ಬ್ರೇಕಿಂಗ್ ನ್ಯೂಸ್
31-12-20 10:41 am Headline Karnataka News Network ಸಿನಿಮಾ
ಬೆಂಗಳೂರು, ಡಿ.31:ನಮ್ಮ ಸಿಂಹ ಯಾವತ್ತಿದ್ದರೂ ಸಿಂಹವೇ. ರಸ್ತೆಯಲ್ಲಿ ನಾಯಿಗಳು ಬೊಗಳಿದ ತಕ್ಷಣ ದೇವಲೋಕ ಹಾಳಾಗುವುದಿಲ್ಲ ಎಂದು ವಿಷ್ಣು ಪುತ್ಥಳಿ ಧ್ವಂಸಗೊಳಿಸಿದವರಿಗೆ ವಿಷ್ಣುವರ್ಧನ್ ಪುತ್ರಿ ಕೀರ್ತಿ ಚಾಟಿ ಬೀಸಿದ್ದಾರೆ.
ವಿಷ್ಣುವರ್ಧನ್ ಸ್ಮರಣೆ ಹಿನ್ನೆಲೆ ಮೈಸೂರಿನಲ್ಲಿ ಸ್ಮಾರಕಕ್ಕೆ ನಮನ ಸಲ್ಲಿಸಿ ಮಾತನಾಡಿದ ಅವರು, 'ಎಲ್ಲರೂ ತಿಳಿದುಕೊಳ್ಳಬೇಕಾದ ವಿಷಯವೆಂದರೇ ತಂದೆಯ ಪುತ್ಥಳಿ ಧ್ವಂಸ ಮಾಡಿದ ಮಾತ್ರಕ್ಕೆ ಅವರ ಹೆಸರು ಅಳಿಸಲು ಸಾಧ್ಯವಾಗುವುದಿಲ್ಲ. ಅವರ ಅಸ್ತಿತ್ವಕ್ಕೆ, ಅವರ ಹೆಸರಿಗೆ ಎಂದು ಧಕ್ಕೆ ಬರುವುದಿಲ್ಲ. ತಂದೆಯ ಹೆಸರು ಅವರ ಮೇಲಿನ ಪ್ರೀತಿ ಅಭಿಮಾನಿಗಳ ಮನಸ್ಸಿನಲ್ಲಿದೆ' ಎಂದರು.

'ಇನ್ನೊಂದು ವರ್ಷದಲ್ಲಿ ತಂದೆಯ ಸ್ಮಾರಕ ಮೈಸೂರಿನಲ್ಲಿ ನಿರ್ಮಾಣವಾಗಲಿದೆ. ಅದು ಎಲ್ಲರನ್ನೂ ತನ್ನತ್ತ ಸೆಳೆಯುವ ದೇಗುಲವಾಗಲಿದೆ. ತಂದೆಯ ಸ್ಮಾರಕ ನಿರ್ಮಾಣ ತಡವಾಗಿ ಆಗುತ್ತಿದೆ. ಆದರೆ ಒಳ್ಳೆಯ ಕೆಲಸಗಳು ಸ್ವಲ್ಪ ತಡವಾಗಿಯೇ ಆಗುತ್ತವೆ. ತಂದೆ ಎಂದಾಕ್ಷಣ ಅವರ ಪ್ರೀತಿಯೇ ನೆನಪಾಗುತ್ತದೆ. ಇಂದು ಅವರ ಸ್ಮರಣೆ ಮಾಡುವ ಎಲ್ಲ ಅಭಿಮಾನಿಗಳಿಗೆ ನಮ್ಮ ಧನ್ಯವಾದ ಹಾಗೂ ಕೃತಜ್ಞರಾಗಿದ್ದೇವೆ' ಎಂದು ಕೀರ್ತಿ ವಿಷ್ಣುವರ್ಧನ್ ಹೇಳಿದ್ದಾರೆ.
'ಸಾಹಸ ಸಿಂಹ' ಡಾ. ವಿಷ್ಣುವರ್ಧನ್ ಅವರು ನಿಧನರಾಗಿ (ಡಿ.30) 11 ವರ್ಷ ಕಳೆದಿದೆ. ಬೆಂಗಳೂರಿನ 'ಅಭಿಮಾನ್ ಸ್ಟುಡಿಯೋ' ಆವರಣದಲ್ಲಿ ಇರುವ ಅವರ ಸಮಾಧಿ ಸ್ಥಳಕ್ಕೆ ಅಭಿಮಾನಿಗಳು ತೆರಳಿ ನಮನ ಸಲ್ಲಿಸುತ್ತಿದ್ದಾರೆ. ವಿಷ್ಣು ಕುಟುಂಬಸ್ಥರು ಮೈಸೂರಿನಲ್ಲಿರುವ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ್ದಾರೆ.
“Our lion is always a lion, the daughter of Vishnuvardhan. Vishnu Vardhan, daughter of Vishnu Vardhan, has spoken to the devastation of the Vishnu’s daughter that the heavens will not be destroyed as soon as the dog's bark in the street.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm