತ್ತು ಗೌರವವನ್ನು ಹೊಂದಿದ್ದರು. ಕರೀಮಾ ಬೇಗಂ ಅವರಿಗೆ ವಯೋಸಹಜ ಕೆಲವು ಆರೋಗ್ಯ ಸಮಸ್ಯೆಗಳಿದ್ದವು.
ಕರೀಮಾ ಬೇಗಂ ಅವರು ದಿವಂಗತ ಸಂಗೀತ ನಿರ್ದೇಶಕ ಆರ್ಕೆ ಶೇಖರ್ ಪತ್ನಿ. ಪತಿ ಶೇಖರ್ 1976 ರಲ್ಲಿ ನಿಧನ ಹೊಂದಿದರು. ಆ ನಂತರ ಕರೀಮಾ ಬೇಗಂ ಒಬ್ಬರೇ ಎ.ಆರ್.ರೆಹಮಾನ್ ಸೇರಿದಂತೆ ನಾಲ್ಕು ಜನ ಮಕ್ಕಳನ್ನು ಒಬ್ಬರೇ ಸಾಕಿ ದೊಡ್ಡವರನ್ನಾಗಿ ಮಾಡಿದರು.
ಕರೀಮಾ ಬೇಗಂ ಮೂಲ ಹೆಸರು ಕಸ್ತೂರಿ, ನಂತರ ರೆಹಮಾನ್ ಸೇರಿದಂತೆ ಇಡೀಯ ಕುಟುಂಬದವರು ಇಸ್ಲಾಂ ಧರ್ಮಕ್ಕೆ ಪರಿವರ್ತನೆಗೊಂಡರು.
ತಾಯಿಯೊಂದಿಗೆ ಬಹಳ ಬಾಂದವ್ಯ ಹೊಂದಿದ್ದರು ಎ.ಆರ್.ರೆಹಮಾನ್. ಒಮ್ಮೆ ಸಂದರ್ಶನದಲ್ಲಿ, 'ನಾನು ಸಂಗೀತ ನಿರ್ದೇಶಕನಾಗಲು ಅಮ್ಮನೇ ಕಾರಣ. ನಾನು ಸಂಗೀತವನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದು ಆಕೆಯೇ, ಆಕೆಗೆ ಒಂದು ವಿಶಿಷ್ಟವಾದ ಜ್ಞಾನವಿದೆ' ಎಂದಿದ್ದರು. ರೆಹಮಾನ್ 'ಮಾ ತುಜೆ ಸಲಾಮ್' ಹಾಡು ಮಾಡಿದ್ದಕ್ಕೂ ಅವರ ತಾಯಿಯೇ ಕಾರಣವಂತೆ.
Music composer AR Rahman’s mother has died. He took to Twitter and Instagram to share a picture of her in her memory.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm