ಬ್ರೇಕಿಂಗ್ ನ್ಯೂಸ್
09-01-21 03:25 pm Source: FILMIBEAT ಸಿನಿಮಾ
ಖ್ಯಾತ ಕಮಿಡಿಯನ್, ನಟ ಕಪಿಲ್ ಶರ್ಮಾ ಸೆಲೆಬ್ರಿಟಿ ಕಾರ್ ಡಿಸೈನರ್ ಮತ್ತು ತಯಾರಕ ದಿಲೀಪ್ ಛಾಬ್ರಿಯಾ ವಿರುದ್ಧ ವಂಚನೆ ಆರೋಪ ಮಾಡಿದ್ದಾರೆ. ಈ ಸಂಬಂಧ (ಜನವರಿ 07) ಮುಂಬೈ ಕ್ರೈಂ ಬ್ರ್ಯಾಂಚ್ ಮುಂದೆ ವಿಚಾರಣೆಗೆ ಹಾಜರಾಗಿದ್ದರು.
ವಿಚಾರಣೆ ಬಳಿಕ ದಿಲೀಪ್ ವಿರುದ್ಧ ಹೊಸ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಕಪಿಲ್ ಶರ್ಮಾ, ದಿಲೀಪ್ ಛಾಬ್ರಿಯಾ 5.7 ಕೋಟಿ ರೂ. ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಕಸ್ಟಮೈಸ್ ಮಾಡಿದ ಹೊಸ ವ್ಯಾನಿಟಿ ವ್ಯಾನ್ ನೀಡುವುದಾಗಿ ಹೇಳಿದ್ದ ದಿಲೀಪ್ ಗೆ 5.7ಕೋಟಿ ರೂ. ಕೊಟ್ಟಿರುವುದಾಗಿ ಕಪಿಲ್ ಶರ್ಮಾ ದೂರಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಪರಾದ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಮಿಲಿಂದ್, ' ಪ್ರಾಥಮಿಕ ವಿಚಾರಣೆಯಲ್ಲಿ ವಂಚನೆ ಮತ್ತು ಹಣವನ್ನು ದುರುಪಯೋಗ ಪಡಿಸಿಕೊಂಡಿರುವುದು ಗೊತ್ತಾಗುತ್ತಿದೆ. ನಾವು ಎಫ್ ಐ ಆರ್ ದಾಖಲಿಸುತ್ತೇವೆ' ಎಂದು ಹೇಳಿದ್ದಾರೆ.
2017ರಲ್ಲಿ ಹೊಸ ವ್ಯಾನಿಟಿ ವ್ಯಾನ್ ನೀಡುವುದಾಗಿ ಮಾತುಕತೆ ನಡೆದಿತ್ತು. ಆ ಸಮಯದಲ್ಲಿ 5.7 ಕೋಟಿ ರೂ. ಆದರೆ ಇದುವರೆಗೂ ವ್ಯಾನಿಟಿ ವ್ಯಾನ್ ಇನ್ನೂ ತಲುಪಿಸಿಲ್ಲ. ಅಲ್ಲದೇ ಪಾರ್ಕಿಂಗ್ ಶುಲ್ಕವಾಗಿ ಹೆಚ್ಚಿನ ಹಣವನ್ನು ಪಡೆದಿದ್ದಾರೆ ಎಂದು ದಿಲೀಪ್ ವಿರುದ್ಧ ಕಪಿಲ್ ಆರೋಪಿಸಿದ್ದಾರೆ.
2020ರಲ್ಲಿ ಸೆಲೆಬ್ರಿಟಿ ಡಿಸೈನರ್ ದಿಲೀಪ್ ಅವರನ್ನು ಖೋಟಾ ಮತ್ತು ವಂಚನೆ ಪ್ರಕರಣದಲ್ಲಿ ಬಂಧಸಲಾಗಿದೆ. ಬಂಧನಕ್ಕೊಳಗಾದ ದಿಲೀಪ್ ನಿಂದ ಮುಂಬೈ ಪೊಲೀಸರು ಕೆಲವು ಕಾರುಗಳನ್ನು ವಶಪಡಿಸಿಕೊಂಡಿದ್ದು, ಆತ ಕಾರುಗಳ ನೋಂದಾವಣಿಯಲ್ಲಿ ಸಹ ವಂಚನೆ ಎಸಗಿದ್ದಾನೆ ಎಂಬ ಅಂಶ ಬೆಳಕಿಗೆ ಬಂದಿದೆ.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm