ಬ್ರೇಕಿಂಗ್ ನ್ಯೂಸ್
06-01-21 12:47 pm Source: FILMIBEAT ಸಿನಿಮಾ
ತೆಲುಗಿನ ಖ್ಯಾತ ಗೀತರಚನೆಕಾರ ಮತ್ತು ಸಂಭಾಷಣೆಗಾರ ವೆನ್ನಲಕಂಟಿ ರಾಜೇಶ್ವರ ಪ್ರಸಾದ್ ಮಂಗಳವಾರ ಚೆನ್ನೈನ ತನ್ನ ನಿವಾಸದಲ್ಲಿ ನಿಧರಾಗಿದ್ದಾರೆ. 64 ವರ್ಷದ ವೆನ್ನಲಕಂಟಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
3 ದಶಕಗಳ ವೃತ್ತಿ ಜೀವನದಲ್ಲಿ ವೆನ್ನಲಕಂಟಿ ಸುಮಾರು 2000ಕ್ಕೂ ಹೆಚ್ಚು ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. 300 ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದಾರೆ. ತೆಲುಗು ಸಿನಿಮಾರಂಗದಲ್ಲಿ ಪ್ರಸಿದ್ಧಿ ಗಳಿಸಿದ್ದ ವೆನ್ನಲಕಾಂತಿ1957ರಲ್ಲಿ ನೆಲ್ಲೂರಿನಲ್ಲಿ ಜನಿಸಿದ್ದರು. ಚಿಕ್ಕ ವಯಸ್ಸಿನಲ್ಲೇ ವೆನ್ನಲಕಂಟಿ ಕವನ ಬರೆಯಲು ಪ್ರಾರಂಭಿಸಿದ್ದರು.
1986ರಲ್ಲಿ, ವೆನ್ನಲಕಂಟಿ 'ಶ್ರೀ ರಾಮಚಂದ್ರಡು' ಚಿತ್ರದ ಹಾಡುಗಳಿಗೆ ಸಾಹಿತ್ಯ ರಚಿಸುವ ಮೂಲಕ ಗೀತರಚನೆಕಾರರಾಗಿ ಪದಾರ್ಪಣೆ ಮಾಡಿದರು. ವೆನ್ನಲಕಂಟಿ ರಚನೆಯ ಅನೇಕ ಹಾಡುಗಳು ಸೂಪರ್ ಹಿಟ್ ಆಗಿವೆ. ಆದಿತ್ಯ 369 ಸಿನಿಮಾ ಬಳಿಕ ಅವರ ಖ್ಯಾತಿ ಮತ್ತಷ್ಟು ಹೆಚ್ಚಾಯಿತು. ಘರಾನಾ ಬುಲ್ಲೊಡು, ಸಮರಸಿಂಹರೆಡ್ಡಿ, ಕ್ರಿಮಿನಲ್, ತಕ್ಕರಿ ಡೊಂಗಾ ಸೇರಿದಂತೆ ಅನೇಕ ಪ್ರಸಿದ್ಧ ಸಿನಿಮಾಗಳಿಗೆ ಹಾಡನ್ನು ಬರೆದಿದ್ದಾರೆ.
ವೆನ್ನಲಕಂಟಿ ಕೊನೆಯದಾಗಿ ನಟಿ ಕೀರ್ತಿ ಸುರೇಶ್ ನಟನೆಯ ಪೆಂಗ್ವಿನ್ ಸಿನಿಮಾಗೆ ಸಾಹಿತ್ಯ ರಚಿಸಿದ್ದಾರೆ. ಈ ಸಿನಿಮಾ ಕಳೆದ ವರ್ಷ ಒಟಿಟಿಯಲ್ಲಿ ರಿಲೀಸ್ ಆಗಿದೆ. ವೆನ್ನಲಕಂಟಿ ನಿಧನಕ್ಕೆ ತೆಲುಗು ಸಿನಿಮಾರಂಗ ಕಂಬನಿ ಮಿಡಿದಿದೆ. ವೆನ್ನಲಕಂಟಿ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಇಬ್ಬರು ಮಕ್ಕಳು ಸಹ ಗೀತರಚನೆಕಾರರಾಗಿ ಗುರುತಿಸಿಕೊಂಡಿದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm