ಬ್ರೇಕಿಂಗ್ ನ್ಯೂಸ್
            
                        28-12-20 06:47 pm Headline Karnataka News Network ಸಿನಿಮಾ
            ಚೆನ್ನೈ ,ಡಿ 28: ಆಸ್ಕರ್ ವಿಜೇತ, ವಿಶ್ವ ವಿಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರ ತಾಯಿ ಇಂದು (ಡಿಸೆಂಬರ್ 28) ಚೆನ್ನೈನಲ್ಲಿ ನಿಧನರಾಗಿದ್ದಾರೆ.
ಸಂಗೀತ ನಿರ್ದೇಶಕದ ಎ.ಆರ್.ರೆಹಮಾನ್, ತಾಯಿ ಕರೀಮಾ ಬೇಗಂ ಬಗ್ಗೆ ವಿಪರೀತ ಪ್ರೀತಿ ಮತ್ತು ಗೌರವವನ್ನು ಹೊಂದಿದ್ದರು. ಕರೀಮಾ ಬೇಗಂ ಅವರಿಗೆ ವಯೋಸಹಜ ಕೆಲವು ಆರೋಗ್ಯ ಸಮಸ್ಯೆಗಳಿದ್ದವು.
ಕರೀಮಾ ಬೇಗಂ ಅವರು ದಿವಂಗತ ಸಂಗೀತ ನಿರ್ದೇಶಕ ಆರ್ಕೆ ಶೇಖರ್ ಪತ್ನಿ. ಪತಿ ಶೇಖರ್ 1976 ರಲ್ಲಿ ನಿಧನ ಹೊಂದಿದರು. ಆ ನಂತರ ಕರೀಮಾ ಬೇಗಂ ಒಬ್ಬರೇ ಎ.ಆರ್.ರೆಹಮಾನ್ ಸೇರಿದಂತೆ ನಾಲ್ಕು ಜನ ಮಕ್ಕಳನ್ನು ಒಬ್ಬರೇ ಸಾಕಿ ದೊಡ್ಡವರನ್ನಾಗಿ ಮಾಡಿದರು.
ಕರೀಮಾ ಬೇಗಂ ಮೂಲ ಹೆಸರು ಕಸ್ತೂರಿ, ನಂತರ ರೆಹಮಾನ್ ಸೇರಿದಂತೆ ಇಡೀಯ ಕುಟುಂಬದವರು ಇಸ್ಲಾಂ ಧರ್ಮಕ್ಕೆ ಪರಿವರ್ತನೆಗೊಂಡರು.
ತಾಯಿಯೊಂದಿಗೆ ಬಹಳ ಬಾಂದವ್ಯ ಹೊಂದಿದ್ದರು ಎ.ಆರ್.ರೆಹಮಾನ್. ಒಮ್ಮೆ ಸಂದರ್ಶನದಲ್ಲಿ, 'ನಾನು ಸಂಗೀತ ನಿರ್ದೇಶಕನಾಗಲು ಅಮ್ಮನೇ ಕಾರಣ. ನಾನು ಸಂಗೀತವನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದು ಆಕೆಯೇ, ಆಕೆಗೆ ಒಂದು ವಿಶಿಷ್ಟವಾದ ಜ್ಞಾನವಿದೆ' ಎಂದಿದ್ದರು. ರೆಹಮಾನ್ 'ಮಾ ತುಜೆ ಸಲಾಮ್' ಹಾಡು ಮಾಡಿದ್ದಕ್ಕೂ ಅವರ ತಾಯಿಯೇ ಕಾರಣವಂತೆ.
            
            
            Music composer AR Rahman’s mother has died. He took to Twitter and Instagram to share a picture of her in her memory.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm