ಬ್ರೇಕಿಂಗ್ ನ್ಯೂಸ್
05-01-21 12:26 pm Source: FILMIBEAT ಸಿನಿಮಾ
ಕಿರುತೆರೆ ನಟ ಮತ್ತು ಬಿಗ್ ಬಾಸ್ ಖ್ಯಾತಿಯ ನಿಶಾಂತ್ ಸಿಂಗ್ ಮಲ್ಖಾನಿ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ನಿಶಾಂತ್ ಮತ್ತು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಜಸ್ಥಾನದಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರನ್ನು ನಟ ನಿಶಾಂತ್ ಚಲಾಯಿಸುತ್ತಿದ್ದು, ಎದುರುಗಡೆಯಿಂದ ರಾಂಗ್ ಸೈಡ್ ನಲ್ಲಿ ಬಂದ ವಾಹನವನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ರಸ್ತೆಯ ಪಕ್ಕದ ಪ್ರಪಾತಕ್ಕೆ ಬಿದ್ದ ಕಾರನ್ನು ಕ್ರೇನ್ ಬಳಸಿ ಮೇಲೆತ್ತಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಕಾರಿನಲ್ಲಿ ನಿಶಾಂತ್ ಮತ್ತು ಸ್ನೇಹಿತರು ರಾಜಸ್ಥಾನಕ್ಕೆ ತೆರಳುತ್ತಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. ಈ ಘಟನೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿರುವ ನಿಶಾಂತ, ಯಾರು ಭಯಪಡುವ ಅವಶ್ಯಕತೆ ಇಲ್ಲ. ಸಣ್ಣ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ತಾಯಿಯ ಆಶೀರ್ವಾದ ಮತ್ತು ದೇವರ ದಯೆಯಿಂದ ಏನು ಆಗಿಲ್ಲ ಎಂದಿದ್ದಾರೆ.
ಕಾರು ನಾನೆ ಚಲಾಯಿಸುತ್ತಿದ್ದೆ. ಎದುರು ರಾಂಗ್ ಸೈಡ್ ನಿಂದ ವ್ಯಾನ್ ಬರ್ತಿರೊದನ್ನು ನೋಡಿ ಸೈಡ್ ತೆಗೆದುಕೊಳ್ಳಲು ಹೋಗಿ ಕೆಳಗೆ ಉರುಳಿದೆವು. ರಸ್ತೆ ತುಂಬಾ ಕಿರಿದಾಗಿತ್ತು. ನನ್ನ ಜೊತೆ ಇದ್ದ ಸ್ನೇಹಿತರು ಸುರಕ್ಷಿತರಾಗಿದ್ದಾರೆ. ಆದರೆ ನಮ್ಮ ಕಾರಿಗೆ ಹೊಡೆದ ಗಾಡಿ ತಕ್ಷಣ ಎಸ್ಕೇಪ್ ಆಗಿದೆ. ಕಾರಿನನಿಂದ ಹೊರಬಂದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದೆವು' ಎಂದು ನಿಶಾಂತ್ ಅಪಘಾತದ ಬಗ್ಗೆ ವಿವರಿಸಿದ್ದಾರೆ.
ನಿಶಾಂತ್ ಕಳೆದ ವರ್ಷ ಹಿಂದಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಮನೆಯಿಂದ ಬೇಗ ಔಟ್ ಆಗಿ ಭಾರಿ ಬೇಸರ ಮಾಡಿಕೊಂಡಿದ್ದರು. ಬಿಗ್ ಮನೆಯಿಂದ ಹೊರಬಂದ ಬಳಿಕ ಬಿಗ್ ಬಾಸ್ ಸಹ ಸ್ಪರ್ಧಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಇದೀಗ ಅಪಘಾತದ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm