ಬ್ರೇಕಿಂಗ್ ನ್ಯೂಸ್
09-01-21 03:41 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ಖ್ಯಾತ ನಟ ಆಮೀರ್ ಖಾನ್ ಸದ್ಯ ಲಾಲ್ ಸಿಂಗ್ ಚಡ್ಡಾ ಸಿನಿಮಾದ ಚಿತ್ರೀಕರಣ ಮುಕ್ತಾಯ ಗೊಳಿಸಿದ್ದಾರೆ. ಆಮೀರ್ ಖಾನ್ ಅವರನ್ನು ತೆರೆಮೇಲೆ ನೋಡದೆ ಎರಡು ವರ್ಷದ ಮೇಲಾಗಿದೆ. ಥಗ್ಸ್ ಆಫ್ ಹಿಂದೂಸ್ತಾನ್ ಸೋತ ಬಳಿಕ ಆಮೀರ್ ಖಾನ್ ಮತ್ತೆ ಬೆಳ್ಳಿ ಪರದೆ ಮೇಲೆ ಕಾಣಿಸಿಕೊಂಡಿಲ್ಲ. ಇದೀಗ ಲಾಲ್ ಸಿಂಗ್ ಚಡ್ಡಾ ಮೂಲಕ ಮತ್ತೆ ಅಭಿಮಾನಿಗಳನ್ನು ಮೋಡಿ ಮಾಡಲು ಆಮೀರ್ ಖಾನ್ ಸಿದ್ಧರಾಗಿದ್ದಾರೆ. ಲಾಕ್ ಡೌನ್ ಬಳಿಕ ಚಿತ್ರೀಕರಣ ಪ್ರಾರಂಭಮಾಡಿ ಮುಗಿಸಿರುವ ಮಿಸ್ಟರ್ ಪರ್ಫೆಕ್ಷನಿಸ್ಟ್ ಸದ್ಯ ಮನೆಯಲ್ಲೇ ಸಮಯ ಕಳೆಯುತ್ತಿದ್ದಾರೆ.
ಈ ನಡುವೆ ಆಮೀರ್ ಖಾನ್ ಮುಂಬೈನಲ್ಲಿ ಮಕ್ಕಳ ಜೊತೆ ಗಲ್ಲಿ ಕ್ರಿಕೆಟ್ ಆಗಿ ಗಮನ ಸೆಳೆದಿದ್ದಾರೆ. ಹೌದು, ಅಮೀರ್ ಖಾನ್ ಮಕ್ಕಳ ಜೊತೆ ಸೇರಿ ಕ್ರಿಕೆಟ್ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಆಮೀರ್ ಖಾನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಆಮೀರ್ ಖಾನ್ ಸೇರಿದಂತೆ ಕ್ರಿಕೆಟ್ ಆಡುತ್ತಿರುವ ಮಕ್ಕಳು ಸಹ ಮಾಸ್ಕ್ ಧರಿಸಿಲ್ಲ ಎಂದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಒಬ್ಬ ಸ್ಟಾರ್ ನಟನಾಗಿ, ಸಾಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಆಮೀರ್ ಖಾನ್ ಉಳಿದವರಿಗೆ ಮಾದರಿಯಾಗಬೇಕು. ಆದರೆ ಬುದ್ದಿಹೇಳಬೇಕಾದವರೇ ಮೈ ಮರೆತು ಇಂಥ ಕೆಲಸ ಮಾಡಿದರೆ ಉಳಿದವರಿಗೆ ಏನು ಸಂದೇಶ ರವಾನಿಸುತ್ತಾರೆ ಎಂದು ಪ್ರಶ್ನಿಸುತ್ತಿದ್ದಾರೆ. ಮಕ್ಕಳ ಜೊತೆ ಕೆಲವು ಸಮಯ ಕ್ರಿಕೆಟ್ ಆಡಿ, ಬಳಿಕ ಅವರ ಜೊತೆ ಸೆಲ್ಫಿಗೆ ಪೋಸ್ ನೀಡಿದ್ದಾರೆ. ಈ ವಿಡಿಯೋ ಎಲ್ಲಾ ಕಡೆ ಹರಿದಾಡುತ್ತಿದೆ. ಮಾಸ್ಕ್ ಧರಿಸಿಲ್ಲ ಎಂದು ಟ್ರೋಲ್ ಮಾಡಿದರೆ ಇನ್ನು ಕೆಲವರು ಆಮೀರ್ ಖಾನ್ ಪರ ಬ್ಯಾಟ್ ಬೀಸಿದ್ದಾರೆ. ಕ್ರಿಕೆಟ್ ಆಡುವಾಗ ಉಸಿರಾಡಬೇಕು. ಆ ಸಮಯದಲ್ಲಿ ಮಾಸ್ಕ್ ಧರಿಸಿದರೆ ಉಸಿರಾಡಲು ಸಾಧ್ಯವಾಗಿಲ್ಲ, ಹಾಗಾಗಿ ಧರಿಸಿಲ್ಲ ಎಂದಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm