ಬ್ರೇಕಿಂಗ್ ನ್ಯೂಸ್
            
                        01-01-21 11:25 am Source: FILMIBEAT Bharath Kumar K ಸಿನಿಮಾ
            ಹೊಸ ವರ್ಷದ ಪ್ರಯುಕ್ತ ಬಾಲಿವುಡ್ನಲ್ಲಿ ಮೊದಲ ಹೊಸ ಪ್ರಾಜೆಕ್ಟ್ ಘೋಷಣೆಯಾಗಿದೆ. ನಟ ರಣ್ಬೀರ್ ನಟಿಸುತ್ತಿರುವ ಮೆಗಾ ಸಿನಿಮಾ ಅನೌನ್ಸ್ ಆಗಿದ್ದು, ಈ ಚಿತ್ರಕ್ಕೆ 'ಅನಿಮಲ್' ಎಂದು ಹೆಸರಿಟ್ಟಿದ್ದಾರೆ. 'ಶಂಶೀರ' ಮತ್ತು 'ಬ್ರಹ್ಮಾಸ್ತ್ರ' ಸಿನಿಮಾಗಳನ್ನು ಮುಗಿಸಿರುವ ರಣ್ಬೀರ್ ಕಪೂರ್ ಬಿಡುಗಡೆಯಾಗಿ ಎದುರು ನೋಡುತ್ತಿದ್ದಾರೆ. ಈಗ ಮತ್ತೊಂದು ಹೊಸ ಸಿನಿಮಾ ಕೈಗೆತ್ತಿಕೊಂಡಿದ್ದು, 2021ರಲ್ಲಿ ಶೂಟಿಂಗ್ ಆರಂಭವಾಗಲಿದೆ.
ಅಂದ್ಹಾಗೆ, ಈ ಚಿತ್ರವನ್ನು ಸಂದೀಪ್ ವಂಗಾ ರೆಡ್ಡಿ ನಿರ್ದೇಶನ ಮಾಡುತ್ತಿದ್ದಾರೆ. ಸಂದೀಪ್ ಈ ಹಿಂದೆ ತೆಲುಗಿನಲ್ಲಿ ಅರ್ಜುನ್ ರೆಡ್ಡಿ ಮತ್ತು ಹಿಂದಿಯಲ್ಲಿ ಕಬೀರ್ ಸಿಂಗ್ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದರು.
ಈ ಚಿತ್ರವನ್ನು ಭೂಷಣ್ ಕುಮಾರ್, ಕೃಷ್ಣನ್ ಕುಮಾರ್ (ಟಿ-ಸಿರೀಸ್), ಪ್ರಣಯ್ ರೆಡ್ಡಿ ವಂಗ (ಭದ್ರಕಾಳಿ ಪಿಕ್ಚರ್ಸ್) ಮತ್ತು ಮುರಾದ್ ಖೇತಾನಿ (ಸಿನಿ 1 ಸ್ಟುಡಿಯೋಸ್) ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.
ರಣ್ಬೀರ್ ಕಪೂರ್ ಜೊತೆ ಅನಿಲ್ ಕಪೂರ್, ಬಾಬಿ ಡಿಯಲ್ ಹಾಗೂ ಪರಿಣಿತಾ ಚೋಪ್ರಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
This News Article is a Copy of FILMIBEAT
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm