ಬ್ರೇಕಿಂಗ್ ನ್ಯೂಸ್
12-01-21 11:06 am Source: FILMIBEAT Shruthi Gk ಸಿನಿಮಾ
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ ದಂಪತಿ ಸಂತಸದಲ್ಲಿ ಅಲೆಯಲ್ಲಿ ತೇಲುತ್ತಿದ್ದಾರೆ. ಮೊದಲ ಮಗುವನ್ನು ಸ್ವಾಗತಿಸಿದ ವಿರುಷ್ಕಾ ಜೋಡಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ನಿನ್ನೆ (ಜನವರಿ 11) ಮಧ್ಯಾಹ್ನ ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ
ಮಗು ಜನಿಸಿದ ಬಳಿಕ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸುವ ಮೂಲಕ ಸಂತಸದ ವಿಚಾರವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು. ಅನುಷ್ಕಾ ಮತ್ತು ವಿರಾಟ್ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.
ಮಗುವನ್ನು ಮಾಧ್ಯಮಗಳಿಂದ ದೂರ ಇಡುವುದಾಗಿ ಅನುಷ್ಕಾ ಈ ಹಿಂದೆಯೇ ಹೇಳಿದ್ದರು. ಹಾಗಾಗಿ ಮಗಳ ಫೋಟೋ ರಿವೀಲ್ ಮಾಡಿಲ್ಲ. ಆದರೆ ಅನುಷ್ಕಾ ಶರ್ಮಾ ಅವರ ಸೋದರಮಾವ ಅನುಷ್ಕಾ ಮತ್ತು ವಿರಾಟ್ ದಂಪತಿಯ ಮುದ್ದು ಮಗಳ ಫೋಟೋವನ್ನು ಶೇರ್ ಮಾಡಿದ್ದಾರೆ.

ಮನೆಗೆ ಆಗಮಿಸಿದ ಹೊಸ ಸದಸ್ಯೆಯನ್ನು ಸ್ವಾಗತಿಸಿ ಅನುಷ್ಕಾ ಮಾವ ಪುಟ್ಟ ಕಂದನ ಕಾಲುಗಳ ಫೋಟೋವನ್ನು ಶೇರ್ ಮಾಡಿದ್ದಾರೆ. ಅನುಷ್ಕಾ ಮಗುವಿಗೆ ಜನ್ಮ ನೀಡಿದ ಬಳಿಕ ಫೋಟೋ ಶೇರ್ ಮಾಡಿ ವಿಕಾಸ್, ' ಸಂತೋಷ ಹೆಚ್ಚಾಗಿದೆ. ಮನೆಯಲ್ಲಿ ದೇವತೆ' ಎಂದು ಬರೆದುಕೊಂಡಿದ್ದಾರೆ. ಆದರೆ ಅನುಷ್ಕಾ ಮತ್ತು ವಿರಾಟ್ ಮಗಳು ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಹಾಗಾಗಿ ಅಭಿಮಾನಿಗಳಿಗೆ ಇದು ಅನುಷ್ಕಾ ಮಗುವಿನ ಫೋಟೋನಾ ಎನ್ನುವ ಅನುಮಾನ ಕಾಡಿದೆ. ಅದೇನೆ ಇದ್ರು ಅನುಷ್ಕಾ ಶರ್ಮಾ ಮಾವ ಶೇರ್ ಮಾಡಿರುವ ಫೋಟೋ ವೈರಲ್ ಆಗುತ್ತಿದೆ. ಮಗಳು ಜನಿಸಿದ ಬಗ್ಗೆ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ 'ನಿಮ್ಮ ಪ್ರೀತಿ, ಪ್ರಾರ್ಥನೆ ಮತ್ತು ಶುಭಾಶಯಗಳಿಗೆ ಧನ್ಯವಾದಗಳು. ಅನುಷ್ಕಾ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ನಮ್ಮ ಜೀವನದ ಹೊಸ ಅಧ್ಯಾಯವನ್ನು ಪ್ರಾರಭಿಸಿದ್ದೇವೆ. ನಮ್ಮ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ಭಾವಿಸಿದ್ದೇನೆ' ಎಂದು ಬಹಿರಂಗ ಪಡಿಸಿದ್ದರು.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm