ಬ್ರೇಕಿಂಗ್ ನ್ಯೂಸ್
            
                        09-01-21 03:41 pm Source: FILMIBEAT Shruthi Gk ಸಿನಿಮಾ
            ಬಾಲಿವುಡ್ ಖ್ಯಾತ ನಟ ಆಮೀರ್ ಖಾನ್ ಸದ್ಯ ಲಾಲ್ ಸಿಂಗ್ ಚಡ್ಡಾ ಸಿನಿಮಾದ ಚಿತ್ರೀಕರಣ ಮುಕ್ತಾಯ ಗೊಳಿಸಿದ್ದಾರೆ. ಆಮೀರ್ ಖಾನ್ ಅವರನ್ನು ತೆರೆಮೇಲೆ ನೋಡದೆ ಎರಡು ವರ್ಷದ ಮೇಲಾಗಿದೆ. ಥಗ್ಸ್ ಆಫ್ ಹಿಂದೂಸ್ತಾನ್ ಸೋತ ಬಳಿಕ ಆಮೀರ್ ಖಾನ್ ಮತ್ತೆ ಬೆಳ್ಳಿ ಪರದೆ ಮೇಲೆ ಕಾಣಿಸಿಕೊಂಡಿಲ್ಲ. ಇದೀಗ ಲಾಲ್ ಸಿಂಗ್ ಚಡ್ಡಾ ಮೂಲಕ ಮತ್ತೆ ಅಭಿಮಾನಿಗಳನ್ನು ಮೋಡಿ ಮಾಡಲು ಆಮೀರ್ ಖಾನ್ ಸಿದ್ಧರಾಗಿದ್ದಾರೆ. ಲಾಕ್ ಡೌನ್ ಬಳಿಕ ಚಿತ್ರೀಕರಣ ಪ್ರಾರಂಭಮಾಡಿ ಮುಗಿಸಿರುವ ಮಿಸ್ಟರ್ ಪರ್ಫೆಕ್ಷನಿಸ್ಟ್ ಸದ್ಯ ಮನೆಯಲ್ಲೇ ಸಮಯ ಕಳೆಯುತ್ತಿದ್ದಾರೆ.
ಈ ನಡುವೆ ಆಮೀರ್ ಖಾನ್ ಮುಂಬೈನಲ್ಲಿ ಮಕ್ಕಳ ಜೊತೆ ಗಲ್ಲಿ ಕ್ರಿಕೆಟ್ ಆಗಿ ಗಮನ ಸೆಳೆದಿದ್ದಾರೆ. ಹೌದು, ಅಮೀರ್ ಖಾನ್ ಮಕ್ಕಳ ಜೊತೆ ಸೇರಿ ಕ್ರಿಕೆಟ್ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಆಮೀರ್ ಖಾನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಆಮೀರ್ ಖಾನ್ ಸೇರಿದಂತೆ ಕ್ರಿಕೆಟ್ ಆಡುತ್ತಿರುವ ಮಕ್ಕಳು ಸಹ ಮಾಸ್ಕ್ ಧರಿಸಿಲ್ಲ ಎಂದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಒಬ್ಬ ಸ್ಟಾರ್ ನಟನಾಗಿ, ಸಾಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಆಮೀರ್ ಖಾನ್ ಉಳಿದವರಿಗೆ ಮಾದರಿಯಾಗಬೇಕು. ಆದರೆ ಬುದ್ದಿಹೇಳಬೇಕಾದವರೇ ಮೈ ಮರೆತು ಇಂಥ ಕೆಲಸ ಮಾಡಿದರೆ ಉಳಿದವರಿಗೆ ಏನು ಸಂದೇಶ ರವಾನಿಸುತ್ತಾರೆ ಎಂದು ಪ್ರಶ್ನಿಸುತ್ತಿದ್ದಾರೆ. ಮಕ್ಕಳ ಜೊತೆ ಕೆಲವು ಸಮಯ ಕ್ರಿಕೆಟ್ ಆಡಿ, ಬಳಿಕ ಅವರ ಜೊತೆ ಸೆಲ್ಫಿಗೆ ಪೋಸ್ ನೀಡಿದ್ದಾರೆ. ಈ ವಿಡಿಯೋ ಎಲ್ಲಾ ಕಡೆ ಹರಿದಾಡುತ್ತಿದೆ. ಮಾಸ್ಕ್ ಧರಿಸಿಲ್ಲ ಎಂದು ಟ್ರೋಲ್ ಮಾಡಿದರೆ ಇನ್ನು ಕೆಲವರು ಆಮೀರ್ ಖಾನ್ ಪರ ಬ್ಯಾಟ್ ಬೀಸಿದ್ದಾರೆ. ಕ್ರಿಕೆಟ್ ಆಡುವಾಗ ಉಸಿರಾಡಬೇಕು. ಆ ಸಮಯದಲ್ಲಿ ಮಾಸ್ಕ್ ಧರಿಸಿದರೆ ಉಸಿರಾಡಲು ಸಾಧ್ಯವಾಗಿಲ್ಲ, ಹಾಗಾಗಿ ಧರಿಸಿಲ್ಲ ಎಂದಿದ್ದಾರೆ.
This News Article is a Copy of FILMIBEAT
            
            
            
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm