ಬ್ರೇಕಿಂಗ್ ನ್ಯೂಸ್
28-12-20 06:47 pm Headline Karnataka News Network ಸಿನಿಮಾ
ಚೆನ್ನೈ ,ಡಿ 28: ಆಸ್ಕರ್ ವಿಜೇತ, ವಿಶ್ವ ವಿಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರ ತಾಯಿ ಇಂದು (ಡಿಸೆಂಬರ್ 28) ಚೆನ್ನೈನಲ್ಲಿ ನಿಧನರಾಗಿದ್ದಾರೆ.
ಸಂಗೀತ ನಿರ್ದೇಶಕದ ಎ.ಆರ್.ರೆಹಮಾನ್, ತಾಯಿ ಕರೀಮಾ ಬೇಗಂ ಬಗ್ಗೆ ವಿಪರೀತ ಪ್ರೀತಿ ಮತ್ತು ಗೌರವವನ್ನು ಹೊಂದಿದ್ದರು. ಕರೀಮಾ ಬೇಗಂ ಅವರಿಗೆ ವಯೋಸಹಜ ಕೆಲವು ಆರೋಗ್ಯ ಸಮಸ್ಯೆಗಳಿದ್ದವು.
ಕರೀಮಾ ಬೇಗಂ ಅವರು ದಿವಂಗತ ಸಂಗೀತ ನಿರ್ದೇಶಕ ಆರ್ಕೆ ಶೇಖರ್ ಪತ್ನಿ. ಪತಿ ಶೇಖರ್ 1976 ರಲ್ಲಿ ನಿಧನ ಹೊಂದಿದರು. ಆ ನಂತರ ಕರೀಮಾ ಬೇಗಂ ಒಬ್ಬರೇ ಎ.ಆರ್.ರೆಹಮಾನ್ ಸೇರಿದಂತೆ ನಾಲ್ಕು ಜನ ಮಕ್ಕಳನ್ನು ಒಬ್ಬರೇ ಸಾಕಿ ದೊಡ್ಡವರನ್ನಾಗಿ ಮಾಡಿದರು.
ಕರೀಮಾ ಬೇಗಂ ಮೂಲ ಹೆಸರು ಕಸ್ತೂರಿ, ನಂತರ ರೆಹಮಾನ್ ಸೇರಿದಂತೆ ಇಡೀಯ ಕುಟುಂಬದವರು ಇಸ್ಲಾಂ ಧರ್ಮಕ್ಕೆ ಪರಿವರ್ತನೆಗೊಂಡರು.
ತಾಯಿಯೊಂದಿಗೆ ಬಹಳ ಬಾಂದವ್ಯ ಹೊಂದಿದ್ದರು ಎ.ಆರ್.ರೆಹಮಾನ್. ಒಮ್ಮೆ ಸಂದರ್ಶನದಲ್ಲಿ, 'ನಾನು ಸಂಗೀತ ನಿರ್ದೇಶಕನಾಗಲು ಅಮ್ಮನೇ ಕಾರಣ. ನಾನು ಸಂಗೀತವನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದು ಆಕೆಯೇ, ಆಕೆಗೆ ಒಂದು ವಿಶಿಷ್ಟವಾದ ಜ್ಞಾನವಿದೆ' ಎಂದಿದ್ದರು. ರೆಹಮಾನ್ 'ಮಾ ತುಜೆ ಸಲಾಮ್' ಹಾಡು ಮಾಡಿದ್ದಕ್ಕೂ ಅವರ ತಾಯಿಯೇ ಕಾರಣವಂತೆ.
Music composer AR Rahman’s mother has died. He took to Twitter and Instagram to share a picture of her in her memory.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm