ಬ್ರೇಕಿಂಗ್ ನ್ಯೂಸ್
            
                        01-01-21 11:20 am Source: FILMIBEAT ಸಿನಿಮಾ
            ತೆಲುಗು ಸಿನಿಮಾರಂಗದ ಖ್ಯಾತ ಕಲಾವಿದ ನರ್ರಿಂಗ್ ಯಾದವ್ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಟ ನರ್ಸಿಂಗ್ ಯಾದವ್ ನಿನ್ನೆ ಸಂಜೆ ಹೈದರಾಬಾದ್ ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನರ್ಸಿಂಗ್ ಯಾದವ್ ಅವರಿಗೆ 52 ವರ್ಷವಾಗಿತ್ತು. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ನರ್ಸಿಂಗ್ ಯಾದವ್ ಅವರನ್ನು ಹೈದರಾಬಾದ್ ನ ಸೋಮಾಜಿಗೊಡದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನರ್ಸಿಂಗ್ ಯಾದವ್ ಕೊನೆಯುಸಿರೆಳೆದಿದ್ದಾರೆ.
ನರ್ಸಿಂಗ್ ಯಾದವ್ ಅನೇಕ ಸಿನಿಮಾಗಳಲ್ಲಿ ಹಾಸ್ಯ ಮತ್ತು ಖಳನಟನಾಗಿ ಮಿಂಚಿದ್ದಾರೆ. ತೆಲುಗು, ತಮಿಳು ಮತ್ತು ಹಿಂದಿ ಸೇರಿದಂತೆ ಸುಮಾರು 30ಕ್ಕು ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. 1968ರಲ್ಲಿ ಜನಿಸಿದ ನರ್ಸಿಂಗ್ ಯಾದವ್, ಹೇಮಹೆಮಿಲು ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಬಳಿಕ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಮೊಮೆಂಟ್ ಸಿನಿಮಾದಲ್ಲಿ ನಟಿಸಿದ್ದ ನರ್ಸಿಂಗ್ ಯಾದವ್ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿತು.
ಸಂದರ್ಶನವೊಂದರಲ್ಲಿ ರಾಮ್ ಗೋಪಾಲ್ ವರ್ಮ ಬಗ್ಗೆ ಮಾತನಾಡಿದ್ದ ನರ್ಸಿಂಗ್ ಯಾದವ್, 'ನಾನು ನಟನೆ ಹೇಗೆ ಮಾಡಬೇಕು ಎಂಬುದನ್ನು ಅವರಿಂದ ಕಲಿತುಕೊಂಡೆ' ಎಂದು ಹೇಳಿದ್ದರು. ಯಾದವ್ ಮಾಯಲೋಡು, ಅಲ್ಲರಿ ಪ್ರೇಮಿಕುಡು, ಮುಠಾಮೇಸ್ತ್ರಿ, ಮಾಸ್ಟರ್ , ನವೋಸ್ತಾನಂತೆ ನೆನೋದ್ದಂಟಾನಾ, ಈಡಿಯಟ್, ಪೋಕಿರಿ, ಜಾನಿ ಸೇರಿದಂತೆ ಪ್ರಮುಖ ಸಿನಿಮಾಗಳಲ್ಲಿ ನಟಿಸಿದ್ದಾರೆ. ನರ್ಸಿಂಗ್ ಯಾದವ್ ಕೊನೆಯ ಬಾರಿಗೆ ನರ್ಸಿಂಗ್ ಯಾದವ್ ಚಿರಂಜೀವಿ ಅಭಿನಯದ 150ನೇ ಸಿನಿಮಾ ಖೈದಿ ನಂಬರ್ 150 ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ನರ್ಸಿಂಗ್ ಯಾದವ್ ಪತ್ನಿ ಚಿತ್ರ ರುತ್ವಿಕ್ ಮತ್ತು ಮಗನನ್ನು ಅಗಲಿದ್ದಾರೆ.
This News Article is a Copy of FILMIBEAT
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm