ಬ್ರೇಕಿಂಗ್ ನ್ಯೂಸ್
29-12-20 03:29 pm Source: FILMIBEAT Manjunatha C ಸಿನಿಮಾ
ಹೈದರಾಬಾದ್, ಡಿ.29: ನಟ ಸೋನು ಸೂದ್ ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಹೆಚ್ಚಾಗಿದ್ದಾರೆ. ಅದಕ್ಕೆ ಕಾರಣ ಅವರು ಮಾಡಿದ ಸೇವೆ. ಕೊರೊನಾ ಲಾಕ್ಡೌನ್ ಸಮಯದಲ್ಲಿ ಬಿಡುವಿಲ್ಲದೆ ಲಕ್ಷಾಂತರ ಮಂದಿಗೆ ಸಹಾಯ ಮಾಡಿದ್ದಾರೆ ನಟ ಸೋನು ಸೂದ್. ಸಾವಿರಾರು ಮಂದಿ ವಲಸೆ ಕಾರ್ಮಿಕರನ್ನು ಅವರುಗಳು ಸ್ವಂತ ಊರುಗಳಿಗೆ ತಲುಪಿಸಿದ್ದಾರೆ. ಉಚಿತ ಆಹಾರ ಹಂಚಿಕೆ, ನಿರ್ಗತಿಕರಿಗೆ ವಸತಿ ವ್ಯವಸ್ಥೆ, ವೈದ್ಯರುಗಳಿಗೆ, ಆರೋಗ್ಯ ಕಾರ್ಯಕರ್ತರಿಗೆ ಸಹಾಯ, ಸರ್ಕಾರಕ್ಕೆ ದೇಣಿಗೆ ಹೀಗೆ ಹಲವಾರು ಉತ್ತಮ ಕಾರ್ಯಗಳನ್ನು ಮಾಡಿದ್ದಾರೆ ಸೋನು ಸೂದ್.
ಈಗ ಲಾಕ್ಡೌನ್ ಮುಗಿದ ಬಳಿಕವೂ ತಮ್ಮ ಸೇವೆ ಜಾರಿಯಲ್ಲಿಟ್ಟಿದ್ದಾರೆ ಸೋನು ಸೂದ್, ಸಹಾಯ ಕೇಳಿ ಬರುತ್ತಿರುವ ಹಲವರಿಗೆ ಹಲವು ರೀತಿಯ ಸಹಾಯಗಳನ್ನು ಮಾಡಿದ್ದಾರೆ ಸೋನು ಸೂದ್. ಅವರ ಈ ಮಾನವೀಯ ಗುಣದಿಂದ ಕೋಟ್ಯಂತರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಸಹ ಸಂಪಾದಿಸಿದ್ದಾರೆ ಸೋನು ಸೂದ್.
ರಸ್ತೆ ಬದಿ ಹೋಟೆಲ್ಗೆ ಸೋನು ಸೂದ್ ಭೇಟಿ
ಹೈದರಾಬಾದ್ನಲ್ಲಿ ಸೋನು ಸೂದ್ ಅಭಿಮಾನಿಯೊಬ್ಬರು ತಮ್ಮ ರಸ್ತೆ ಬದಿಯ ಪುಟ್ಟ ಹೋಟೆಲ್ಗೆ ಸೋನು ಸೂದ್ ಹೆಸರಿಟ್ಟಿದ್ದಾರೆ. 'ಲಕ್ಷ್ಮಿ ಸೋನು ಸೂದ್ ಫಾಸ್ಟ್ ಫುಡ್' ಹೆಸರಿಟ್ಟು ಅಂಗಡಿ ತೆರೆದಿದ್ದಾರೆ. ಈ ವಿಷಯ ತಿಳಿದ ಸೂನು ಸೂದ್ ರಸ್ತೆ ಬದಿ ಅಂಗಡಿಗೆ ಭೇಟಿ ನೀಡಿದ್ದರು.

ಎಗ್ ರೈಸ್ ಸವಿದ ಸೋನು ಸೂದ್
ಅಭಿಮಾನಿ ಯ ಅಂಗಡಿಗೆ ಸರ್ಪ್ರೈಸ್ ಭೇಟಿ ಕೊಟ್ಟ ಸೋನು ಸೂದ್, ಅಭಿಮಾನಿ ಮಾಡಿಕೊಟ್ಟ 'ಎಗ್ ರೈಸ್, ಎಗ್ ಮಂಚೂರಿ ಸವಿದಿದ್ದಾರೆ. ಅಷ್ಟೇ ಅಲ್ಲ ತಾವೂ ಸಹ ಎಗ್ ರೈಸ್ ಮಾಡಿ ಗ್ರಾಹಕರಿಗೆ ನೀಡಿದ್ದಾರೆ. ಹೊರಡುವ ಮುನ್ನಾ ಅಭಿಮಾನಿಯ ತಾಯಿಯ ಕೊರಳಿಗೆ ಹಾರ ಹಾಕಿ ಅವರನ್ನು ಗೌರವಿಸಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm