ಬ್ರೇಕಿಂಗ್ ನ್ಯೂಸ್
29-12-20 03:29 pm Source: FILMIBEAT Manjunatha C ಸಿನಿಮಾ
ಹೈದರಾಬಾದ್, ಡಿ.29: ನಟ ಸೋನು ಸೂದ್ ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಹೆಚ್ಚಾಗಿದ್ದಾರೆ. ಅದಕ್ಕೆ ಕಾರಣ ಅವರು ಮಾಡಿದ ಸೇವೆ. ಕೊರೊನಾ ಲಾಕ್ಡೌನ್ ಸಮಯದಲ್ಲಿ ಬಿಡುವಿಲ್ಲದೆ ಲಕ್ಷಾಂತರ ಮಂದಿಗೆ ಸಹಾಯ ಮಾಡಿದ್ದಾರೆ ನಟ ಸೋನು ಸೂದ್. ಸಾವಿರಾರು ಮಂದಿ ವಲಸೆ ಕಾರ್ಮಿಕರನ್ನು ಅವರುಗಳು ಸ್ವಂತ ಊರುಗಳಿಗೆ ತಲುಪಿಸಿದ್ದಾರೆ. ಉಚಿತ ಆಹಾರ ಹಂಚಿಕೆ, ನಿರ್ಗತಿಕರಿಗೆ ವಸತಿ ವ್ಯವಸ್ಥೆ, ವೈದ್ಯರುಗಳಿಗೆ, ಆರೋಗ್ಯ ಕಾರ್ಯಕರ್ತರಿಗೆ ಸಹಾಯ, ಸರ್ಕಾರಕ್ಕೆ ದೇಣಿಗೆ ಹೀಗೆ ಹಲವಾರು ಉತ್ತಮ ಕಾರ್ಯಗಳನ್ನು ಮಾಡಿದ್ದಾರೆ ಸೋನು ಸೂದ್.
ಈಗ ಲಾಕ್ಡೌನ್ ಮುಗಿದ ಬಳಿಕವೂ ತಮ್ಮ ಸೇವೆ ಜಾರಿಯಲ್ಲಿಟ್ಟಿದ್ದಾರೆ ಸೋನು ಸೂದ್, ಸಹಾಯ ಕೇಳಿ ಬರುತ್ತಿರುವ ಹಲವರಿಗೆ ಹಲವು ರೀತಿಯ ಸಹಾಯಗಳನ್ನು ಮಾಡಿದ್ದಾರೆ ಸೋನು ಸೂದ್. ಅವರ ಈ ಮಾನವೀಯ ಗುಣದಿಂದ ಕೋಟ್ಯಂತರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಸಹ ಸಂಪಾದಿಸಿದ್ದಾರೆ ಸೋನು ಸೂದ್.
ರಸ್ತೆ ಬದಿ ಹೋಟೆಲ್ಗೆ ಸೋನು ಸೂದ್ ಭೇಟಿ
ಹೈದರಾಬಾದ್ನಲ್ಲಿ ಸೋನು ಸೂದ್ ಅಭಿಮಾನಿಯೊಬ್ಬರು ತಮ್ಮ ರಸ್ತೆ ಬದಿಯ ಪುಟ್ಟ ಹೋಟೆಲ್ಗೆ ಸೋನು ಸೂದ್ ಹೆಸರಿಟ್ಟಿದ್ದಾರೆ. 'ಲಕ್ಷ್ಮಿ ಸೋನು ಸೂದ್ ಫಾಸ್ಟ್ ಫುಡ್' ಹೆಸರಿಟ್ಟು ಅಂಗಡಿ ತೆರೆದಿದ್ದಾರೆ. ಈ ವಿಷಯ ತಿಳಿದ ಸೂನು ಸೂದ್ ರಸ್ತೆ ಬದಿ ಅಂಗಡಿಗೆ ಭೇಟಿ ನೀಡಿದ್ದರು.

ಎಗ್ ರೈಸ್ ಸವಿದ ಸೋನು ಸೂದ್
ಅಭಿಮಾನಿ ಯ ಅಂಗಡಿಗೆ ಸರ್ಪ್ರೈಸ್ ಭೇಟಿ ಕೊಟ್ಟ ಸೋನು ಸೂದ್, ಅಭಿಮಾನಿ ಮಾಡಿಕೊಟ್ಟ 'ಎಗ್ ರೈಸ್, ಎಗ್ ಮಂಚೂರಿ ಸವಿದಿದ್ದಾರೆ. ಅಷ್ಟೇ ಅಲ್ಲ ತಾವೂ ಸಹ ಎಗ್ ರೈಸ್ ಮಾಡಿ ಗ್ರಾಹಕರಿಗೆ ನೀಡಿದ್ದಾರೆ. ಹೊರಡುವ ಮುನ್ನಾ ಅಭಿಮಾನಿಯ ತಾಯಿಯ ಕೊರಳಿಗೆ ಹಾರ ಹಾಕಿ ಅವರನ್ನು ಗೌರವಿಸಿದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm