ಬ್ರೇಕಿಂಗ್ ನ್ಯೂಸ್
31-07-20 11:33 am Headline Karnataka News Network ಸಿನಿಮಾ
ಹೈದರಾಬಾದ್: ಬಾಹುಬಲಿ ಸಿನಿಮಾ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಅವರ ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.
ಈ ಬಗ್ಗೆ ರಾಜಮೌಳಿ ಅವರೇ ಟ್ವೀಟ್ ಮಾಡಿದ್ದು, ಕೆಲವು ದಿನಗಳ ಹಿಂದೆ ನನಗೆ ಹಾಗೂ ನನ್ನ ಕುಟುಂಬದ ಸದಸ್ಯರಿಗೆ ಸ್ವಲ್ಪ ಮಟ್ಟಿನ ಜ್ವರ ಕಾಣಿಸಿಕೊಂಡಿತ್ತು. ಬಳಿಕ ಜ್ವರ ಕಡಿಮೆಯಾಯಿತು. ಆದರೆ, ನಾವು ಕೊರೊನಾ ಪರೀಕ್ಷೆ ಮಾಡಿಸಿಕೊಂಡೆವು. ಈ ವೇಳೆ ಅಲ್ಪ ಪ್ರಮಾಣದಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ನಾವು ವೈದ್ಯರ ಸಲಹೆಯ ಪ್ರಕಾರ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದೇವೆ ಎಂದು ಹೇಳಿದ್ದಾರೆ.
ಇನ್ನೊಂದು ಟ್ವೀಟ್ನಲ್ಲಿ, ನಾವೆಲ್ಲರೂ ಯಾವುದೇ ಗುಣಲಕ್ಷಣಗಳಿಲ್ಲದೇ ಉತ್ತಮವಾಗಿದ್ದೇವೆ. ಆದರೆ, ಎಲ್ಲಾ ರೀತಿಯಾದ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಸೂಚನೆಗಳನ್ನು ಪಾಲಿಸುತ್ತಿದ್ದೇವೆ. ನಾವು ನಮ್ಮ ಪ್ಮಾಸ್ಮಾ ದಾನ ಮಾಡುತ್ತೇವೆ ಹಾಗಾಗಿ ಆ್ಯಂಟಿ ಬಾಡೀಸ್ ವೃದ್ಧಿಸಲು ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm