ಬ್ರೇಕಿಂಗ್ ನ್ಯೂಸ್
            
                        10-01-21 02:08 pm Source: FILMIBEAT Manjunatha C ಸಿನಿಮಾ
            ಖ್ಯಾತ ಗಾಯಕಿ ಸುನಿತಾ ಮದುವೆಯಾಗಿದ್ದಾರೆ. ಮಕ್ಕಳೇ ಮುಂದೆ ನಿಂತು ಅಮ್ಮನ ಮದುವೆಯನ್ನು ನೆರವೇರಿಸಿದ್ದಾರೆ.
43 ವರ್ಷದ ತೆಲುಗಿನ ಖ್ಯಾತ ಗಾಯಕಿ ಸುನಿತಾ ಜನವರಿ 09 ರಂದು ರಾಮ್ ವೀರಪನೇನಿ ಎಂಬುವರನ್ನು ವಿವಾಹವಾಗಿದ್ದಾರೆ. ಗಾಯಕಿ ಸುನಿತಾ ಗೆ ಇದು ಎರಡನೇ ವಿವಾಹ. ಮಕ್ಕಳೇ ಮುಂದೆ ನಿಂತು ಈ ವಿವಾಹ ಕಾರ್ಯ ನೆರವೇರಿಸಿದ್ದಾರೆ.
ಗಾಯಕಿ ಸುನಿತಾ ಹಾಗೂ ರಾಮ್ ವೀರಪನೇನಿ ಅವರ ಮದುವೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಅದ್ಧೂರಿಯಾಗಿಯೇ ನಡೆದ ಈ ಮದುವೆಗೆ ಹಲವು ಅತಿಥಿಗಳು ಭಾಗವಹಿಸಿ, ನವ ವಧು-ವರರಿಗೆ ಶುಭಾಶಯ ತಿಳಿಸಿದ್ದಾರೆ.
19 ವರ್ಷಕ್ಕೆ ಸುನೀತಾಗೆ ಮದುವೆಯಾಗಿತ್ತು 
ಸುನಿತಾ ಅವರಿಗೆ 19 ನೇ ವರ್ಷಕ್ಕೆ ಮದುವೆ ಮಾಡಲಾಗಿತ್ತು. ಮೊದಲ ಪತಿ, ಪತ್ರಕರ್ತ ಕಿರಣ್ ಗೋಪುರಾಜು ಇಂದು ವಿಚ್ಛೇಧನ ಪಡೆದು ಹಲವು ವರ್ಷಗಳಾಗಿದ್ದವು ಸುನಿತಾ. ಇದೀಗ ಕೆಲವು ತಿಂಗಳ ಹಿಂದೆ ಮಕ್ಕಳ ಸಮ್ಮುಖದಲ್ಲಿಯೇ ಸುನೀತಾ ಹಾಗೂ ರಾಮ್ ನಿಶ್ಚಿತಾರ್ಥ ಮಾಡಿಕೊಂಡು ಈಗ ಮದುವೆ ಆಗಿದ್ದಾರೆ.

ಡಿಜಿಟಲ್ ಮಿಡಿಯಾ ಸಂಸ್ಥೆಯೊಂದರ ಸಿಇಒ
ರಾಮ್ ವೀರಪನೇನಿ ಡಿಜಿಟಲ್ ಮೀಡಿಯಾ ಸಂಸ್ಥೆಯ ಸಿಇಒ ಆಗಿದ್ದು, 'ನನ್ನ ಬಾಳಿಗೆ ಸ್ನೇಹಿತನಾಗಿ ಬಂದು ಈಗ ನನ್ನ ಜೀವನದ ಭಾಗವೇ ಆಗುತ್ತಿದ್ದಾರೆ ರಾಮ್' ಎಂದು ಹೇಳಿದ್ದಾರೆ ಸುನೀತಾ. ಸುನೀತಾ ಅವರ ಮರು ಮದುವೆ ನಿರ್ಧಾರಕ್ಕೆ ಹಲವಾರು ಮಂದಿ ಶುಭಾಶಯಗಳನ್ನು ತಿಳಿಸಿದ್ದಾರೆ.

ಸುನೀತಾ ಗೆ ಇಬ್ಬರು ಮಕ್ಕಳಿದ್ದಾರೆ 
ಸುನಿತಾಗೆ ಮತ್ತು ಮೊದಲ ಪತಿ ಕಿರಣ್ ದಾಂಪತ್ಯಕ್ಕೆ ಇಬ್ಬರು ಮಕ್ಕಳಿದ್ದಾರೆ. ಮಗ ಆಕಾಶ್ ಮತ್ತು ಮಗಳು ಶ್ರೇಯಾ ಎನ್ನುವ ಇಬ್ಬರು ಮಕ್ಕಳಿದ್ದಾರೆ. ಗಾಯಕಿ ಸುನಿತಾ ತೆಲುಗು ಮಾತ್ರವಲ್ಲದೇ ತಮಿಳು ಮತ್ತು ಕನ್ನಡದಲ್ಲೂ ಸಾಕಷ್ಟು ಹಾಡಿಗಳಿಗೆ ಧ್ವನಿ ನೀಡಿದ್ದಾರೆ.

ಮದುವೆ ಬಗ್ಗೆ ಟೀಕೆಗಳು ವ್ಯಕ್ತವಾಗಿದ್ದವು 
ಗಾಯಕಿ ಸುನಿತಾ ತಾವು ಮದುವೆ ಆಗುತ್ತಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಘೋಷಿಸಿದಾಗ ಸಾಕಷ್ಟು ಮಂದಿ ಟೀಕಿಸಿದ್ದರು. ಆದರೆ ಎಲ್ಲ ಟೀಕೆಯನ್ನು ನಿರ್ಲಕ್ಷಿಸಿ ಮದುವೆ ಆಗಿದ್ದಾರೆ ಸುನೀತಾ. 'ನನ್ನ ಮಕ್ಕಳು ಸೆಟಲ್ ಆಗಲಿ ಎಂದು ನಾನು ನಿರೀಕ್ಷಿಸುತ್ತೇನೆ. ಆದರೆ ನಾನೂ ಸಹ ಸೆಟಲ್ ಆಗಲಿ ಎಂದು ನನ್ನ ಮಕ್ಕಳು ಯೋಚಿಸಿದ್ದಾರೆ. ಅದ್ಭುತವಾದ ಮಕ್ಕಳನ್ನು ನಾನು ಪಡೆದಿದ್ದೇನೆ' ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು ಸುನೀತಾ.
This News Article is a Copy of FILMIBEAT
            
            
            
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm