ಬ್ರೇಕಿಂಗ್ ನ್ಯೂಸ್
04-01-21 02:42 pm Source: FILMIBEAT Bharath Kumar K ಸಿನಿಮಾ
ಮೈಸೂರು, ಜ.4 : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇಂದು (ಜನವರಿ 4) ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ರಂಗಿತರಂಗ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಜೊತೆ ಆಗಮಿಸಿದ ನಟ ಸುದೀಪ್ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸುದೀಪ್ ಅವರನ್ನು ನೋಡಲು ಸಾಕಷ್ಟು ಅಭಿಮಾನಿಗಳು ಜಮಾಯಿಸಿದ್ದರು. ಕಿಚ್ಚನ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಹರಸಾಹಸ ಪಟ್ಟರು.
ಮೈಸೂರಿನಲ್ಲಿ ಚಾಮುಂಡೇಶ್ವರಿ ದರ್ಶನ ಪಡೆದು ಹಿಂತಿರುಗಿ ಬರುವ ವೇಳೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಅಭಿಮಾನಿಯನ್ನು ಭೇಟಿ ಮಾಡಿ ನೆರವು ನೀಡಿದರು. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹಿರೇಮರಳಿ ನಿವಾಸಿ ರಾಘವ್ ಎಂಬುವವರ ಚಿಕಿತ್ಸೆಗೆ ನೆರವಾಗುವ ಮೂಲಕ ನಟ ಸುದೀಪ್ ಮಾನವೀಯತೆ ಮೆರೆದಿದ್ದಾರೆ.
ಇನ್ನು ಅನೂಪ್ ಭಂಡಾರಿ ನಿರ್ದೇಶನದ ಫ್ಯಾಂಟಮ್ ಚಿತ್ರದ ಸುದೀಪ್ ನಟಿಸುತ್ತಿದ್ದು, ಬಹುತೇಕ ಚಿತ್ರೀಕರಣ ಮುಗಿಸಿದ್ದಾರೆ. ಹೈದರಾಬಾದ್ನ ರಾಮೋಜಿ ರಾವ್ ಫಿಲಂ ಸಿಟಿಯಲ್ಲಿ ಅದ್ಧೂರಿ ಸೆಟ್ ನಿರ್ಮಾಣ ಮಾಡಿ ತಿಂಗಳು ಕಾಲ ಶೂಟಿಂಗ್ ಮಾಡಿದ್ದಾರೆ.
ಇನ್ನು ಈ ತಿಂಗಳ ಅಂತ್ಯಕ್ಕೆ ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಏಂಟನೇ ಆವೃತ್ತಿ ಆರಂಭವಾಗುತ್ತಿದ್ದು, ನಟ ಸುದೀಪ್ ನಿರೂಪಣೆ ಮಾಡಲಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm