ಬ್ರೇಕಿಂಗ್ ನ್ಯೂಸ್
01-01-21 11:20 am Source: FILMIBEAT ಸಿನಿಮಾ
ತೆಲುಗು ಸಿನಿಮಾರಂಗದ ಖ್ಯಾತ ಕಲಾವಿದ ನರ್ರಿಂಗ್ ಯಾದವ್ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಟ ನರ್ಸಿಂಗ್ ಯಾದವ್ ನಿನ್ನೆ ಸಂಜೆ ಹೈದರಾಬಾದ್ ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನರ್ಸಿಂಗ್ ಯಾದವ್ ಅವರಿಗೆ 52 ವರ್ಷವಾಗಿತ್ತು. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ನರ್ಸಿಂಗ್ ಯಾದವ್ ಅವರನ್ನು ಹೈದರಾಬಾದ್ ನ ಸೋಮಾಜಿಗೊಡದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನರ್ಸಿಂಗ್ ಯಾದವ್ ಕೊನೆಯುಸಿರೆಳೆದಿದ್ದಾರೆ.
ನರ್ಸಿಂಗ್ ಯಾದವ್ ಅನೇಕ ಸಿನಿಮಾಗಳಲ್ಲಿ ಹಾಸ್ಯ ಮತ್ತು ಖಳನಟನಾಗಿ ಮಿಂಚಿದ್ದಾರೆ. ತೆಲುಗು, ತಮಿಳು ಮತ್ತು ಹಿಂದಿ ಸೇರಿದಂತೆ ಸುಮಾರು 30ಕ್ಕು ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. 1968ರಲ್ಲಿ ಜನಿಸಿದ ನರ್ಸಿಂಗ್ ಯಾದವ್, ಹೇಮಹೆಮಿಲು ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಬಳಿಕ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಮೊಮೆಂಟ್ ಸಿನಿಮಾದಲ್ಲಿ ನಟಿಸಿದ್ದ ನರ್ಸಿಂಗ್ ಯಾದವ್ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿತು.
ಸಂದರ್ಶನವೊಂದರಲ್ಲಿ ರಾಮ್ ಗೋಪಾಲ್ ವರ್ಮ ಬಗ್ಗೆ ಮಾತನಾಡಿದ್ದ ನರ್ಸಿಂಗ್ ಯಾದವ್, 'ನಾನು ನಟನೆ ಹೇಗೆ ಮಾಡಬೇಕು ಎಂಬುದನ್ನು ಅವರಿಂದ ಕಲಿತುಕೊಂಡೆ' ಎಂದು ಹೇಳಿದ್ದರು. ಯಾದವ್ ಮಾಯಲೋಡು, ಅಲ್ಲರಿ ಪ್ರೇಮಿಕುಡು, ಮುಠಾಮೇಸ್ತ್ರಿ, ಮಾಸ್ಟರ್ , ನವೋಸ್ತಾನಂತೆ ನೆನೋದ್ದಂಟಾನಾ, ಈಡಿಯಟ್, ಪೋಕಿರಿ, ಜಾನಿ ಸೇರಿದಂತೆ ಪ್ರಮುಖ ಸಿನಿಮಾಗಳಲ್ಲಿ ನಟಿಸಿದ್ದಾರೆ. ನರ್ಸಿಂಗ್ ಯಾದವ್ ಕೊನೆಯ ಬಾರಿಗೆ ನರ್ಸಿಂಗ್ ಯಾದವ್ ಚಿರಂಜೀವಿ ಅಭಿನಯದ 150ನೇ ಸಿನಿಮಾ ಖೈದಿ ನಂಬರ್ 150 ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ನರ್ಸಿಂಗ್ ಯಾದವ್ ಪತ್ನಿ ಚಿತ್ರ ರುತ್ವಿಕ್ ಮತ್ತು ಮಗನನ್ನು ಅಗಲಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm