ಬ್ರೇಕಿಂಗ್ ನ್ಯೂಸ್
01-01-21 11:20 am Source: FILMIBEAT ಸಿನಿಮಾ
ತೆಲುಗು ಸಿನಿಮಾರಂಗದ ಖ್ಯಾತ ಕಲಾವಿದ ನರ್ರಿಂಗ್ ಯಾದವ್ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಟ ನರ್ಸಿಂಗ್ ಯಾದವ್ ನಿನ್ನೆ ಸಂಜೆ ಹೈದರಾಬಾದ್ ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನರ್ಸಿಂಗ್ ಯಾದವ್ ಅವರಿಗೆ 52 ವರ್ಷವಾಗಿತ್ತು. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ನರ್ಸಿಂಗ್ ಯಾದವ್ ಅವರನ್ನು ಹೈದರಾಬಾದ್ ನ ಸೋಮಾಜಿಗೊಡದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನರ್ಸಿಂಗ್ ಯಾದವ್ ಕೊನೆಯುಸಿರೆಳೆದಿದ್ದಾರೆ.
ನರ್ಸಿಂಗ್ ಯಾದವ್ ಅನೇಕ ಸಿನಿಮಾಗಳಲ್ಲಿ ಹಾಸ್ಯ ಮತ್ತು ಖಳನಟನಾಗಿ ಮಿಂಚಿದ್ದಾರೆ. ತೆಲುಗು, ತಮಿಳು ಮತ್ತು ಹಿಂದಿ ಸೇರಿದಂತೆ ಸುಮಾರು 30ಕ್ಕು ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. 1968ರಲ್ಲಿ ಜನಿಸಿದ ನರ್ಸಿಂಗ್ ಯಾದವ್, ಹೇಮಹೆಮಿಲು ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಬಳಿಕ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಮೊಮೆಂಟ್ ಸಿನಿಮಾದಲ್ಲಿ ನಟಿಸಿದ್ದ ನರ್ಸಿಂಗ್ ಯಾದವ್ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿತು.
ಸಂದರ್ಶನವೊಂದರಲ್ಲಿ ರಾಮ್ ಗೋಪಾಲ್ ವರ್ಮ ಬಗ್ಗೆ ಮಾತನಾಡಿದ್ದ ನರ್ಸಿಂಗ್ ಯಾದವ್, 'ನಾನು ನಟನೆ ಹೇಗೆ ಮಾಡಬೇಕು ಎಂಬುದನ್ನು ಅವರಿಂದ ಕಲಿತುಕೊಂಡೆ' ಎಂದು ಹೇಳಿದ್ದರು. ಯಾದವ್ ಮಾಯಲೋಡು, ಅಲ್ಲರಿ ಪ್ರೇಮಿಕುಡು, ಮುಠಾಮೇಸ್ತ್ರಿ, ಮಾಸ್ಟರ್ , ನವೋಸ್ತಾನಂತೆ ನೆನೋದ್ದಂಟಾನಾ, ಈಡಿಯಟ್, ಪೋಕಿರಿ, ಜಾನಿ ಸೇರಿದಂತೆ ಪ್ರಮುಖ ಸಿನಿಮಾಗಳಲ್ಲಿ ನಟಿಸಿದ್ದಾರೆ. ನರ್ಸಿಂಗ್ ಯಾದವ್ ಕೊನೆಯ ಬಾರಿಗೆ ನರ್ಸಿಂಗ್ ಯಾದವ್ ಚಿರಂಜೀವಿ ಅಭಿನಯದ 150ನೇ ಸಿನಿಮಾ ಖೈದಿ ನಂಬರ್ 150 ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ನರ್ಸಿಂಗ್ ಯಾದವ್ ಪತ್ನಿ ಚಿತ್ರ ರುತ್ವಿಕ್ ಮತ್ತು ಮಗನನ್ನು ಅಗಲಿದ್ದಾರೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm