ಬ್ರೇಕಿಂಗ್ ನ್ಯೂಸ್
31-12-20 10:41 am Headline Karnataka News Network ಸಿನಿಮಾ
ಬೆಂಗಳೂರು, ಡಿ.31:ನಮ್ಮ ಸಿಂಹ ಯಾವತ್ತಿದ್ದರೂ ಸಿಂಹವೇ. ರಸ್ತೆಯಲ್ಲಿ ನಾಯಿಗಳು ಬೊಗಳಿದ ತಕ್ಷಣ ದೇವಲೋಕ ಹಾಳಾಗುವುದಿಲ್ಲ ಎಂದು ವಿಷ್ಣು ಪುತ್ಥಳಿ ಧ್ವಂಸಗೊಳಿಸಿದವರಿಗೆ ವಿಷ್ಣುವರ್ಧನ್ ಪುತ್ರಿ ಕೀರ್ತಿ ಚಾಟಿ ಬೀಸಿದ್ದಾರೆ.
ವಿಷ್ಣುವರ್ಧನ್ ಸ್ಮರಣೆ ಹಿನ್ನೆಲೆ ಮೈಸೂರಿನಲ್ಲಿ ಸ್ಮಾರಕಕ್ಕೆ ನಮನ ಸಲ್ಲಿಸಿ ಮಾತನಾಡಿದ ಅವರು, 'ಎಲ್ಲರೂ ತಿಳಿದುಕೊಳ್ಳಬೇಕಾದ ವಿಷಯವೆಂದರೇ ತಂದೆಯ ಪುತ್ಥಳಿ ಧ್ವಂಸ ಮಾಡಿದ ಮಾತ್ರಕ್ಕೆ ಅವರ ಹೆಸರು ಅಳಿಸಲು ಸಾಧ್ಯವಾಗುವುದಿಲ್ಲ. ಅವರ ಅಸ್ತಿತ್ವಕ್ಕೆ, ಅವರ ಹೆಸರಿಗೆ ಎಂದು ಧಕ್ಕೆ ಬರುವುದಿಲ್ಲ. ತಂದೆಯ ಹೆಸರು ಅವರ ಮೇಲಿನ ಪ್ರೀತಿ ಅಭಿಮಾನಿಗಳ ಮನಸ್ಸಿನಲ್ಲಿದೆ' ಎಂದರು.
'ಇನ್ನೊಂದು ವರ್ಷದಲ್ಲಿ ತಂದೆಯ ಸ್ಮಾರಕ ಮೈಸೂರಿನಲ್ಲಿ ನಿರ್ಮಾಣವಾಗಲಿದೆ. ಅದು ಎಲ್ಲರನ್ನೂ ತನ್ನತ್ತ ಸೆಳೆಯುವ ದೇಗುಲವಾಗಲಿದೆ. ತಂದೆಯ ಸ್ಮಾರಕ ನಿರ್ಮಾಣ ತಡವಾಗಿ ಆಗುತ್ತಿದೆ. ಆದರೆ ಒಳ್ಳೆಯ ಕೆಲಸಗಳು ಸ್ವಲ್ಪ ತಡವಾಗಿಯೇ ಆಗುತ್ತವೆ. ತಂದೆ ಎಂದಾಕ್ಷಣ ಅವರ ಪ್ರೀತಿಯೇ ನೆನಪಾಗುತ್ತದೆ. ಇಂದು ಅವರ ಸ್ಮರಣೆ ಮಾಡುವ ಎಲ್ಲ ಅಭಿಮಾನಿಗಳಿಗೆ ನಮ್ಮ ಧನ್ಯವಾದ ಹಾಗೂ ಕೃತಜ್ಞರಾಗಿದ್ದೇವೆ' ಎಂದು ಕೀರ್ತಿ ವಿಷ್ಣುವರ್ಧನ್ ಹೇಳಿದ್ದಾರೆ.
'ಸಾಹಸ ಸಿಂಹ' ಡಾ. ವಿಷ್ಣುವರ್ಧನ್ ಅವರು ನಿಧನರಾಗಿ (ಡಿ.30) 11 ವರ್ಷ ಕಳೆದಿದೆ. ಬೆಂಗಳೂರಿನ 'ಅಭಿಮಾನ್ ಸ್ಟುಡಿಯೋ' ಆವರಣದಲ್ಲಿ ಇರುವ ಅವರ ಸಮಾಧಿ ಸ್ಥಳಕ್ಕೆ ಅಭಿಮಾನಿಗಳು ತೆರಳಿ ನಮನ ಸಲ್ಲಿಸುತ್ತಿದ್ದಾರೆ. ವಿಷ್ಣು ಕುಟುಂಬಸ್ಥರು ಮೈಸೂರಿನಲ್ಲಿರುವ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ್ದಾರೆ.
“Our lion is always a lion, the daughter of Vishnuvardhan. Vishnu Vardhan, daughter of Vishnu Vardhan, has spoken to the devastation of the Vishnu’s daughter that the heavens will not be destroyed as soon as the dog's bark in the street.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm