ಬ್ರೇಕಿಂಗ್ ನ್ಯೂಸ್
02-01-21 10:42 am Source: FILMIBEAT ಸಿನಿಮಾ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೊಸ ವರ್ಷದ ಮೊದಲ ದಿನವೇ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಮ್ ನಲ್ಲಿದ್ದ ಎಲ್ಲಾ ಪೋಸ್ಟ್ ಗಳನ್ನು ಡಿಲೀಟ್ ಮಾಡುವ ಮೂಲಕ ದೀಪಿಕಾ ಅಚ್ಚರಿ ಮೂಡಿಸಿದ್ದರು.
ದೀಪಿಕಾ ಅವರ ಈ ದಿಢೀರ್ ನಿರ್ಧಾರಕ್ಕೆ ಕಾರಣವೇನು ಎನ್ನುವುದು ಬಹಿರಂಗವಾಗಿಲ್ಲ. ಆದರೆ ಎಲ್ಲಾ ಪೋಸ್ಟ್ ಗಳನ್ನು ಡಿಲೀಟ್ ಮಾಡಿರುವುದು ಅಭಿಮಾನಿಗಳಿಗೆ ಆಘಾತ ತಂದಿದೆ. ಡಿಸೆಂಬರ್ 31ರ ರಾತ್ರಿ ಎಲ್ಲಾ ಪೋಸ್ಟ್ ಗಳನ್ನು ದೀಪಿಕಾ ಡಿಲೀಟ್ ಮಾಡಿದ್ದಾರೆ. ದೀಪಿಕಾ ಅವರ ಈ ನಡೆ ಅಭಿಮಾನಿಗಳಿಗೆ ಮಾತ್ರವಲ್ಲದೆ ಬಾಲಿವುಡ್ ಮಂದಿಗೂ ಅಚ್ಚರಿ ಮೂಡಿಸಿದೆ. ಎಲ್ಲಾ ಪೋಸ್ಟ್ ಡಿಲೀಟ್ ಮಾಡಿದ ಬಳಿಕ ದೀಪಿಕಾ ಆಡಿಯೋ ಸಂದೇಶವನ್ನು ರವಾನಿಸಿದ್ದಾರೆ. ದೀಪಿಕಾ ಆಡಿಯೋದಲ್ಲಿ ಏನಿದೆ?

ಆಡಿಯೋ ಸಂದೇಶ ರವಾನಿಸಿದ ದೀಪಿಕಾ
ದೀಪಿಕಾ ಪೋಸ್ಟ್ ಡಿಲೀಟ್ ಆಗುತ್ತಿದ್ದಂತೆ ಖಾತೆ ಹ್ಯಾಕ್ ಆಗಿದೆಯಾ ಎಂದು ಎಲ್ಲರೂ ಭಾವಿಸಿದ್ದರು. ಬಳಿಕ ದೀಪಿಕಾ ಆಡಿಯೋ ಡೈರಿ ವೇದಿಕೆ ಮೂಲಕ ಇನ್ಸ್ಟಾಗ್ರಾಮ್ ನಲ್ಲಿ ಆಡಿಯೋ ಸಂದೇಶ ರವಾನಿಸಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ದೀಪಿಕಾ ಮೊದಲ ಪೋಸ್ಟ್ ನೋಡಿ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
2020ಕ್ಕೆ ಧನ್ಯವಾದ ತಿಳಿಸಿದ ದೀಪಿಕಾ
ಈ ಆಡಿಯೋದಲ್ಲಿ ದೀಪಿಕಾ, 'ಎಲ್ಲರಿಗೂ ನಮಸ್ಕಾರ, ನನ್ನ ಆಡಿಯೋ ಡೈರಿಗೆ ಸ್ವಾಗತ. ಇದು ನನ್ನ ಯೋಚನೆ ಮತ್ತು ಭಾವನೆಗಳನ್ನು ಹಂಚಿಕೊಳ್ಳುವ ವೇದಿಕೆ. 2020ನೇ ವರ್ಷ ಎಲ್ಲರಿಗೂ ಅನಿಶ್ಚಿತತೆ ಕಾಡಿತ್ತು. ಆದರೆ ನಾನು ಧನ್ಯವಾದ ಹೇಳುತ್ತೇನೆ. 2021ಕ್ಕೆ ನನಗೂ ಹಾಗೂ ಎಲ್ಲರಿಗೂ ಉತ್ತಮ ಆರೋಗ್ಯ ಹಾಗೂ ನೆಮ್ಮದಿ ಸಿಗಲಿ ಎಂದು ಆಶಿಸುತ್ತೇನೆ. ಹೊಸ ವರ್ಷದ ಶುಭಾಶಯಗಳು' ಎಂದು ಹೇಳಿದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm