ಬ್ರೇಕಿಂಗ್ ನ್ಯೂಸ್
01-01-21 11:45 am Source: FILMIBEAT ಸಿನಿಮಾ
ನಟ ಅನಿರುದ್ಧ, ನಟನೆಯ ಜೊತೆಗೆ ಕೆಲವು ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಬಳಸಿಕೊಂಡು ಸ್ಥಳೀಯ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಕಾರ್ಯವನ್ನೂ ಮಾಡುತ್ತಿದ್ದಾರೆ.
ಇದೀಗ ನಟ ಅನಿರುದ್ಧ ಅವರು, ಸಾಮಾಜಿಕ ಜಾಲತಾಣ ಮೂಲಕ ಸಿಎಂ ಯಡಿಯೂರಪ್ಪ ಬಳಿ ಮನವಿಯೊಂದನ್ನು ಮಾಡಿದ್ದಾರೆ. 'ನಮ್ಮ ರಾಜ್ಯದಲ್ಲಿನ ತೆರೆದ ಕಾಲುವೆಗಳನ್ನ ಸೌರ ಫಲಕಗಳಿಂದ ಮುಚ್ಚಿ ಗುಜರಾತ್ ಮಾದರಿಯ ವಿದ್ಯುತ್ಚಕ್ತಿ ಉತ್ಪಾದನೆಗೆ ಸೌರಫಲಕಗಳನ್ನ ಬಳಿಸಬಹುದು ಮತ್ತು ಏರಡೂ ಬದಿಯಲ್ಲಿ ಗೋಡೆಗಳನ್ನ ಕಟ್ಟಿ ಅವುಗಳ ಮೇಲೆ ವರ್ಟಿಕಲ್ ಗಾರ್ಡನಿಂಗ್ ಮಾಡಬಹುದು' ಎಂಬ ಸಲಹೆ ನೀಡಿದ್ದಾರೆ ಅನಿರುದ್ಧ.
ದೊಡ್ಡ ನೀರಿನ ಕಾಲುವೆಗಳ ಮೇಲೆ ಸೌರ ಫಲಕಗಳನ್ನು ಅಳವಡಿಸಿದಲ್ಲಿ, ಕಾಲುವೆಗಳನ್ನು ಮುಚ್ಚಿದಂತೆ ಆಗುವ ಜೊತೆಗೆ ವಿದ್ಯುಚ್ಛಕ್ತಿ ಉತ್ಪಾದನೆಯೂ ಆಗುತ್ತದೆ. ವಿಜಯ್ ರೂಪಾಣಿ ಸಿಎಂ ಆಗಿರುವ ಗುಜರಾತ್ ರಾಜ್ಯದಲ್ಲಿ ಈಗಾಗಲೇ ಈ ಕಾರ್ಯವನ್ನು ಪ್ರಾರಂಭಿಸಲಾಗಿದೆ.
ಇದು ಮಾತ್ರವಲ್ಲದೆ, ಕಸ ತುಂಬಿಕೊಂಡ ರಸ್ತೆಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಬಿಬಿಎಂಪಿ ಗಮನ ಕೊಡುವಂತೆ ಆಗ್ರಹಿಸುತ್ತಿರುತ್ತಾರೆ ಅನಿರುದ್ಧ. ಬೇರೆ ಎಲ್ಲೆಡೆಯೇ ಕಸ ಬಿದ್ದ ದೃಶ್ಯಗಳನ್ನು ಕಂಡುಬಂದರೆ ಅದರ ಚಿತ್ರವನ್ನು ಹಂಚಿಕೊಂಡು ಸಂಬಂಧಪಟ್ಟವರನ್ನು ಸ್ವಚ್ಚತೆಗಾಗಿ ಆಗ್ರಹಿಸೋಣ ಎಂದು ಕರೆ ಸಹ ನೀಡಿದ್ದಾರೆ.
This News Article is a Copy of FILMIBEAT
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm