ಬ್ರೇಕಿಂಗ್ ನ್ಯೂಸ್
08-01-21 10:21 am Source: FILMIBEAT Shruthi Gk ಸಿನಿಮಾ
ರಾಕಿಂಗ್ ಸ್ಟಾರ್ ಯಶ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 34ನೇ ವಸಂತಕ್ಕೆ ಕಾಲಿಟ್ಟಿರುವ ಯಶ್ ಕುಟುಂಬದವರು ಮತ್ತು ಆಪ್ತರ ಜೊತೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿಯ ಹುಟ್ಟುಹಬ್ಬದ ಆಚರಣೆ ಸರಳವಾಗಿದ್ದರೂ, ಕೆಜಿಎಫ್-2 ಟೀಸರ್ ಅಭಿಮಾನಿಗಳ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ.
ರಾಕಿಂಗ್ ಸ್ಟಾರ್ ಹುಟ್ಟುಹಬ್ಬಕ್ಕೆ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದೆ. ಅಭಿಮಾನಿಗಳು ಮಾತ್ರವಲ್ಲದೆ ಚಿತ್ರರಂಗದ ಗಣ್ಯರು ವಿಶ್ ಮಾಡುತ್ತಿದ್ದಾರೆ. ರಾಕಿ ಭಾಯ್ ಗೆ ಬೇರೆ ಬೇರೆ ಚಿತ್ರರಂಗದ ಗಣ್ಯರು ಸಹ ಶುಭಾಶಯ ತಿಳಿಸುತ್ತಿದ್ದಾರೆ. ಬಾಲಿವುಡ್ ನ ಅನೇಕ ಸ್ಟಾರ್ ಕಲಾವಿದರು ರಾಕಿಂಗ್ ಸ್ಟಾರ್ ಗೆ ಶುಭಾಶಯ ತಿಳಿಸುತ್ತಿದ್ದಾರೆ.

ಯಶ್ ಹವಾ ಈಗ ಕರ್ನಾಟಕದಲ್ಲಿ ಮಾತ್ರವಲ್ಲದೇ ಬಾಲಿವುಡ್ ವರೆಗೂ ವಿಸ್ತರಿಸಿದೆ. ಕೆಜಿಎಫ್ ಸಿನಿಮಾ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿರುವ ಯಶ್ ಗೆ ಬಾಲಿವುಡ್ ಮಂದಿ ಸಹ ಫಿದಾ ಆಗಿದ್ದಾರೆ. ಇದೀಗ ಯಶ್ ಹುಟ್ಟುಹಬ್ಬಕ್ಕೆ ಬಾಲಿವುಡ್ ಸ್ಟಾರ್ ನಟ ಹೃತಿಕ್ ರೋಷನ್ ವಿಶ್ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಹೌದು, ಬಾಲಿವುಡ್ ಗ್ರೀಕ್ ಗಾಡ್ ಹೃತಿಕ್ ರೋಷನ್ ಕೆಜಿಎಫ್-2 ಚಿತ್ರದ ಟೀಸರ್ ಶೇರ್ ಮಾಡಿ, 'ಎಂಥ ಅದ್ಭುತ ಟ್ರೈಲರ್. ಸಿನಿಮಾತಂಡಕ್ಕೆ ಅಭಿನಂದನೆಗಳು. ಹುಟ್ಟುಹಬ್ಬದ ಶುಭಾಶಯಗಳು ಯಶ್' ಎಂದು ಟ್ವೀಟ್ ಮಾಡಿದ್ದಾರೆ.

ಹೃತಿಕ್ ರೋಷನ್ ವಿಶ್ ಮಾಡುತ್ತಿದ್ದಂತೆ ಅಭಿಮಾನಿಗಳು ಇಬ್ಬರು ಒಟ್ಟಿಗೆ ಸಿನಿಮಾ ಮಾಡುವ ಯೋಜನೆ ನಡೆಯುತ್ತಿದೆಯಾ ಎನ್ನವ ಅನುಮಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಅಂದಹಾಗೆ ಹೃತಿಕ್ ಮತ್ತು ಯಶ್ ಇಬ್ಬರು ಒಟ್ಟಿಗೆ ಸಿನಿಮಾ ಮಾಡಿದರೂ ಅಚ್ಚರಿ ಇಲ್ಲ. ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿ ಕೊಂಡಿರುವ ಯಶ್ ಗೆ ಕರ್ನಾಟಕದಲ್ಲಿ ಮಾತ್ರವಲ್ಲದೆ ಬಾಲಿವುಡ್ ನಲ್ಲೂ ಸಖತ್ ಬೇಡಿಕೆ ಇದೆ. ಹಾಗಾಗಿ ಮುಂದಿನ ದಿನಗಳಲ್ಲಿ ಅಭಿಮಾನಿಗಳ ಅನುಮಾನ ನಿಜವಾದರೂ ಅಚ್ಚರಿ ಇಲ್ಲ.
This News Article is a Copy of FILMIBEAT
What a great trailer . Congrats to the team n Happy Birthday to you Yash ! 👏👏 https://t.co/X9QR3uLe6U
— Hrithik Roshan (@iHrithik) January 7, 2021
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm