ಬ್ರೇಕಿಂಗ್ ನ್ಯೂಸ್
12-01-21 11:06 am Source: FILMIBEAT Shruthi Gk ಸಿನಿಮಾ
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ ದಂಪತಿ ಸಂತಸದಲ್ಲಿ ಅಲೆಯಲ್ಲಿ ತೇಲುತ್ತಿದ್ದಾರೆ. ಮೊದಲ ಮಗುವನ್ನು ಸ್ವಾಗತಿಸಿದ ವಿರುಷ್ಕಾ ಜೋಡಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ನಿನ್ನೆ (ಜನವರಿ 11) ಮಧ್ಯಾಹ್ನ ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ
ಮಗು ಜನಿಸಿದ ಬಳಿಕ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸುವ ಮೂಲಕ ಸಂತಸದ ವಿಚಾರವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು. ಅನುಷ್ಕಾ ಮತ್ತು ವಿರಾಟ್ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.
ಮಗುವನ್ನು ಮಾಧ್ಯಮಗಳಿಂದ ದೂರ ಇಡುವುದಾಗಿ ಅನುಷ್ಕಾ ಈ ಹಿಂದೆಯೇ ಹೇಳಿದ್ದರು. ಹಾಗಾಗಿ ಮಗಳ ಫೋಟೋ ರಿವೀಲ್ ಮಾಡಿಲ್ಲ. ಆದರೆ ಅನುಷ್ಕಾ ಶರ್ಮಾ ಅವರ ಸೋದರಮಾವ ಅನುಷ್ಕಾ ಮತ್ತು ವಿರಾಟ್ ದಂಪತಿಯ ಮುದ್ದು ಮಗಳ ಫೋಟೋವನ್ನು ಶೇರ್ ಮಾಡಿದ್ದಾರೆ.

ಮನೆಗೆ ಆಗಮಿಸಿದ ಹೊಸ ಸದಸ್ಯೆಯನ್ನು ಸ್ವಾಗತಿಸಿ ಅನುಷ್ಕಾ ಮಾವ ಪುಟ್ಟ ಕಂದನ ಕಾಲುಗಳ ಫೋಟೋವನ್ನು ಶೇರ್ ಮಾಡಿದ್ದಾರೆ. ಅನುಷ್ಕಾ ಮಗುವಿಗೆ ಜನ್ಮ ನೀಡಿದ ಬಳಿಕ ಫೋಟೋ ಶೇರ್ ಮಾಡಿ ವಿಕಾಸ್, ' ಸಂತೋಷ ಹೆಚ್ಚಾಗಿದೆ. ಮನೆಯಲ್ಲಿ ದೇವತೆ' ಎಂದು ಬರೆದುಕೊಂಡಿದ್ದಾರೆ. ಆದರೆ ಅನುಷ್ಕಾ ಮತ್ತು ವಿರಾಟ್ ಮಗಳು ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಹಾಗಾಗಿ ಅಭಿಮಾನಿಗಳಿಗೆ ಇದು ಅನುಷ್ಕಾ ಮಗುವಿನ ಫೋಟೋನಾ ಎನ್ನುವ ಅನುಮಾನ ಕಾಡಿದೆ. ಅದೇನೆ ಇದ್ರು ಅನುಷ್ಕಾ ಶರ್ಮಾ ಮಾವ ಶೇರ್ ಮಾಡಿರುವ ಫೋಟೋ ವೈರಲ್ ಆಗುತ್ತಿದೆ. ಮಗಳು ಜನಿಸಿದ ಬಗ್ಗೆ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ 'ನಿಮ್ಮ ಪ್ರೀತಿ, ಪ್ರಾರ್ಥನೆ ಮತ್ತು ಶುಭಾಶಯಗಳಿಗೆ ಧನ್ಯವಾದಗಳು. ಅನುಷ್ಕಾ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ನಮ್ಮ ಜೀವನದ ಹೊಸ ಅಧ್ಯಾಯವನ್ನು ಪ್ರಾರಭಿಸಿದ್ದೇವೆ. ನಮ್ಮ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ಭಾವಿಸಿದ್ದೇನೆ' ಎಂದು ಬಹಿರಂಗ ಪಡಿಸಿದ್ದರು.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm