ಬ್ರೇಕಿಂಗ್ ನ್ಯೂಸ್
14-01-21 04:23 pm Source: FILMIBEAT Manjunatha C ಸಿನಿಮಾ
ಅರಣ್ಯ ಮತ್ತು ವನ್ಯಜೀವಿಗಳ ಬಗೆಗೆ ವಿಶೇಷ ಪ್ರೀತಿ ಇರಿಸಿಕೊಂಡಿದ್ದಾರೆ ನಟ ದರ್ಶನ್. ವನ್ಯಜೀವಿ ಛಾಯಾಗ್ರಹಣ ದರ್ಶನ್ ಅವರ ಮೆಚ್ಚಿನ ಹವ್ಯಾಸಗಳಲ್ಲಿ ಒಂದು. ಆಗಾಗ್ಗೆ ಕಾಡಿಗೆ ಹೋಗಿ ತದೇಕಚಿತ್ತದಿಂದ ಕೂತು ವನ್ಯಜೀವಿಗಳ ಛಾಯಾಗ್ರಹಣ ಮಾಡುತ್ತಾರೆ ನಟ ದರ್ಶನ್.
ಈಗ ಮತ್ತೆ ಕ್ಯಾಮೆರಾ ಬುಜಕ್ಕೆ ಏರಿಸಿ ನಾಗರಹೊಳೆ ಕಾಡಿಗೆ ಹೋಗಿದ್ದಾರೆ ದರ್ಶನ್. ನಾಗರಹೊಳೆ, ಕಬಿನಿ ಪ್ರದೇಶದಲ್ಲಿ ಸಫಾರಿ ಮಾಡಿ ವನ್ಯಜೀವಿಗಳ ಛಾಯಾಗ್ರಹಣ ಮಾಡಿದ್ದಾರೆ ನಟ ದರ್ಶನ್. ದರ್ಶನ್ ಅವರು ಕಬಿನಿಯಲ್ಲಿ ಸಫಾರಿ ಮಾಡಿದ ಚಿತ್ರಗಳು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಅಭಿಮಾನಿಗಳೊಂದಿಗೆ ಚಿತ್ರಗಳು
ಅಲ್ಲಿಯೂ ಅಭಿಮಾನಿಗಳು ದರ್ಶನ್ ಅವರನ್ನು ಮುತ್ತಿಕೊಂಡಿದ್ದಾರೆ. ಹಲವಾರು ಮಂದಿ ಅಭಿಮಾನಿಗಳು ತಮ್ಮ ಮೆಚ್ಚಿನ ನಟನೊಂದಿಗೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ. ದರ್ಶನ್ ಸಹ ಎಂದಿನಿಂತೆ ತಾಳ್ಮೆಯಿಂದ ಅಭಿಮಾನಿಗಳೊಟ್ಟಿಗೆ ಚಿತ್ರಗಳಿಗೆ ಫೋಸ್ ನೀಡಿದ್ದಾರೆ.

ಹೊರ ರಾಜ್ಯದ ಕಾಡುಗಳಿಗೂ ಪ್ರವಾಸ
ದರ್ಶನ್ ಅವರು ಕರ್ನಾಟಕದ ಕಾಡುಗಳು ಮಾತ್ರವೇ ಅಲ್ಲದೆ ಹೊರ ರಾಜ್ಯಗಳ ಕಾಡುಗಳಿಗೂ ಆಗಾಗ್ಗೆ ಪ್ರವಾಸ ಹೋಗಿ ವನ್ಯಜೀವಿ ಫೊಟೊಗ್ರಫಿ ಮಾಡುತ್ತಿರುತ್ತಾರೆ. ಲಾಕ್ಡೌನ್ ಗೆ ಮುನ್ನಾ ಉತ್ತರಕಾಂಡಕ್ಕೆ ದರ್ಶನ್ ಭೇಟಿ ನೀಡಿದ್ದರು.

ಚಿತ್ರ ಮಾರಿದ ಹಣ ವನ್ಯಜೀವಿ ಸಂರಕ್ಷಣೆಗೆ ದೇಣಿಗೆ
ತಾವು ತೆಗೆದ ವನ್ಯಜೀವಿಗಳ ಚಿತ್ರಗಳನ್ನು ಮಾರಿ ಬಂದ ಹಣವನ್ನು ವನ್ಯಜೀವಿಗಳ ಕ್ಷೇಮಾಭಿವೃದ್ಧಿ, ಅರಣ್ಯಾಭಿವೃದ್ಧಿಗೆ ದೇಣಿಗೆ ನೀಡುತ್ತಾರೆ ದರ್ಶನ್. ಹಲವು ನಟ-ನಟಿಯರು, ದರ್ಶನ್ ಅವರ ಸ್ನೇಹಿತರು ದರ್ಶನ್ ತೆಗೆದ ಚಿತ್ರಗಳನ್ನು ಕೊಂಡುಕೊಂಡಿದ್ದಾರೆ. ಆ ಮೂಲಕ ವನ್ಯಜೀವಿ ಒಳಿತಿಗೆ ಸಹಕಾರಿಯಾಗಿದ್ದಾರೆ.

ಬೈಕ್ ರೈಡಿಂಗ್ ದರ್ಶನ್ ಹವ್ಯಾಸಗಳಲ್ಲಿ ಒಂದು
ಬೈಕ್ ರೈಡಿಂಗ್ ಸಹ ದರ್ಶನ್ ಅವರ ಮೆಚ್ಚಿನ ಹವ್ಯಾಸ. ಕೊರೊನಾ ಲಾಕ್ಡೌನ್ ಅಂತ್ಯವಾದ ಬಳಿಕ ಹಲವು ಬಾರಿ ದರ್ಶನ್ ತಮ್ಮ ದೊಡ್ಡ ಗೆಳೆಯರ ಗುಂಪಿನೊಂದಿಗೆ ಬೈಕ್ ರೈಡಿಂಗ್ ಹೋದರು. ಈ ವೇಳೆ ಹಲವು ಅಭಿಮಾನಿಗಳನ್ನು ದರ್ಶನ್ ಭೇಟಿ ಮಾಡಿದರು. ಕೆಲವು ಕಡೆಗೆ ಪ್ರವಾಸವನ್ನೂ ಮಾಡಿದರು ದರ್ಶನ್.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm