ಬ್ರೇಕಿಂಗ್ ನ್ಯೂಸ್
04-01-21 02:42 pm Source: FILMIBEAT Bharath Kumar K ಸಿನಿಮಾ
ಮೈಸೂರು, ಜ.4 : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇಂದು (ಜನವರಿ 4) ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ರಂಗಿತರಂಗ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಜೊತೆ ಆಗಮಿಸಿದ ನಟ ಸುದೀಪ್ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸುದೀಪ್ ಅವರನ್ನು ನೋಡಲು ಸಾಕಷ್ಟು ಅಭಿಮಾನಿಗಳು ಜಮಾಯಿಸಿದ್ದರು. ಕಿಚ್ಚನ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಹರಸಾಹಸ ಪಟ್ಟರು.
ಮೈಸೂರಿನಲ್ಲಿ ಚಾಮುಂಡೇಶ್ವರಿ ದರ್ಶನ ಪಡೆದು ಹಿಂತಿರುಗಿ ಬರುವ ವೇಳೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಅಭಿಮಾನಿಯನ್ನು ಭೇಟಿ ಮಾಡಿ ನೆರವು ನೀಡಿದರು. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹಿರೇಮರಳಿ ನಿವಾಸಿ ರಾಘವ್ ಎಂಬುವವರ ಚಿಕಿತ್ಸೆಗೆ ನೆರವಾಗುವ ಮೂಲಕ ನಟ ಸುದೀಪ್ ಮಾನವೀಯತೆ ಮೆರೆದಿದ್ದಾರೆ.
ಇನ್ನು ಅನೂಪ್ ಭಂಡಾರಿ ನಿರ್ದೇಶನದ ಫ್ಯಾಂಟಮ್ ಚಿತ್ರದ ಸುದೀಪ್ ನಟಿಸುತ್ತಿದ್ದು, ಬಹುತೇಕ ಚಿತ್ರೀಕರಣ ಮುಗಿಸಿದ್ದಾರೆ. ಹೈದರಾಬಾದ್ನ ರಾಮೋಜಿ ರಾವ್ ಫಿಲಂ ಸಿಟಿಯಲ್ಲಿ ಅದ್ಧೂರಿ ಸೆಟ್ ನಿರ್ಮಾಣ ಮಾಡಿ ತಿಂಗಳು ಕಾಲ ಶೂಟಿಂಗ್ ಮಾಡಿದ್ದಾರೆ.
ಇನ್ನು ಈ ತಿಂಗಳ ಅಂತ್ಯಕ್ಕೆ ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಏಂಟನೇ ಆವೃತ್ತಿ ಆರಂಭವಾಗುತ್ತಿದ್ದು, ನಟ ಸುದೀಪ್ ನಿರೂಪಣೆ ಮಾಡಲಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm