ಬ್ರೇಕಿಂಗ್ ನ್ಯೂಸ್
30-12-20 11:42 am Source: FILMIBEAT Shruthi Gk ಸಿನಿಮಾ
Photo credits : google
ಪ್ರಣಯರಾಜ ಎಂದಕ್ಷಣ ಮೊದಲು ನೆನಪಾಗುವುದು ಹಿರಿಯ ನಟ ಶ್ರೀನಾಥ್. 1970ರ ದಶಕಗಳಲ್ಲಿ ರೊಮ್ಯಾಂಟಿಕ್ ಸಿನಿಮಾಗಳ ಮೂಲಕವೇ ಹೆಚ್ಚು ಯಶಸ್ಸು ಗಳಿಸಿದ್ದ ಶ್ರೀನಾಥ್ ಬಳಿಕ ಪ್ರಣಯ ರಾಜ ಆಗಿಯೇ ಖ್ಯಾತಿ ಗಳಿಸಿದ್ದಾರೆ. ಇದೇ ಹೆಸರಿನಲ್ಲಿ ಈಗ ಹೊಸ ಸಿನಿಮಾ ಸೆಟ್ಟೇರಿದ್ದು, ಪ್ರಣಯ ರಾಜನಾಗಿ ಬಿಗ್ ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ಕಾಣಿಸಿಕೊಳ್ಳುತ್ತಿದ್ದಾರೆ. ಇಂದು ಭುವನ್ ಪೊನ್ನಣ್ಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದ ವಿಶೇಷವಾಗಿ ಪ್ರಣಯ ರಾಜ ಸಿನಿಮಾದ ಫಸ್ಟ್ ಲುಕ್ ರಿವೀಲ್ ಮಾಡಲಾಗಿದೆ.
ನಾಯಕಿಯರ ಮಧ್ಯೆ ಕುಳಿತಿರುವ ಭುವನ್ ಪೊನ್ನಣ್ಣ ಲುಕ್ ಗಮನ ಸೆಳೆಯುತ್ತಿದೆ. ಅಂದಹಾಗೆ ಪ್ರಣಯ ರಾಜ ಚಿತ್ರಕ್ಕೆ ಸುದರ್ಶನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಚಿತ್ರದ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿರುವ ಸಿನಿಮಾತಂಡ ಮುಂದಿನ ವರ್ಷದಿಂದ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ. ಸದ್ಯ ಚಿತ್ರದ ಶೀರ್ಷಿಕೆ ಮತ್ತು ಫಸ್ಟ್ ಲುಕ್ ರಿಲೀಸ್ ಆಗಿದ್ದು, ಚಿತ್ರಪ್ರಿಯ ಗಮನ ಸಳೆಯುತ್ತಿದೆ.
ಇನ್ನೂ ಈ ಸಿನಿಮಾದ ವಿಶೇಷ ಎಂದರೆ ಭವನ್ ಪೊನ್ನಣ್ಣ ಜೊತೆ 21 ನಾಯಕಿಯರು ಕಾಣಿಸಿಕೊಳ್ಳುತ್ತಿದ್ದಾರೆ. 21ನಾಯಕಿಯರಲ್ಲಿ ಬೇರೆ ಬೇರೆ ಭಾಷೆಯ ಕಲಾವಿದರು ಇರಲಿದ್ದಾರೆ ಎನ್ನಲಾಗುತ್ತಿದೆ. ಇವರಲ್ಲಿ 3 ಪ್ರಮುಖ ನಾಯಕಿಯರು ಎಂದು ಹೇಳಲಾಗುತ್ತಿದೆ. ಈಗಾಗಲೇ 18 ನಾಯಕಿಯರು ಫೈನಲ್ ಆಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ನಟ ಭುವನ್ ಮೊದಲು ರಾಂಧವ ಸಿನಿಮಾ ಮೂಲಕ ಚಿತ್ರಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನಿಮಾ ನಿರೀಕ್ಷೆಯ ಮಟ್ಟಕ್ಕೆ ಯಶಸ್ಸು ಕಾಣಲಿಲ್ಲ. ಇದೀಗ ರೊಮ್ಯಾಂಟಿಕ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಪ್ರಯಣ ರಾಜ ಲೈಕ್ರಾ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದೆ. ವಿಕಾಶ್ ರಾಜ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
This News Article is a Copy of FILMIBEAT
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm