ಬ್ರೇಕಿಂಗ್ ನ್ಯೂಸ್
09-01-21 03:36 pm Source: FILMIBEAT Bharath Kumar K ಸಿನಿಮಾ
ರಾಕಿಂಗ್ ಸ್ಟಾರ್ ಯಶ್ ಜೊತೆ ಶ್ರೀನಿಧಿ ಶೆಟ್ಟಿ ನಟಿಸಿರುವ ಕೆಜಿಎಫ್ ಚಾಪ್ಟರ್ 2 ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಯೂನಿರ್ವಸಲ್ ವಿಧಾನದಲ್ಲಿ ಕೆಜಿಎಫ್ ಟೀಸರ್ ರಿಲೀಸ್ ಆಗಿದ್ದು, ಭಾರಿ ಮೆಚ್ಚುಗೆ ಪಡೆದುಕೊಂಡಿದೆ. ಈ ಟೀಸರ್ನಲ್ಲಿ ಶ್ರೀನಿಧಿ ಶೆಟ್ಟಿಯ ಲುಕ್ ಸಹ ಅನಾವರಣಗೊಂಡಿದ್ದು, ಕುತೂಹಲ ಮೂಡಿದೆ. ಕೆಜಿಎಫ್ ಗುಂಗಿನಲ್ಲಿರುವಾಗಲೇ ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ನಟಿಸಿರುವ ಇನ್ನೊಂದು ಚಿತ್ರ ಟೀಸರ್ ರಿಲೀಸ್ ಆಗಿದೆ. ಸಂಕ್ರಾಂತಿ ಹಬ್ಬದ ವಿಶೇಷವಾಗಿ ಬಿಡುಗಡೆಯಾಗಿರುವ ಟೀಸರ್ನಲ್ಲಿ ಹಲವು ಸರ್ಪ್ರೈಸ್ಗಳಿವೆ.
ಕೋಬ್ರಾ ಟೀಸರ್ ಬಿಡುಗಡೆ
ತಮಿಳು ನಟ ವಿಕ್ರಂ ನಟನೆಯ ಕೋಬ್ರಾ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಕೋಬ್ರಾ ಚಿತ್ರದಲ್ಲಿ ಕೆಜಿಎಫ್ ನಾಯಕಿ ಶ್ರೀನಿಧಿ ಶೆಟ್ಟಿ ಹೀರೋಯಿನ್ ಆಗಿ ಕಾಣಿಸಿಕೊಂಡಿದ್ದಾರೆ. ಅಜಯ್ ಜ್ಞಾನಮುತ್ತು ಈ ಚಿತ್ರ ನಿರ್ದೇಶಿಸಿದ್ದು, ಎಆರ್ ರೆಹಮಾನ್ ಸಂಗೀತ ಒದಗಿಸಿದ್ದಾರೆ.

ಕ್ಲಾಸ್ ಲುಕ್ನಲ್ಲಿ ಶ್ರೀನಿಧಿ ಶೆಟ್ಟಿ
ಕೆಜಿಎಫ್ ಸಿನಿಮಾದಲ್ಲಿ ರಗಡ್ ಆಗಿ ಕಾಣಿಸಿಕೊಂಡಿದ್ದ ಶ್ರೀನಿಧಿ ಶೆಟ್ಟಿ ಕೋಬ್ರಾ ಸಿನಿಮಾದಲ್ಲಿ ಕ್ಲಾಸ್ ಆಗಿ ನಟಿಸಿದ್ದಾರೆ. ಸಿಂಪಲ್ ಆಗಿ ಸಂಪ್ರದಾಯಸ್ಥ ಹುಡುಗಿಯಾಗಿ ಅಭಿನಯಿಸಿದ್ದಾರೆ. ಕೆಜಿಎಫ್ ಪಾತ್ರಕ್ಕೂ ಕೋಬ್ರಾ ಸಿನಿಮಾದ ಪಾತ್ರಕ್ಕೂ ಅಜಗಜಾಂತರ ವ್ಯತ್ಯಾಸ ಕಂಡು ಬರುತ್ತಿದೆ.

ಕ್ರಿಕೆಟರ್ ಇರ್ಫಾನ್ ಪಠಾಣ್
ಸರ್ಪ್ರೈಸ್ ಎಂಬಂತೆ ಕೋಬ್ರಾ ಚಿತ್ರದಲ್ಲಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪೊಲೀಸ್ ಆಫೀಸರ್ ಪಾತ್ರದಲ್ಲಿ ಪಠಾಣ್ ಕಾಣಿಸಿಕೊಂಡಿದ್ದು, ಕುತೂಹಲ ಹೆಚ್ಚಿಸಿದೆ.

ಪಠಾಣ್ ಮೊದಲ ಚಿತ್ರ, ಶ್ರೀನಿಧಿ ಮೂರನೇ ಚಿತ್ರ
ಬಹುಮುಖ ಪ್ರತಿಭೆ ವಿಕ್ರಂ ಈ ಚಿತ್ರದಲ್ಲಿ ಹಲವು ಗೆಟಪ್ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇರ್ಫಾನ್ ಪಠಾಣ್ ಅವರ ಚೊಚ್ಚಲ ಸಿನಿಮಾ ಇದು. ಕೆಜಿಎಫ್ ಬಳಿಕ ಶ್ರೀನಿಧಿ ಶೆಟ್ಟಿ ನಟಿಸುತ್ತಿರುವ ಮೊದಲ ಸಿನಿಮಾ ಇದಾಗಿದೆ. ಸೋನಿ ಪಿಕ್ಚರ್ಸ್ ಈ ಚಿತ್ರ ನಿರ್ಮಿಸಿದ್ದು ಬಿಡುಗಡೆಗೆ ಬಗ್ಗೆ ಮಾಹಿತಿ ನೀಡಿಲ್ಲ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm