ಬ್ರೇಕಿಂಗ್ ನ್ಯೂಸ್
31-12-20 10:41 am Headline Karnataka News Network ಸಿನಿಮಾ
ಬೆಂಗಳೂರು, ಡಿ.31:ನಮ್ಮ ಸಿಂಹ ಯಾವತ್ತಿದ್ದರೂ ಸಿಂಹವೇ. ರಸ್ತೆಯಲ್ಲಿ ನಾಯಿಗಳು ಬೊಗಳಿದ ತಕ್ಷಣ ದೇವಲೋಕ ಹಾಳಾಗುವುದಿಲ್ಲ ಎಂದು ವಿಷ್ಣು ಪುತ್ಥಳಿ ಧ್ವಂಸಗೊಳಿಸಿದವರಿಗೆ ವಿಷ್ಣುವರ್ಧನ್ ಪುತ್ರಿ ಕೀರ್ತಿ ಚಾಟಿ ಬೀಸಿದ್ದಾರೆ.
ವಿಷ್ಣುವರ್ಧನ್ ಸ್ಮರಣೆ ಹಿನ್ನೆಲೆ ಮೈಸೂರಿನಲ್ಲಿ ಸ್ಮಾರಕಕ್ಕೆ ನಮನ ಸಲ್ಲಿಸಿ ಮಾತನಾಡಿದ ಅವರು, 'ಎಲ್ಲರೂ ತಿಳಿದುಕೊಳ್ಳಬೇಕಾದ ವಿಷಯವೆಂದರೇ ತಂದೆಯ ಪುತ್ಥಳಿ ಧ್ವಂಸ ಮಾಡಿದ ಮಾತ್ರಕ್ಕೆ ಅವರ ಹೆಸರು ಅಳಿಸಲು ಸಾಧ್ಯವಾಗುವುದಿಲ್ಲ. ಅವರ ಅಸ್ತಿತ್ವಕ್ಕೆ, ಅವರ ಹೆಸರಿಗೆ ಎಂದು ಧಕ್ಕೆ ಬರುವುದಿಲ್ಲ. ತಂದೆಯ ಹೆಸರು ಅವರ ಮೇಲಿನ ಪ್ರೀತಿ ಅಭಿಮಾನಿಗಳ ಮನಸ್ಸಿನಲ್ಲಿದೆ' ಎಂದರು.
'ಇನ್ನೊಂದು ವರ್ಷದಲ್ಲಿ ತಂದೆಯ ಸ್ಮಾರಕ ಮೈಸೂರಿನಲ್ಲಿ ನಿರ್ಮಾಣವಾಗಲಿದೆ. ಅದು ಎಲ್ಲರನ್ನೂ ತನ್ನತ್ತ ಸೆಳೆಯುವ ದೇಗುಲವಾಗಲಿದೆ. ತಂದೆಯ ಸ್ಮಾರಕ ನಿರ್ಮಾಣ ತಡವಾಗಿ ಆಗುತ್ತಿದೆ. ಆದರೆ ಒಳ್ಳೆಯ ಕೆಲಸಗಳು ಸ್ವಲ್ಪ ತಡವಾಗಿಯೇ ಆಗುತ್ತವೆ. ತಂದೆ ಎಂದಾಕ್ಷಣ ಅವರ ಪ್ರೀತಿಯೇ ನೆನಪಾಗುತ್ತದೆ. ಇಂದು ಅವರ ಸ್ಮರಣೆ ಮಾಡುವ ಎಲ್ಲ ಅಭಿಮಾನಿಗಳಿಗೆ ನಮ್ಮ ಧನ್ಯವಾದ ಹಾಗೂ ಕೃತಜ್ಞರಾಗಿದ್ದೇವೆ' ಎಂದು ಕೀರ್ತಿ ವಿಷ್ಣುವರ್ಧನ್ ಹೇಳಿದ್ದಾರೆ.
'ಸಾಹಸ ಸಿಂಹ' ಡಾ. ವಿಷ್ಣುವರ್ಧನ್ ಅವರು ನಿಧನರಾಗಿ (ಡಿ.30) 11 ವರ್ಷ ಕಳೆದಿದೆ. ಬೆಂಗಳೂರಿನ 'ಅಭಿಮಾನ್ ಸ್ಟುಡಿಯೋ' ಆವರಣದಲ್ಲಿ ಇರುವ ಅವರ ಸಮಾಧಿ ಸ್ಥಳಕ್ಕೆ ಅಭಿಮಾನಿಗಳು ತೆರಳಿ ನಮನ ಸಲ್ಲಿಸುತ್ತಿದ್ದಾರೆ. ವಿಷ್ಣು ಕುಟುಂಬಸ್ಥರು ಮೈಸೂರಿನಲ್ಲಿರುವ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ್ದಾರೆ.
“Our lion is always a lion, the daughter of Vishnuvardhan. Vishnu Vardhan, daughter of Vishnu Vardhan, has spoken to the devastation of the Vishnu’s daughter that the heavens will not be destroyed as soon as the dog's bark in the street.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
17-03-25 11:02 pm
Udupi Correspondent
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
17-03-25 07:51 pm
Mangalore Correspondent
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm