ಬ್ರೇಕಿಂಗ್ ನ್ಯೂಸ್
31-12-20 10:41 am Headline Karnataka News Network ಸಿನಿಮಾ
ಬೆಂಗಳೂರು, ಡಿ.31:ನಮ್ಮ ಸಿಂಹ ಯಾವತ್ತಿದ್ದರೂ ಸಿಂಹವೇ. ರಸ್ತೆಯಲ್ಲಿ ನಾಯಿಗಳು ಬೊಗಳಿದ ತಕ್ಷಣ ದೇವಲೋಕ ಹಾಳಾಗುವುದಿಲ್ಲ ಎಂದು ವಿಷ್ಣು ಪುತ್ಥಳಿ ಧ್ವಂಸಗೊಳಿಸಿದವರಿಗೆ ವಿಷ್ಣುವರ್ಧನ್ ಪುತ್ರಿ ಕೀರ್ತಿ ಚಾಟಿ ಬೀಸಿದ್ದಾರೆ.
ವಿಷ್ಣುವರ್ಧನ್ ಸ್ಮರಣೆ ಹಿನ್ನೆಲೆ ಮೈಸೂರಿನಲ್ಲಿ ಸ್ಮಾರಕಕ್ಕೆ ನಮನ ಸಲ್ಲಿಸಿ ಮಾತನಾಡಿದ ಅವರು, 'ಎಲ್ಲರೂ ತಿಳಿದುಕೊಳ್ಳಬೇಕಾದ ವಿಷಯವೆಂದರೇ ತಂದೆಯ ಪುತ್ಥಳಿ ಧ್ವಂಸ ಮಾಡಿದ ಮಾತ್ರಕ್ಕೆ ಅವರ ಹೆಸರು ಅಳಿಸಲು ಸಾಧ್ಯವಾಗುವುದಿಲ್ಲ. ಅವರ ಅಸ್ತಿತ್ವಕ್ಕೆ, ಅವರ ಹೆಸರಿಗೆ ಎಂದು ಧಕ್ಕೆ ಬರುವುದಿಲ್ಲ. ತಂದೆಯ ಹೆಸರು ಅವರ ಮೇಲಿನ ಪ್ರೀತಿ ಅಭಿಮಾನಿಗಳ ಮನಸ್ಸಿನಲ್ಲಿದೆ' ಎಂದರು.

'ಇನ್ನೊಂದು ವರ್ಷದಲ್ಲಿ ತಂದೆಯ ಸ್ಮಾರಕ ಮೈಸೂರಿನಲ್ಲಿ ನಿರ್ಮಾಣವಾಗಲಿದೆ. ಅದು ಎಲ್ಲರನ್ನೂ ತನ್ನತ್ತ ಸೆಳೆಯುವ ದೇಗುಲವಾಗಲಿದೆ. ತಂದೆಯ ಸ್ಮಾರಕ ನಿರ್ಮಾಣ ತಡವಾಗಿ ಆಗುತ್ತಿದೆ. ಆದರೆ ಒಳ್ಳೆಯ ಕೆಲಸಗಳು ಸ್ವಲ್ಪ ತಡವಾಗಿಯೇ ಆಗುತ್ತವೆ. ತಂದೆ ಎಂದಾಕ್ಷಣ ಅವರ ಪ್ರೀತಿಯೇ ನೆನಪಾಗುತ್ತದೆ. ಇಂದು ಅವರ ಸ್ಮರಣೆ ಮಾಡುವ ಎಲ್ಲ ಅಭಿಮಾನಿಗಳಿಗೆ ನಮ್ಮ ಧನ್ಯವಾದ ಹಾಗೂ ಕೃತಜ್ಞರಾಗಿದ್ದೇವೆ' ಎಂದು ಕೀರ್ತಿ ವಿಷ್ಣುವರ್ಧನ್ ಹೇಳಿದ್ದಾರೆ.
'ಸಾಹಸ ಸಿಂಹ' ಡಾ. ವಿಷ್ಣುವರ್ಧನ್ ಅವರು ನಿಧನರಾಗಿ (ಡಿ.30) 11 ವರ್ಷ ಕಳೆದಿದೆ. ಬೆಂಗಳೂರಿನ 'ಅಭಿಮಾನ್ ಸ್ಟುಡಿಯೋ' ಆವರಣದಲ್ಲಿ ಇರುವ ಅವರ ಸಮಾಧಿ ಸ್ಥಳಕ್ಕೆ ಅಭಿಮಾನಿಗಳು ತೆರಳಿ ನಮನ ಸಲ್ಲಿಸುತ್ತಿದ್ದಾರೆ. ವಿಷ್ಣು ಕುಟುಂಬಸ್ಥರು ಮೈಸೂರಿನಲ್ಲಿರುವ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ್ದಾರೆ.
“Our lion is always a lion, the daughter of Vishnuvardhan. Vishnu Vardhan, daughter of Vishnu Vardhan, has spoken to the devastation of the Vishnu’s daughter that the heavens will not be destroyed as soon as the dog's bark in the street.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm