ಬ್ರೇಕಿಂಗ್ ನ್ಯೂಸ್
09-01-21 03:25 pm Source: FILMIBEAT ಸಿನಿಮಾ
ಖ್ಯಾತ ಕಮಿಡಿಯನ್, ನಟ ಕಪಿಲ್ ಶರ್ಮಾ ಸೆಲೆಬ್ರಿಟಿ ಕಾರ್ ಡಿಸೈನರ್ ಮತ್ತು ತಯಾರಕ ದಿಲೀಪ್ ಛಾಬ್ರಿಯಾ ವಿರುದ್ಧ ವಂಚನೆ ಆರೋಪ ಮಾಡಿದ್ದಾರೆ. ಈ ಸಂಬಂಧ (ಜನವರಿ 07) ಮುಂಬೈ ಕ್ರೈಂ ಬ್ರ್ಯಾಂಚ್ ಮುಂದೆ ವಿಚಾರಣೆಗೆ ಹಾಜರಾಗಿದ್ದರು.
ವಿಚಾರಣೆ ಬಳಿಕ ದಿಲೀಪ್ ವಿರುದ್ಧ ಹೊಸ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಕಪಿಲ್ ಶರ್ಮಾ, ದಿಲೀಪ್ ಛಾಬ್ರಿಯಾ 5.7 ಕೋಟಿ ರೂ. ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಕಸ್ಟಮೈಸ್ ಮಾಡಿದ ಹೊಸ ವ್ಯಾನಿಟಿ ವ್ಯಾನ್ ನೀಡುವುದಾಗಿ ಹೇಳಿದ್ದ ದಿಲೀಪ್ ಗೆ 5.7ಕೋಟಿ ರೂ. ಕೊಟ್ಟಿರುವುದಾಗಿ ಕಪಿಲ್ ಶರ್ಮಾ ದೂರಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಪರಾದ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಮಿಲಿಂದ್, ' ಪ್ರಾಥಮಿಕ ವಿಚಾರಣೆಯಲ್ಲಿ ವಂಚನೆ ಮತ್ತು ಹಣವನ್ನು ದುರುಪಯೋಗ ಪಡಿಸಿಕೊಂಡಿರುವುದು ಗೊತ್ತಾಗುತ್ತಿದೆ. ನಾವು ಎಫ್ ಐ ಆರ್ ದಾಖಲಿಸುತ್ತೇವೆ' ಎಂದು ಹೇಳಿದ್ದಾರೆ.
2017ರಲ್ಲಿ ಹೊಸ ವ್ಯಾನಿಟಿ ವ್ಯಾನ್ ನೀಡುವುದಾಗಿ ಮಾತುಕತೆ ನಡೆದಿತ್ತು. ಆ ಸಮಯದಲ್ಲಿ 5.7 ಕೋಟಿ ರೂ. ಆದರೆ ಇದುವರೆಗೂ ವ್ಯಾನಿಟಿ ವ್ಯಾನ್ ಇನ್ನೂ ತಲುಪಿಸಿಲ್ಲ. ಅಲ್ಲದೇ ಪಾರ್ಕಿಂಗ್ ಶುಲ್ಕವಾಗಿ ಹೆಚ್ಚಿನ ಹಣವನ್ನು ಪಡೆದಿದ್ದಾರೆ ಎಂದು ದಿಲೀಪ್ ವಿರುದ್ಧ ಕಪಿಲ್ ಆರೋಪಿಸಿದ್ದಾರೆ.
2020ರಲ್ಲಿ ಸೆಲೆಬ್ರಿಟಿ ಡಿಸೈನರ್ ದಿಲೀಪ್ ಅವರನ್ನು ಖೋಟಾ ಮತ್ತು ವಂಚನೆ ಪ್ರಕರಣದಲ್ಲಿ ಬಂಧಸಲಾಗಿದೆ. ಬಂಧನಕ್ಕೊಳಗಾದ ದಿಲೀಪ್ ನಿಂದ ಮುಂಬೈ ಪೊಲೀಸರು ಕೆಲವು ಕಾರುಗಳನ್ನು ವಶಪಡಿಸಿಕೊಂಡಿದ್ದು, ಆತ ಕಾರುಗಳ ನೋಂದಾವಣಿಯಲ್ಲಿ ಸಹ ವಂಚನೆ ಎಸಗಿದ್ದಾನೆ ಎಂಬ ಅಂಶ ಬೆಳಕಿಗೆ ಬಂದಿದೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm