ಬ್ರೇಕಿಂಗ್ ನ್ಯೂಸ್
30-12-20 11:51 am Source: FILMIBEAT ಸಿನಿಮಾ
Photo credits : FILMIBEAT
ಬೆಂಗಳೂರು, ಡಿ.30: ಕನ್ನಡದ ಮೇರು ನಟ, ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 11ನೇ ಪುಣ್ಯತಿಥಿ ಆಚರಿಸಲಾಗುತ್ತಿದೆ. ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವ ವಿಷ್ಣುದಾದಾ ಅಗಲಿ ಇಂದಿಗೆ 11 ವರ್ಷಗಳು ಕಳೆದಿವೆ. ಆದರೂ ವಿಷ್ಣು ಕನ್ನಡ ಚಿತ್ರಪ್ರಿಯರ ಮನದಲ್ಲಿ ಇಂದಿಗೂ ಜೀವಂತವಾಗಿದ್ದಾರೆ. 2009 ಡಿಸೆಂಬರ್ 30 ಕನ್ನಡ ಚಿತ್ರರಂಗದ ಪಾಲಿನ ಕರಾಳದಿನ.
ಅದ್ಭುತ ಸಿನಿಮಾಗಳನ್ನು ಮಾಡುತ್ತ ಅಭಿಮಾನಿಗಳನ್ನು ರಂಜಿಸುತ್ತಿದ್ದ ವಿಷ್ಣು ದಾದಾ ಮರೆಯಾದ ದಿನವಿದು. 11ವರ್ಷಗಳ ಹಿಂದೆ ಇದೇ ದಿನ ಇಡೀ ಚಿತ್ರರಂಗ ಶೋಕಸಾಗರದಲ್ಲಿ ಮುಳುಗಿತ್ತು. ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅನಾಥಮಾಡಿ, ವಿಷ್ಣುದಾದಾ ಬಾರದ ಲೋಕಕ್ಕೆ ಹೊರಟು ಹೋಗಿದ್ದರು. ಸಾಹಸಿಂಹ ಮರೆಯಾಗಿ11 ವರ್ಷಗಳು ಕಳೆದಿವೆ. ಇಂದು ಅವರ ಪುಣ್ಯ ಸ್ಮರಣೆ. ಅಭಿಮಾನಿಗಳು ವಿಷ್ಣುವರ್ಧನ್ ಸಮಾಧಿ ಇರುವ ಅಭಿಮಾನ್ ಸ್ಟುಡಿಯೋಗೆ ಬಂದು ನೆಚ್ಚಿನ ನಟನ ಸಮಾಧಿಗೆ ನಮನ ಸಲ್ಲಿಸಲಿದ್ದಾರೆ. ಸಮಾಧಿಗೆ ಹೂವಿನಿಂದ ಅಲಂಕಾರ ಮಾಡಿ, ವಿಶೇಷ ಪೂಜೆ ಸಲ್ಲಿಸಿ ವಿಷ್ಣುದಾದಾನನ್ನು ಸ್ಮರಿಸಲಿದ್ದಾರೆ.
ಇನ್ನು ಭಾರತಿ ವಿಷ್ಣುವರ್ಧನ್ ಮೈಸೂರಿನಲ್ಲಿ ಸ್ಮಾರಕ ಪೂಜೆ ಸಲ್ಲಿಸಲಿದ್ದಾರೆ. ಜೊತೆಗೆ ಅಭಿಮಾನಿಗಳು ಸಹ ಭಾಗಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪುಣ್ಯಸ್ಮರಣೆಯ ಅಂಗವಾಗಿ ಅಭಿಮಾನಿಗಳಿಂದ ಅನ್ನದಾನ ಸೇರಿದಂತೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇದೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm