ಬ್ರೇಕಿಂಗ್ ನ್ಯೂಸ್
07-01-21 04:35 pm Source: FILMIBEAT Manjunatha C ಸಿನಿಮಾ
ಸೆಲೆಬ್ರಿಟಿಗಳಿಗೆ ಖಾಸಗಿತನ ಎಂಬುದು ಬಹಳ ಕಡಿಮೆ, ಅದರಲ್ಲೂ ಬಾಲಿವುಡ್ ಸೆಲೆಬ್ರಿಟಿಗಳಿಗಂತೂ ಖಾಸಗಿತನ ಎಂಬುದು ಬಹುತೇಕ ಇಲ್ಲವೇ ಇಲ್ಲ ಎನ್ನುವಂತಾಗಿದೆ. ಮಾಧ್ಯಮಗಳ ಕ್ಯಾಮೆರಾಮನ್ಗಳು ಸದಾ ಸೆಲೆಬ್ರಿಟಿಗಳ ಮನೆಗಳ ಮುಂದೆ ಇದ್ದೇ ಇರುತ್ತಾರೆ. ಅವರು ಎಲ್ಲಿ ಹೋದರೂ ಹಿಂಬಾಲಿಸುತ್ತಾರೆ. ಹಲವು ಬಾಲಿವುಡ್ ಪತ್ರಿಕೆಗಳು ಹಲವು ಶಿಫ್ಟ್ಗಳಲ್ಲಿ ಸೆಲೆಬ್ರಿಟಿಗಳ ಮನೆಯ ಮುಂದೆ ಕ್ಯಾಮೆರಾಮನ್ಗಳನ್ನು ಕೆಲಸಕ್ಕೆ ಹಾಕಿರುತ್ತಾರೆ. ಸೆಲೆಬ್ರಿಟಿಗಳು ವಿದೇಶಕ್ಕೆ ಹೋದರೂ ಹಿಂಬಾಲಿಸುವವರಿದ್ದಾರೆ. ಪ್ರಸ್ತುತ ಅನುಷ್ಕಾ ಶರ್ಮಾ ಬಾಲಿವುಡ್ನ ಟಾಪ್ ಸೆಲೆಬ್ರಿಟಿ, ಅಮ್ಮನಾಗುತ್ತಿರುವ ಅನುಷ್ಕಾ ರ ಸಣ್ಣ ಕದಲಿಕೆಗಳೂ ಸುದ್ದಿಯಾಗುತ್ತಿವೆ. ಅವರ ಮನೆಯ ಮುಂದೆ ಕ್ಯಾಮೆರಾಮನ್ಗಳ ದಂಡೇ ಇರುತ್ತದೆ. ಎಲ್ಲಿ ಹೋದರೂ ಕ್ಯಾಮೆರಾ ಕ್ಲಿಕ್ಕಿಸಲಾಗುತ್ತದೆ. ವಿಡಿಯೋ ಮಾಡಲಾಗುತ್ತದೆ. ಇದರಿಂದ ಬೇಸತ್ತುಹೋಗಿದ್ದಾರೆ ನಟಿ ಅನುಷ್ಕಾ ಶರ್ಮಾ.

ಸಾಕು ಇದನ್ನು ನಿಲ್ಲಿಸಿ: ಅನುಷ್ಕಾ ಶರ್ಮಾ
'ಮನವಿಗಳನ್ನು ಮಾಡಿದ ಬಳಿಕವೂ ಒಬ್ಬ ಫೊಟೊಗ್ರಾಫರ್ ಮತ್ತು ಒಂದು ಪ್ರಕಟಣಾ ಸಂಸ್ಥೆ ನಮ್ಮ ಖಾಸಗಿತನವನ್ನು ಉಲ್ಲಂಘಿಸುತ್ತಿದ್ದಾರೆ. ದಯವಿಟ್ಟು ಇದನ್ನು ಇಲ್ಲಿಗೇ ನಿಲ್ಲಿಸಿಬಿಡಿ' ಎಂದಿದ್ದಾರೆ ಅನುಷ್ಕಾ ಶರ್ಮಾ.
ಚಿತ್ರ-ವಿಡಿಯೋ ಹಂಚಿಕೊಳ್ಳುವ ಅನುಷ್ಕಾ ಶರ್ಮಾ
ಗರ್ಭಿಣಿ ಅನುಷ್ಕಾ ಶರ್ಮಾ ತಮ್ಮ ಸಾಕಷ್ಟು ಚಿತ್ರಗಳು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅದಾಗ್ಯೂ ಅವರು ಎಲ್ಲಿ ಹೋದರೂ ಅವರನ್ನು ಹಿಂಬಾಲಿಸಿ ಅವರ ಖಾಸಗಿ ಕ್ಷಣಗಳನ್ನು ಸಹ ಕ್ಲಿಕ್ಕಿಸಿ ಮುದ್ರಿಸಲಾಗುತ್ತಿದೆ. ಇದು ಅನುಷ್ಕಾ ರಿಗೆ ಬೇಸರ ತಂದಿದೆ.

ಆಸ್ಟ್ರೇಲಿಯಾದಿಂದ ವಾಪಸ್ಸಾಗಿರುವ ವಿರಾಟ್ ಕೊಹ್ಲಿ
ನಟಿ ಅನುಷ್ಕಾ ಶರ್ಮಾ ಇದೇ ತಿಂಗಳಾಂತ್ಯದಲ್ಲಿ ಮಗುವನ್ನು ನಿರೀಕ್ಷಿಸುತ್ತಿದ್ದಾರೆ. ಕ್ರಿಕೆಟಿಗ ವಿರಾಟ್ ಕೊಹ್ಲಿ ಸಹ ಆಸ್ಟ್ರೇಲಿಯಾ ಪ್ರವಾಸದಿಂದ ರಜೆ ಪಡೆದು ಪತ್ನಿಯೊಂದಿಗೆ ಕಾಲ ಕಳೆಯಲು ಭಾರತಕ್ಕೆ ವಾಪಸ್ಸಾಗಿದ್ದಾರೆ. ಕೆಲವೇ ದಿನಗಳಲ್ಲಿ ಸಿಹಿ ಸುದ್ದಿ ನೀಡಲಿದ್ದಾರೆ ಅನುಷ್ಕಾ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm