ಬ್ರೇಕಿಂಗ್ ನ್ಯೂಸ್
30-12-20 11:42 am Source: FILMIBEAT Shruthi Gk ಸಿನಿಮಾ
Photo credits : google
ಪ್ರಣಯರಾಜ ಎಂದಕ್ಷಣ ಮೊದಲು ನೆನಪಾಗುವುದು ಹಿರಿಯ ನಟ ಶ್ರೀನಾಥ್. 1970ರ ದಶಕಗಳಲ್ಲಿ ರೊಮ್ಯಾಂಟಿಕ್ ಸಿನಿಮಾಗಳ ಮೂಲಕವೇ ಹೆಚ್ಚು ಯಶಸ್ಸು ಗಳಿಸಿದ್ದ ಶ್ರೀನಾಥ್ ಬಳಿಕ ಪ್ರಣಯ ರಾಜ ಆಗಿಯೇ ಖ್ಯಾತಿ ಗಳಿಸಿದ್ದಾರೆ. ಇದೇ ಹೆಸರಿನಲ್ಲಿ ಈಗ ಹೊಸ ಸಿನಿಮಾ ಸೆಟ್ಟೇರಿದ್ದು, ಪ್ರಣಯ ರಾಜನಾಗಿ ಬಿಗ್ ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ಕಾಣಿಸಿಕೊಳ್ಳುತ್ತಿದ್ದಾರೆ. ಇಂದು ಭುವನ್ ಪೊನ್ನಣ್ಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದ ವಿಶೇಷವಾಗಿ ಪ್ರಣಯ ರಾಜ ಸಿನಿಮಾದ ಫಸ್ಟ್ ಲುಕ್ ರಿವೀಲ್ ಮಾಡಲಾಗಿದೆ.
ನಾಯಕಿಯರ ಮಧ್ಯೆ ಕುಳಿತಿರುವ ಭುವನ್ ಪೊನ್ನಣ್ಣ ಲುಕ್ ಗಮನ ಸೆಳೆಯುತ್ತಿದೆ. ಅಂದಹಾಗೆ ಪ್ರಣಯ ರಾಜ ಚಿತ್ರಕ್ಕೆ ಸುದರ್ಶನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಚಿತ್ರದ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿರುವ ಸಿನಿಮಾತಂಡ ಮುಂದಿನ ವರ್ಷದಿಂದ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ. ಸದ್ಯ ಚಿತ್ರದ ಶೀರ್ಷಿಕೆ ಮತ್ತು ಫಸ್ಟ್ ಲುಕ್ ರಿಲೀಸ್ ಆಗಿದ್ದು, ಚಿತ್ರಪ್ರಿಯ ಗಮನ ಸಳೆಯುತ್ತಿದೆ.

ಇನ್ನೂ ಈ ಸಿನಿಮಾದ ವಿಶೇಷ ಎಂದರೆ ಭವನ್ ಪೊನ್ನಣ್ಣ ಜೊತೆ 21 ನಾಯಕಿಯರು ಕಾಣಿಸಿಕೊಳ್ಳುತ್ತಿದ್ದಾರೆ. 21ನಾಯಕಿಯರಲ್ಲಿ ಬೇರೆ ಬೇರೆ ಭಾಷೆಯ ಕಲಾವಿದರು ಇರಲಿದ್ದಾರೆ ಎನ್ನಲಾಗುತ್ತಿದೆ. ಇವರಲ್ಲಿ 3 ಪ್ರಮುಖ ನಾಯಕಿಯರು ಎಂದು ಹೇಳಲಾಗುತ್ತಿದೆ. ಈಗಾಗಲೇ 18 ನಾಯಕಿಯರು ಫೈನಲ್ ಆಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ನಟ ಭುವನ್ ಮೊದಲು ರಾಂಧವ ಸಿನಿಮಾ ಮೂಲಕ ಚಿತ್ರಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನಿಮಾ ನಿರೀಕ್ಷೆಯ ಮಟ್ಟಕ್ಕೆ ಯಶಸ್ಸು ಕಾಣಲಿಲ್ಲ. ಇದೀಗ ರೊಮ್ಯಾಂಟಿಕ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಪ್ರಯಣ ರಾಜ ಲೈಕ್ರಾ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದೆ. ವಿಕಾಶ್ ರಾಜ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm