ಬ್ರೇಕಿಂಗ್ ನ್ಯೂಸ್
01-01-21 11:45 am Source: FILMIBEAT ಸಿನಿಮಾ
ನಟ ಅನಿರುದ್ಧ, ನಟನೆಯ ಜೊತೆಗೆ ಕೆಲವು ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಬಳಸಿಕೊಂಡು ಸ್ಥಳೀಯ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಕಾರ್ಯವನ್ನೂ ಮಾಡುತ್ತಿದ್ದಾರೆ.
ಇದೀಗ ನಟ ಅನಿರುದ್ಧ ಅವರು, ಸಾಮಾಜಿಕ ಜಾಲತಾಣ ಮೂಲಕ ಸಿಎಂ ಯಡಿಯೂರಪ್ಪ ಬಳಿ ಮನವಿಯೊಂದನ್ನು ಮಾಡಿದ್ದಾರೆ. 'ನಮ್ಮ ರಾಜ್ಯದಲ್ಲಿನ ತೆರೆದ ಕಾಲುವೆಗಳನ್ನ ಸೌರ ಫಲಕಗಳಿಂದ ಮುಚ್ಚಿ ಗುಜರಾತ್ ಮಾದರಿಯ ವಿದ್ಯುತ್ಚಕ್ತಿ ಉತ್ಪಾದನೆಗೆ ಸೌರಫಲಕಗಳನ್ನ ಬಳಿಸಬಹುದು ಮತ್ತು ಏರಡೂ ಬದಿಯಲ್ಲಿ ಗೋಡೆಗಳನ್ನ ಕಟ್ಟಿ ಅವುಗಳ ಮೇಲೆ ವರ್ಟಿಕಲ್ ಗಾರ್ಡನಿಂಗ್ ಮಾಡಬಹುದು' ಎಂಬ ಸಲಹೆ ನೀಡಿದ್ದಾರೆ ಅನಿರುದ್ಧ.

ದೊಡ್ಡ ನೀರಿನ ಕಾಲುವೆಗಳ ಮೇಲೆ ಸೌರ ಫಲಕಗಳನ್ನು ಅಳವಡಿಸಿದಲ್ಲಿ, ಕಾಲುವೆಗಳನ್ನು ಮುಚ್ಚಿದಂತೆ ಆಗುವ ಜೊತೆಗೆ ವಿದ್ಯುಚ್ಛಕ್ತಿ ಉತ್ಪಾದನೆಯೂ ಆಗುತ್ತದೆ. ವಿಜಯ್ ರೂಪಾಣಿ ಸಿಎಂ ಆಗಿರುವ ಗುಜರಾತ್ ರಾಜ್ಯದಲ್ಲಿ ಈಗಾಗಲೇ ಈ ಕಾರ್ಯವನ್ನು ಪ್ರಾರಂಭಿಸಲಾಗಿದೆ.
ಇದು ಮಾತ್ರವಲ್ಲದೆ, ಕಸ ತುಂಬಿಕೊಂಡ ರಸ್ತೆಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಬಿಬಿಎಂಪಿ ಗಮನ ಕೊಡುವಂತೆ ಆಗ್ರಹಿಸುತ್ತಿರುತ್ತಾರೆ ಅನಿರುದ್ಧ. ಬೇರೆ ಎಲ್ಲೆಡೆಯೇ ಕಸ ಬಿದ್ದ ದೃಶ್ಯಗಳನ್ನು ಕಂಡುಬಂದರೆ ಅದರ ಚಿತ್ರವನ್ನು ಹಂಚಿಕೊಂಡು ಸಂಬಂಧಪಟ್ಟವರನ್ನು ಸ್ವಚ್ಚತೆಗಾಗಿ ಆಗ್ರಹಿಸೋಣ ಎಂದು ಕರೆ ಸಹ ನೀಡಿದ್ದಾರೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm