ಬ್ರೇಕಿಂಗ್ ನ್ಯೂಸ್
01-01-21 11:45 am Source: FILMIBEAT ಸಿನಿಮಾ
ನಟ ಅನಿರುದ್ಧ, ನಟನೆಯ ಜೊತೆಗೆ ಕೆಲವು ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಬಳಸಿಕೊಂಡು ಸ್ಥಳೀಯ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಕಾರ್ಯವನ್ನೂ ಮಾಡುತ್ತಿದ್ದಾರೆ.
ಇದೀಗ ನಟ ಅನಿರುದ್ಧ ಅವರು, ಸಾಮಾಜಿಕ ಜಾಲತಾಣ ಮೂಲಕ ಸಿಎಂ ಯಡಿಯೂರಪ್ಪ ಬಳಿ ಮನವಿಯೊಂದನ್ನು ಮಾಡಿದ್ದಾರೆ. 'ನಮ್ಮ ರಾಜ್ಯದಲ್ಲಿನ ತೆರೆದ ಕಾಲುವೆಗಳನ್ನ ಸೌರ ಫಲಕಗಳಿಂದ ಮುಚ್ಚಿ ಗುಜರಾತ್ ಮಾದರಿಯ ವಿದ್ಯುತ್ಚಕ್ತಿ ಉತ್ಪಾದನೆಗೆ ಸೌರಫಲಕಗಳನ್ನ ಬಳಿಸಬಹುದು ಮತ್ತು ಏರಡೂ ಬದಿಯಲ್ಲಿ ಗೋಡೆಗಳನ್ನ ಕಟ್ಟಿ ಅವುಗಳ ಮೇಲೆ ವರ್ಟಿಕಲ್ ಗಾರ್ಡನಿಂಗ್ ಮಾಡಬಹುದು' ಎಂಬ ಸಲಹೆ ನೀಡಿದ್ದಾರೆ ಅನಿರುದ್ಧ.

ದೊಡ್ಡ ನೀರಿನ ಕಾಲುವೆಗಳ ಮೇಲೆ ಸೌರ ಫಲಕಗಳನ್ನು ಅಳವಡಿಸಿದಲ್ಲಿ, ಕಾಲುವೆಗಳನ್ನು ಮುಚ್ಚಿದಂತೆ ಆಗುವ ಜೊತೆಗೆ ವಿದ್ಯುಚ್ಛಕ್ತಿ ಉತ್ಪಾದನೆಯೂ ಆಗುತ್ತದೆ. ವಿಜಯ್ ರೂಪಾಣಿ ಸಿಎಂ ಆಗಿರುವ ಗುಜರಾತ್ ರಾಜ್ಯದಲ್ಲಿ ಈಗಾಗಲೇ ಈ ಕಾರ್ಯವನ್ನು ಪ್ರಾರಂಭಿಸಲಾಗಿದೆ.
ಇದು ಮಾತ್ರವಲ್ಲದೆ, ಕಸ ತುಂಬಿಕೊಂಡ ರಸ್ತೆಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಬಿಬಿಎಂಪಿ ಗಮನ ಕೊಡುವಂತೆ ಆಗ್ರಹಿಸುತ್ತಿರುತ್ತಾರೆ ಅನಿರುದ್ಧ. ಬೇರೆ ಎಲ್ಲೆಡೆಯೇ ಕಸ ಬಿದ್ದ ದೃಶ್ಯಗಳನ್ನು ಕಂಡುಬಂದರೆ ಅದರ ಚಿತ್ರವನ್ನು ಹಂಚಿಕೊಂಡು ಸಂಬಂಧಪಟ್ಟವರನ್ನು ಸ್ವಚ್ಚತೆಗಾಗಿ ಆಗ್ರಹಿಸೋಣ ಎಂದು ಕರೆ ಸಹ ನೀಡಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm