ಬ್ರೇಕಿಂಗ್ ನ್ಯೂಸ್
30-12-20 11:42 am Source: FILMIBEAT Shruthi Gk ಸಿನಿಮಾ
Photo credits : google
ಪ್ರಣಯರಾಜ ಎಂದಕ್ಷಣ ಮೊದಲು ನೆನಪಾಗುವುದು ಹಿರಿಯ ನಟ ಶ್ರೀನಾಥ್. 1970ರ ದಶಕಗಳಲ್ಲಿ ರೊಮ್ಯಾಂಟಿಕ್ ಸಿನಿಮಾಗಳ ಮೂಲಕವೇ ಹೆಚ್ಚು ಯಶಸ್ಸು ಗಳಿಸಿದ್ದ ಶ್ರೀನಾಥ್ ಬಳಿಕ ಪ್ರಣಯ ರಾಜ ಆಗಿಯೇ ಖ್ಯಾತಿ ಗಳಿಸಿದ್ದಾರೆ. ಇದೇ ಹೆಸರಿನಲ್ಲಿ ಈಗ ಹೊಸ ಸಿನಿಮಾ ಸೆಟ್ಟೇರಿದ್ದು, ಪ್ರಣಯ ರಾಜನಾಗಿ ಬಿಗ್ ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ಕಾಣಿಸಿಕೊಳ್ಳುತ್ತಿದ್ದಾರೆ. ಇಂದು ಭುವನ್ ಪೊನ್ನಣ್ಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದ ವಿಶೇಷವಾಗಿ ಪ್ರಣಯ ರಾಜ ಸಿನಿಮಾದ ಫಸ್ಟ್ ಲುಕ್ ರಿವೀಲ್ ಮಾಡಲಾಗಿದೆ.
ನಾಯಕಿಯರ ಮಧ್ಯೆ ಕುಳಿತಿರುವ ಭುವನ್ ಪೊನ್ನಣ್ಣ ಲುಕ್ ಗಮನ ಸೆಳೆಯುತ್ತಿದೆ. ಅಂದಹಾಗೆ ಪ್ರಣಯ ರಾಜ ಚಿತ್ರಕ್ಕೆ ಸುದರ್ಶನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಚಿತ್ರದ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿರುವ ಸಿನಿಮಾತಂಡ ಮುಂದಿನ ವರ್ಷದಿಂದ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ. ಸದ್ಯ ಚಿತ್ರದ ಶೀರ್ಷಿಕೆ ಮತ್ತು ಫಸ್ಟ್ ಲುಕ್ ರಿಲೀಸ್ ಆಗಿದ್ದು, ಚಿತ್ರಪ್ರಿಯ ಗಮನ ಸಳೆಯುತ್ತಿದೆ.

ಇನ್ನೂ ಈ ಸಿನಿಮಾದ ವಿಶೇಷ ಎಂದರೆ ಭವನ್ ಪೊನ್ನಣ್ಣ ಜೊತೆ 21 ನಾಯಕಿಯರು ಕಾಣಿಸಿಕೊಳ್ಳುತ್ತಿದ್ದಾರೆ. 21ನಾಯಕಿಯರಲ್ಲಿ ಬೇರೆ ಬೇರೆ ಭಾಷೆಯ ಕಲಾವಿದರು ಇರಲಿದ್ದಾರೆ ಎನ್ನಲಾಗುತ್ತಿದೆ. ಇವರಲ್ಲಿ 3 ಪ್ರಮುಖ ನಾಯಕಿಯರು ಎಂದು ಹೇಳಲಾಗುತ್ತಿದೆ. ಈಗಾಗಲೇ 18 ನಾಯಕಿಯರು ಫೈನಲ್ ಆಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ನಟ ಭುವನ್ ಮೊದಲು ರಾಂಧವ ಸಿನಿಮಾ ಮೂಲಕ ಚಿತ್ರಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನಿಮಾ ನಿರೀಕ್ಷೆಯ ಮಟ್ಟಕ್ಕೆ ಯಶಸ್ಸು ಕಾಣಲಿಲ್ಲ. ಇದೀಗ ರೊಮ್ಯಾಂಟಿಕ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಪ್ರಯಣ ರಾಜ ಲೈಕ್ರಾ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದೆ. ವಿಕಾಶ್ ರಾಜ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm