ಬ್ರೇಕಿಂಗ್ ನ್ಯೂಸ್
01-01-21 11:45 am Source: FILMIBEAT ಸಿನಿಮಾ
ನಟ ಅನಿರುದ್ಧ, ನಟನೆಯ ಜೊತೆಗೆ ಕೆಲವು ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಬಳಸಿಕೊಂಡು ಸ್ಥಳೀಯ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಕಾರ್ಯವನ್ನೂ ಮಾಡುತ್ತಿದ್ದಾರೆ.
ಇದೀಗ ನಟ ಅನಿರುದ್ಧ ಅವರು, ಸಾಮಾಜಿಕ ಜಾಲತಾಣ ಮೂಲಕ ಸಿಎಂ ಯಡಿಯೂರಪ್ಪ ಬಳಿ ಮನವಿಯೊಂದನ್ನು ಮಾಡಿದ್ದಾರೆ. 'ನಮ್ಮ ರಾಜ್ಯದಲ್ಲಿನ ತೆರೆದ ಕಾಲುವೆಗಳನ್ನ ಸೌರ ಫಲಕಗಳಿಂದ ಮುಚ್ಚಿ ಗುಜರಾತ್ ಮಾದರಿಯ ವಿದ್ಯುತ್ಚಕ್ತಿ ಉತ್ಪಾದನೆಗೆ ಸೌರಫಲಕಗಳನ್ನ ಬಳಿಸಬಹುದು ಮತ್ತು ಏರಡೂ ಬದಿಯಲ್ಲಿ ಗೋಡೆಗಳನ್ನ ಕಟ್ಟಿ ಅವುಗಳ ಮೇಲೆ ವರ್ಟಿಕಲ್ ಗಾರ್ಡನಿಂಗ್ ಮಾಡಬಹುದು' ಎಂಬ ಸಲಹೆ ನೀಡಿದ್ದಾರೆ ಅನಿರುದ್ಧ.

ದೊಡ್ಡ ನೀರಿನ ಕಾಲುವೆಗಳ ಮೇಲೆ ಸೌರ ಫಲಕಗಳನ್ನು ಅಳವಡಿಸಿದಲ್ಲಿ, ಕಾಲುವೆಗಳನ್ನು ಮುಚ್ಚಿದಂತೆ ಆಗುವ ಜೊತೆಗೆ ವಿದ್ಯುಚ್ಛಕ್ತಿ ಉತ್ಪಾದನೆಯೂ ಆಗುತ್ತದೆ. ವಿಜಯ್ ರೂಪಾಣಿ ಸಿಎಂ ಆಗಿರುವ ಗುಜರಾತ್ ರಾಜ್ಯದಲ್ಲಿ ಈಗಾಗಲೇ ಈ ಕಾರ್ಯವನ್ನು ಪ್ರಾರಂಭಿಸಲಾಗಿದೆ.
ಇದು ಮಾತ್ರವಲ್ಲದೆ, ಕಸ ತುಂಬಿಕೊಂಡ ರಸ್ತೆಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಬಿಬಿಎಂಪಿ ಗಮನ ಕೊಡುವಂತೆ ಆಗ್ರಹಿಸುತ್ತಿರುತ್ತಾರೆ ಅನಿರುದ್ಧ. ಬೇರೆ ಎಲ್ಲೆಡೆಯೇ ಕಸ ಬಿದ್ದ ದೃಶ್ಯಗಳನ್ನು ಕಂಡುಬಂದರೆ ಅದರ ಚಿತ್ರವನ್ನು ಹಂಚಿಕೊಂಡು ಸಂಬಂಧಪಟ್ಟವರನ್ನು ಸ್ವಚ್ಚತೆಗಾಗಿ ಆಗ್ರಹಿಸೋಣ ಎಂದು ಕರೆ ಸಹ ನೀಡಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm