ಬ್ರೇಕಿಂಗ್ ನ್ಯೂಸ್
30-12-20 11:51 am Source: FILMIBEAT ಸಿನಿಮಾ
Photo credits : FILMIBEAT
ಬೆಂಗಳೂರು, ಡಿ.30: ಕನ್ನಡದ ಮೇರು ನಟ, ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 11ನೇ ಪುಣ್ಯತಿಥಿ ಆಚರಿಸಲಾಗುತ್ತಿದೆ. ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವ ವಿಷ್ಣುದಾದಾ ಅಗಲಿ ಇಂದಿಗೆ 11 ವರ್ಷಗಳು ಕಳೆದಿವೆ. ಆದರೂ ವಿಷ್ಣು ಕನ್ನಡ ಚಿತ್ರಪ್ರಿಯರ ಮನದಲ್ಲಿ ಇಂದಿಗೂ ಜೀವಂತವಾಗಿದ್ದಾರೆ. 2009 ಡಿಸೆಂಬರ್ 30 ಕನ್ನಡ ಚಿತ್ರರಂಗದ ಪಾಲಿನ ಕರಾಳದಿನ.
ಅದ್ಭುತ ಸಿನಿಮಾಗಳನ್ನು ಮಾಡುತ್ತ ಅಭಿಮಾನಿಗಳನ್ನು ರಂಜಿಸುತ್ತಿದ್ದ ವಿಷ್ಣು ದಾದಾ ಮರೆಯಾದ ದಿನವಿದು. 11ವರ್ಷಗಳ ಹಿಂದೆ ಇದೇ ದಿನ ಇಡೀ ಚಿತ್ರರಂಗ ಶೋಕಸಾಗರದಲ್ಲಿ ಮುಳುಗಿತ್ತು. ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅನಾಥಮಾಡಿ, ವಿಷ್ಣುದಾದಾ ಬಾರದ ಲೋಕಕ್ಕೆ ಹೊರಟು ಹೋಗಿದ್ದರು. ಸಾಹಸಿಂಹ ಮರೆಯಾಗಿ11 ವರ್ಷಗಳು ಕಳೆದಿವೆ. ಇಂದು ಅವರ ಪುಣ್ಯ ಸ್ಮರಣೆ. ಅಭಿಮಾನಿಗಳು ವಿಷ್ಣುವರ್ಧನ್ ಸಮಾಧಿ ಇರುವ ಅಭಿಮಾನ್ ಸ್ಟುಡಿಯೋಗೆ ಬಂದು ನೆಚ್ಚಿನ ನಟನ ಸಮಾಧಿಗೆ ನಮನ ಸಲ್ಲಿಸಲಿದ್ದಾರೆ. ಸಮಾಧಿಗೆ ಹೂವಿನಿಂದ ಅಲಂಕಾರ ಮಾಡಿ, ವಿಶೇಷ ಪೂಜೆ ಸಲ್ಲಿಸಿ ವಿಷ್ಣುದಾದಾನನ್ನು ಸ್ಮರಿಸಲಿದ್ದಾರೆ.
ಇನ್ನು ಭಾರತಿ ವಿಷ್ಣುವರ್ಧನ್ ಮೈಸೂರಿನಲ್ಲಿ ಸ್ಮಾರಕ ಪೂಜೆ ಸಲ್ಲಿಸಲಿದ್ದಾರೆ. ಜೊತೆಗೆ ಅಭಿಮಾನಿಗಳು ಸಹ ಭಾಗಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪುಣ್ಯಸ್ಮರಣೆಯ ಅಂಗವಾಗಿ ಅಭಿಮಾನಿಗಳಿಂದ ಅನ್ನದಾನ ಸೇರಿದಂತೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇದೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm