ಬ್ರೇಕಿಂಗ್ ನ್ಯೂಸ್
            
                        02-01-21 11:03 am Source: GIZBOT ಸಿನಿಮಾ
            ಸಾಮಾಜಿಕ ಜಾಲತಾಣಗಳ ದೈತ್ಯ ಫೆಸ್ಬುಕ್ ತನ್ನ ಬಳಕೆದಾರರಿಗೆ ಹಲವು ಫೀಚರ್ಸ್ಗಳನ್ನ ಪರಿಚಯಿಸಿದೆ. ಸದ್ಯ ಫೇಸ್ಬುಕ್ ಜಾಗತಿಕವಾಗಿ ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಇನ್ನು ಬಳಕೆದಾರರ ಗೌಪ್ಯತೆ ಕಾಪಾಡುವಲ್ಲಿ ಸಾಕಷ್ಟು ಕ್ರಮಗಳನ್ನ ಕೈ ಗೊಂಡಿರುವ ಫೇಸ್ಬುಕ್ ಕಳೆದ ವರ್ಷ ಫೇಸ್ಬುಕ್ ಭಾರತದ ಬಳಕೆದಾರರಿಗಾಗಿ ಫೇಸ್ಬುಕ್ ಪ್ರೊಫೈಲ್ ಲಾಕ್ ಫೀಚರ್ಸ್ ಅನ್ನು ಪರಿಚಯಿಸಿತು. ಹೆಸರೇ ಸೂಚಿಸುವಂತೆ, ಈ ಫೀಚರ್ಸ್ ಬಳಕೆದಾರರ ಸ್ನೇಹಿತರ ಪಟ್ಟಿಯಲ್ಲಿಲ್ಲದ ಬಳಕೆದಾರರಿಂದ ತಮ್ಮ ಪ್ರೊಫೈಲ್ ಅನ್ನು ಲಾಕ್ ಮಾಡಲು ಅನುಮತಿಸುತ್ತದೆ.
ಹೌದು, ಫೇಸ್ಬುಕ್ ಪ್ರೊಫೈಲ್ ಲಾಕ್ ಫೀಚರ್ಸ್ ಬಳಕೆದಾರರ ಮಾಹಿತಿ ಸ್ನೇಹಿತರಲ್ಲದವರಿಗೆ ತಿಳಿಯದಂತೆ ಮಾಡಲು ಸಹಾಯಕವಾಗಿದೆ. ಇದು ದೇಶದ ಕೆಲವು ಬಳಕೆದಾರರಿಗೆ ಮಾತ್ರ ಲಭ್ಯವಿದೆ. ಇನ್ನು ಫೇಸ್ಬುಕ್ನಲ್ಲಿ ಪ್ರೊಫೈಲ್ ಲಾಕ್ ಅನ್ನು ಬಳಸುವುದು ಹೇಗೆ ಅನ್ನೊದು ಕೆಲವರಿಗೆ ತಿಳಿದೆ ಇಲ್ಲ. ಸದ್ಯ ಕೆಲವು ಸರಳ ಹಂತಗಳನ್ನು ಅನುಸರಿಸುವ ಮೂಲಕ ನಿಮ್ಮ ಫೇಸ್ಬುಕ್ ಪ್ರೊಫೈಲ್ ಅನ್ನು ನೀವು ಹೇಗೆ ಲಾಕ್ ಮಾಡಬಹುದು

ನಿಮ್ಮ ಫೇಸ್ಬುಕ್ ಪ್ರೊಫೈಲ್ ಅನ್ನು ಲಾಕ್ ಮಾಡುವುದು ಹೇಗೆ? 
ಹಂತ 1: ನಿಮ್ಮ ಫೇಸ್ಬುಕ್ ಪ್ರೊಫೈಲ್ ಪೇಜ್ಗೆ ಭೇಟಿ ನೀಡಿ
ಹಂತ 2: ನಂತರ ನಿಮ್ಮ ಪ್ರೊಫೈಲ್ ಹೆಸರಿನಲ್ಲಿ ‘More' ಟ್ಯಾಪ್ ಮಾಡಿ
ಹಂತ 3: ಡ್ರಾಪ್ ಡೌನ್ ಮೆನುವಿನಿಂದ ‘ಲಾಕ್ ಪ್ರೊಫೈಲ್' ಆಯ್ಕೆಯನ್ನು ನೋಡಿ ಮತ್ತು ಅದರ ಮೇಲೆ ಕ್ಲಿಕ್ ಮಾಡಿ
ಹಂತ 4: ಅದರ ಮೇಲೆ ಟ್ಯಾಪ್ ಮಾಡಿದ ನಂತರ ನಿಮ್ಮ ಸ್ಕ್ರೀನ್ ಮೇಲೆ ದೃಡೀಕರಣ ಮೆಸೇಜ್ ಅನ್ನು ಸ್ವೀಕರಿಸುತ್ತೀರಿ.
ಹಂತ 5: ನಿಮ್ಮ ಪ್ರೊಫೈಲ್ ಅನ್ನು ಲಾಕ್ ಮಾಡಲು ‘ನಿಮ್ಮ ಪ್ರೊಫೈಲ್ ಅನ್ನು ಲಾಕ್ ಮಾಡಿ' ಕ್ಲಿಕ್ ಮಾಡಿ.

ನಿಮ್ಮ ಫೇಸ್ಬುಕ್ ಪ್ರೊಫೈಲ್ ಅನ್ನು ನೀವು ಲಾಕ್ ಮಾಡಿದರೆ ಏನಾಗುತ್ತದೆ? 
ಫೇಸ್ಬುಕ್ ಪ್ರೊಫೈಲ್ ಲಾಕ್ ಆಗಿದ್ದರೆ, ಬಳಕೆದಾರರು ತಮ್ಮ ಸ್ನೇಹಿತರ ಪಟ್ಟಿಯಿಂದ ಯಾರಾದರೂ ತಮ್ಮ ಫೋಟೋಗಳು, ಪೋಸ್ಟ್ಗಳು ಮತ್ತು ಇತರ ವಿವರಗಳನ್ನು ನೋಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ, ಅವರು ತಮ್ಮ ಪ್ರೊಫೈಲ್ ಅನ್ನು ಲಾಕ್ ಮಾಡಲು ಮತ್ತು ಫೇಸ್ಬುಕ್ನಲ್ಲಿ ಅವರು ಸ್ನೇಹಿತರಲ್ಲದ ಜನರಿಗೆ ತಮ್ಮ ಪ್ರೊಫೈಲ್ ವಿಷಯದ ಸೀಮಿತ ನೋಟವನ್ನು ತೋರಿಸಲು ಆಯ್ಕೆ ಮಾಡಬಹುದಾಗಿದೆ.
ಇನ್ನು ನಿಮ್ಮ ಫೇಸ್ಬುಕ್ ಪ್ರೊಫೈಲ್ ಅನ್ನು ನೀವು ಲಾಕ್ ಮಾಡಿದಾಗ, ನಿಮ್ಮ ಸ್ನೇಹಿತರ ಪಟ್ಟಿಯ ಹೊರಗಿನ ಜನರು ಟೈಮ್ಲೈನ್, ಪೂರ್ಣ ಗಾತ್ರದ ಪ್ರೊಫೈಲ್ ಚಿತ್ರ ಅಥವಾ ಕವರ್ ಫೋಟೋ, ಕಥೆಗಳು, ಹೊಸ ಪೋಸ್ಟ್ಗಳು ಮತ್ತು ಫೋಟೋಗಳು ಮತ್ತು ಇತರವುಗಳಲ್ಲಿ ಫೋಟೋಗಳು ಮತ್ತು ಪೋಸ್ಟ್ಗಳನ್ನು ನೋಡಲು ಸಾಧ್ಯವಾಗುವುದಿಲ್ಲ.
This News Article is a Copy of GIZBOT
            
            
            
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm