ಬ್ರೇಕಿಂಗ್ ನ್ಯೂಸ್
07-01-21 04:35 pm Source: FILMIBEAT Manjunatha C ಸಿನಿಮಾ
ಸೆಲೆಬ್ರಿಟಿಗಳಿಗೆ ಖಾಸಗಿತನ ಎಂಬುದು ಬಹಳ ಕಡಿಮೆ, ಅದರಲ್ಲೂ ಬಾಲಿವುಡ್ ಸೆಲೆಬ್ರಿಟಿಗಳಿಗಂತೂ ಖಾಸಗಿತನ ಎಂಬುದು ಬಹುತೇಕ ಇಲ್ಲವೇ ಇಲ್ಲ ಎನ್ನುವಂತಾಗಿದೆ. ಮಾಧ್ಯಮಗಳ ಕ್ಯಾಮೆರಾಮನ್ಗಳು ಸದಾ ಸೆಲೆಬ್ರಿಟಿಗಳ ಮನೆಗಳ ಮುಂದೆ ಇದ್ದೇ ಇರುತ್ತಾರೆ. ಅವರು ಎಲ್ಲಿ ಹೋದರೂ ಹಿಂಬಾಲಿಸುತ್ತಾರೆ. ಹಲವು ಬಾಲಿವುಡ್ ಪತ್ರಿಕೆಗಳು ಹಲವು ಶಿಫ್ಟ್ಗಳಲ್ಲಿ ಸೆಲೆಬ್ರಿಟಿಗಳ ಮನೆಯ ಮುಂದೆ ಕ್ಯಾಮೆರಾಮನ್ಗಳನ್ನು ಕೆಲಸಕ್ಕೆ ಹಾಕಿರುತ್ತಾರೆ. ಸೆಲೆಬ್ರಿಟಿಗಳು ವಿದೇಶಕ್ಕೆ ಹೋದರೂ ಹಿಂಬಾಲಿಸುವವರಿದ್ದಾರೆ. ಪ್ರಸ್ತುತ ಅನುಷ್ಕಾ ಶರ್ಮಾ ಬಾಲಿವುಡ್ನ ಟಾಪ್ ಸೆಲೆಬ್ರಿಟಿ, ಅಮ್ಮನಾಗುತ್ತಿರುವ ಅನುಷ್ಕಾ ರ ಸಣ್ಣ ಕದಲಿಕೆಗಳೂ ಸುದ್ದಿಯಾಗುತ್ತಿವೆ. ಅವರ ಮನೆಯ ಮುಂದೆ ಕ್ಯಾಮೆರಾಮನ್ಗಳ ದಂಡೇ ಇರುತ್ತದೆ. ಎಲ್ಲಿ ಹೋದರೂ ಕ್ಯಾಮೆರಾ ಕ್ಲಿಕ್ಕಿಸಲಾಗುತ್ತದೆ. ವಿಡಿಯೋ ಮಾಡಲಾಗುತ್ತದೆ. ಇದರಿಂದ ಬೇಸತ್ತುಹೋಗಿದ್ದಾರೆ ನಟಿ ಅನುಷ್ಕಾ ಶರ್ಮಾ.

ಸಾಕು ಇದನ್ನು ನಿಲ್ಲಿಸಿ: ಅನುಷ್ಕಾ ಶರ್ಮಾ
'ಮನವಿಗಳನ್ನು ಮಾಡಿದ ಬಳಿಕವೂ ಒಬ್ಬ ಫೊಟೊಗ್ರಾಫರ್ ಮತ್ತು ಒಂದು ಪ್ರಕಟಣಾ ಸಂಸ್ಥೆ ನಮ್ಮ ಖಾಸಗಿತನವನ್ನು ಉಲ್ಲಂಘಿಸುತ್ತಿದ್ದಾರೆ. ದಯವಿಟ್ಟು ಇದನ್ನು ಇಲ್ಲಿಗೇ ನಿಲ್ಲಿಸಿಬಿಡಿ' ಎಂದಿದ್ದಾರೆ ಅನುಷ್ಕಾ ಶರ್ಮಾ.
ಚಿತ್ರ-ವಿಡಿಯೋ ಹಂಚಿಕೊಳ್ಳುವ ಅನುಷ್ಕಾ ಶರ್ಮಾ
ಗರ್ಭಿಣಿ ಅನುಷ್ಕಾ ಶರ್ಮಾ ತಮ್ಮ ಸಾಕಷ್ಟು ಚಿತ್ರಗಳು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅದಾಗ್ಯೂ ಅವರು ಎಲ್ಲಿ ಹೋದರೂ ಅವರನ್ನು ಹಿಂಬಾಲಿಸಿ ಅವರ ಖಾಸಗಿ ಕ್ಷಣಗಳನ್ನು ಸಹ ಕ್ಲಿಕ್ಕಿಸಿ ಮುದ್ರಿಸಲಾಗುತ್ತಿದೆ. ಇದು ಅನುಷ್ಕಾ ರಿಗೆ ಬೇಸರ ತಂದಿದೆ.

ಆಸ್ಟ್ರೇಲಿಯಾದಿಂದ ವಾಪಸ್ಸಾಗಿರುವ ವಿರಾಟ್ ಕೊಹ್ಲಿ
ನಟಿ ಅನುಷ್ಕಾ ಶರ್ಮಾ ಇದೇ ತಿಂಗಳಾಂತ್ಯದಲ್ಲಿ ಮಗುವನ್ನು ನಿರೀಕ್ಷಿಸುತ್ತಿದ್ದಾರೆ. ಕ್ರಿಕೆಟಿಗ ವಿರಾಟ್ ಕೊಹ್ಲಿ ಸಹ ಆಸ್ಟ್ರೇಲಿಯಾ ಪ್ರವಾಸದಿಂದ ರಜೆ ಪಡೆದು ಪತ್ನಿಯೊಂದಿಗೆ ಕಾಲ ಕಳೆಯಲು ಭಾರತಕ್ಕೆ ವಾಪಸ್ಸಾಗಿದ್ದಾರೆ. ಕೆಲವೇ ದಿನಗಳಲ್ಲಿ ಸಿಹಿ ಸುದ್ದಿ ನೀಡಲಿದ್ದಾರೆ ಅನುಷ್ಕಾ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm