ಬ್ರೇಕಿಂಗ್ ನ್ಯೂಸ್
03-01-21 02:21 pm Priya, Headline Karnataka ಸಿನಿಮಾ
ಬೆಂಗಳೂರು, ಜ.3: 2020ನೇ ಸಾಲಿನ 'ದಾದಾ ಸಾಹೇಬ್ ಫಾಲ್ಕೆ ಅವಾರ್ಡ್ಸ್ ಸೌತ್' ಪಟ್ಟಿ ಬಿಡುಗಡೆಯಾಗಿದ್ದು ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ, ನಟ ರಕ್ಷಿತ್ ಶೆಟ್ಟಿ, ಹಿರಿಯ ನಟ ಶಿವರಾಜ್ಕುಮಾರ್ ಪ್ರಶಸ್ತಿ ಘೋಷಣೆ ಆಗಿದೆ.
ಪಿ. ಶೇಷಾದ್ರಿ ನಿರ್ದೇಶನದ 'ಮೂಕಜ್ಜಿಯ ಕನಸುಗಳು' ಚಿತ್ರಕ್ಕೆ 'ಅತ್ಯುತ್ತಮ ಸಿನಿಮಾ' ಪ್ರಶಸ್ತಿ ಸಿಕ್ಕಿದೆ. 'ಅವನೇ ಶ್ರೀಮನ್ನಾರಾಯಣ' ಸಿನಿಮಾದಲ್ಲಿನ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿಗೆ 'ಅತ್ಯುತ್ತಮ ನಟ' ಹಾಗೂ 'ಯಜಮಾನ' ಚಿತ್ರದಲ್ಲಿನ ಅಭಿನಯಕ್ಕಾಗಿ ತಾನ್ಯಾ ಹೋಪ್ 'ಅತ್ಯುತ್ತಮ ನಟಿ' ಎನಿಸಿಕೊಂಡಿದ್ದಾರೆ. ವಿ. ಹರಿಕೃಷ್ಣ ಅತ್ಯುತ್ತಮ ಸಂಗೀತ ನಿರ್ದೇಶಕ, ರಮೇಶ್ ಇಂದಿರಾ ಅತ್ಯುತ್ತಮ ನಿರ್ದೇಶಕ (ಪ್ರೀಮಿಯರ್ ಪದ್ಮಿನಿ), ಶಿವರಾಜ್ ಕುಮಾರ್ 'ಬಹುಮುಖ ಸಾಮರ್ಥ್ಯವುಳ್ಳ ನಟ' ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕನ್ನಡ, ತಮಿಳು, ಮಲಯಾಳಂ ಮತ್ತು ತಮಿಳು ಚಿತ್ರರಂಗದ ಕಲಾವಿದರು ಮತ್ತು ತಂತ್ರಜ್ಞರಿಗೆ ಈ ಪ್ರಶಸ್ತಿ ನೀಡಲಾಗಿದೆ. 'ಡಿಯರ್ ಕಾಮ್ರೇಡ್' ತೆಲುಗು ಸಿನಿಮಾದ ನಟನೆಗಾಗಿ ರಶ್ಮಿಕಾ ಮಂದಣ್ಣ ಅವರಿಗೆ 'ಅತ್ಯುತ್ತಮ ನಟಿ' ಪ್ರಶಸ್ತಿ ನೀಡಲಾಗಿದೆ. ತೆಲುಗಿನಲ್ಲಿ ನಾನಿ ನಟನೆಯ 'ಜೆರ್ಸಿ'ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಿಕ್ಕಿದೆ. 'ಅತ್ಯುತ್ತಮ ನಿರ್ದೇಶಕ' ಪ್ರಶಸ್ತಿ ಸುಜೀತ್ (ಸಾಹೋ) ಪಾಲಾಗಿದೆ.
ತಮಿಳಿನಲ್ಲಿ ಅಜಿತ್ ಕುಮಾರ್, ತೆಲುಗಿನಲ್ಲಿ ಅಕ್ಕಿನೇನಿ ನಾಗಾರ್ಜುನ, ಮಲಯಾಳಂನಲ್ಲಿ ಮೋಹನ್ ಲಾಲ್ ಅವರಿಗೆ 'ಬಹುಮುಖ ಸಾಮರ್ಥ್ಯವುಳ್ಳ ನಟ' ಪ್ರಶಸ್ತಿ ನೀಡಲಾಗಿದೆ. ಅಂದಹಾಗೆ, ಇದು ಭಾರತ ಸರ್ಕಾರದಿಂದ ನೀಡಲಾಗುವ 'ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ' ಅಲ್ಲ. ಫಾಲ್ಕೆ ಸೌತ್ ಹೆಸರಲ್ಲಿ ದಕ್ಷಿಣ ಭಾರತದ ಭಾಷೆಗಳ ಚಿತ್ರಗಳ ನಟ- ನಟಿಯರನ್ನು ಮತ್ತು ಚಿತ್ರಗಳನ್ನು ಗುರುತಿಸಿ ಪ್ರತಿ ವರ್ಷ ಹೈದರಾಬಾದ್ ನಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ.
The winners of the Dadasaheb Phalke Awards 2020 South have been announced. The award honoured the individuals from the Tamil, Malayalam, Telugu, and Kannada film industries for their outstanding contribution towards the growth and development of cinema.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm