ಬ್ರೇಕಿಂಗ್ ನ್ಯೂಸ್
28-12-20 06:47 pm Headline Karnataka News Network ಸಿನಿಮಾ
ಚೆನ್ನೈ ,ಡಿ 28: ಆಸ್ಕರ್ ವಿಜೇತ, ವಿಶ್ವ ವಿಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರ ತಾಯಿ ಇಂದು (ಡಿಸೆಂಬರ್ 28) ಚೆನ್ನೈನಲ್ಲಿ ನಿಧನರಾಗಿದ್ದಾರೆ.
ಸಂಗೀತ ನಿರ್ದೇಶಕದ ಎ.ಆರ್.ರೆಹಮಾನ್, ತಾಯಿ ಕರೀಮಾ ಬೇಗಂ ಬಗ್ಗೆ ವಿಪರೀತ ಪ್ರೀತಿ ಮತ್ತು ಗೌರವವನ್ನು ಹೊಂದಿದ್ದರು. ಕರೀಮಾ ಬೇಗಂ ಅವರಿಗೆ ವಯೋಸಹಜ ಕೆಲವು ಆರೋಗ್ಯ ಸಮಸ್ಯೆಗಳಿದ್ದವು.
ಕರೀಮಾ ಬೇಗಂ ಅವರು ದಿವಂಗತ ಸಂಗೀತ ನಿರ್ದೇಶಕ ಆರ್ಕೆ ಶೇಖರ್ ಪತ್ನಿ. ಪತಿ ಶೇಖರ್ 1976 ರಲ್ಲಿ ನಿಧನ ಹೊಂದಿದರು. ಆ ನಂತರ ಕರೀಮಾ ಬೇಗಂ ಒಬ್ಬರೇ ಎ.ಆರ್.ರೆಹಮಾನ್ ಸೇರಿದಂತೆ ನಾಲ್ಕು ಜನ ಮಕ್ಕಳನ್ನು ಒಬ್ಬರೇ ಸಾಕಿ ದೊಡ್ಡವರನ್ನಾಗಿ ಮಾಡಿದರು.
ಕರೀಮಾ ಬೇಗಂ ಮೂಲ ಹೆಸರು ಕಸ್ತೂರಿ, ನಂತರ ರೆಹಮಾನ್ ಸೇರಿದಂತೆ ಇಡೀಯ ಕುಟುಂಬದವರು ಇಸ್ಲಾಂ ಧರ್ಮಕ್ಕೆ ಪರಿವರ್ತನೆಗೊಂಡರು.
ತಾಯಿಯೊಂದಿಗೆ ಬಹಳ ಬಾಂದವ್ಯ ಹೊಂದಿದ್ದರು ಎ.ಆರ್.ರೆಹಮಾನ್. ಒಮ್ಮೆ ಸಂದರ್ಶನದಲ್ಲಿ, 'ನಾನು ಸಂಗೀತ ನಿರ್ದೇಶಕನಾಗಲು ಅಮ್ಮನೇ ಕಾರಣ. ನಾನು ಸಂಗೀತವನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದು ಆಕೆಯೇ, ಆಕೆಗೆ ಒಂದು ವಿಶಿಷ್ಟವಾದ ಜ್ಞಾನವಿದೆ' ಎಂದಿದ್ದರು. ರೆಹಮಾನ್ 'ಮಾ ತುಜೆ ಸಲಾಮ್' ಹಾಡು ಮಾಡಿದ್ದಕ್ಕೂ ಅವರ ತಾಯಿಯೇ ಕಾರಣವಂತೆ.
Music composer AR Rahman’s mother has died. He took to Twitter and Instagram to share a picture of her in her memory.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm