ಬ್ರೇಕಿಂಗ್ ನ್ಯೂಸ್
01-01-21 11:45 am Source: FILMIBEAT ಸಿನಿಮಾ
ನಟ ಅನಿರುದ್ಧ, ನಟನೆಯ ಜೊತೆಗೆ ಕೆಲವು ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಬಳಸಿಕೊಂಡು ಸ್ಥಳೀಯ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಕಾರ್ಯವನ್ನೂ ಮಾಡುತ್ತಿದ್ದಾರೆ.
ಇದೀಗ ನಟ ಅನಿರುದ್ಧ ಅವರು, ಸಾಮಾಜಿಕ ಜಾಲತಾಣ ಮೂಲಕ ಸಿಎಂ ಯಡಿಯೂರಪ್ಪ ಬಳಿ ಮನವಿಯೊಂದನ್ನು ಮಾಡಿದ್ದಾರೆ. 'ನಮ್ಮ ರಾಜ್ಯದಲ್ಲಿನ ತೆರೆದ ಕಾಲುವೆಗಳನ್ನ ಸೌರ ಫಲಕಗಳಿಂದ ಮುಚ್ಚಿ ಗುಜರಾತ್ ಮಾದರಿಯ ವಿದ್ಯುತ್ಚಕ್ತಿ ಉತ್ಪಾದನೆಗೆ ಸೌರಫಲಕಗಳನ್ನ ಬಳಿಸಬಹುದು ಮತ್ತು ಏರಡೂ ಬದಿಯಲ್ಲಿ ಗೋಡೆಗಳನ್ನ ಕಟ್ಟಿ ಅವುಗಳ ಮೇಲೆ ವರ್ಟಿಕಲ್ ಗಾರ್ಡನಿಂಗ್ ಮಾಡಬಹುದು' ಎಂಬ ಸಲಹೆ ನೀಡಿದ್ದಾರೆ ಅನಿರುದ್ಧ.

ದೊಡ್ಡ ನೀರಿನ ಕಾಲುವೆಗಳ ಮೇಲೆ ಸೌರ ಫಲಕಗಳನ್ನು ಅಳವಡಿಸಿದಲ್ಲಿ, ಕಾಲುವೆಗಳನ್ನು ಮುಚ್ಚಿದಂತೆ ಆಗುವ ಜೊತೆಗೆ ವಿದ್ಯುಚ್ಛಕ್ತಿ ಉತ್ಪಾದನೆಯೂ ಆಗುತ್ತದೆ. ವಿಜಯ್ ರೂಪಾಣಿ ಸಿಎಂ ಆಗಿರುವ ಗುಜರಾತ್ ರಾಜ್ಯದಲ್ಲಿ ಈಗಾಗಲೇ ಈ ಕಾರ್ಯವನ್ನು ಪ್ರಾರಂಭಿಸಲಾಗಿದೆ.
ಇದು ಮಾತ್ರವಲ್ಲದೆ, ಕಸ ತುಂಬಿಕೊಂಡ ರಸ್ತೆಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಬಿಬಿಎಂಪಿ ಗಮನ ಕೊಡುವಂತೆ ಆಗ್ರಹಿಸುತ್ತಿರುತ್ತಾರೆ ಅನಿರುದ್ಧ. ಬೇರೆ ಎಲ್ಲೆಡೆಯೇ ಕಸ ಬಿದ್ದ ದೃಶ್ಯಗಳನ್ನು ಕಂಡುಬಂದರೆ ಅದರ ಚಿತ್ರವನ್ನು ಹಂಚಿಕೊಂಡು ಸಂಬಂಧಪಟ್ಟವರನ್ನು ಸ್ವಚ್ಚತೆಗಾಗಿ ಆಗ್ರಹಿಸೋಣ ಎಂದು ಕರೆ ಸಹ ನೀಡಿದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm