ಬ್ರೇಕಿಂಗ್ ನ್ಯೂಸ್
15-01-21 12:48 pm Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟ ವರುಣ್ ಧವನ್ ಮದುವೆ ವಿಚಾರ ಕಳೆದ ಎರಡು ವರ್ಷಗಳಿಂದ ಸದ್ದು ಮಾಡುತ್ತಲೇ ಇದೆ. ವರುಣ್ ಮದುವೆ ಯಾವಾಗ ಎನ್ನುವ ಪ್ರಶ್ನೆ ಆಗಾಗ ಎದುರಾಗುತ್ತಲೇ ಇತ್ತು. ಕೊನೆಗೂ ವರುಣ್ ಮದುವೆ ವಿಚಾರ ಬಹಿರಂಗವಾಗಿದೆ. ವರುಣ್ ಧವನ್ ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅಂದಹಾಗೆ ವರುಣ್ ಧವನ್ ಮತ್ತು ನತಾಶಾ ಇದೇ ತಿಂಗಳ ಕೊನೆಯಲ್ಲಿ ಹಸಮಣೆ ಏರುತ್ತಿದ್ದಾರೆ. 2021 ಪ್ರಾರಂಭದಲ್ಲೇ ಮದುವೆ ಸಂಭ್ರಮ ಕೇಳಿ ಬಾಲಿವುಡ್ ಮಂದಿ ಜೊತೆಗೆ ಅಭಿಮಾನಿಗಳು ಸಹ ಸಂತಸ ಪಡುತ್ತಿದ್ದಾರೆ.
ಮೂಲಗಳ ಪ್ರಾರಂಭ ವರುಣ್ ಮತ್ತು ನತಾಶಾ ಜನವರಿ 24ರಂದು ಮದುವೆ ಆಗುತ್ತಿದ್ದಾರೆ. ಇಬ್ಬರ ಮದುವೆ ಸಮಾರಂಭ ಸುಮಾರು 5 ದಿನಗಳು ನಡೆಯುತ್ತಿದೆ. ಇಬ್ಬರ ಮದುವೆಗೆ ಕೇವಲ ಕುಟುಂಬದವರು ಮತ್ತು ತೀರ ಆಪ್ತರಿಗೆ ಮಾತ್ರ ಆಹ್ವಾನಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಅಂದಹಾಗೆ ವರುಣ್ ಮದುವೆ ಸಂಭ್ರಮ ಮುಂಬೈನಿಂದ 90 ಕಿ.ಮೀ ದೂರದಲ್ಲಿರುವ ಆಲಿಗಡ್ ನಲ್ಲಿ ನೆರವೇರಲಿದೆ. ಜನವರಿ 22ರಿಂದ 26ರ ವರೆಗೆ ಮದುವೆ ಸಡಗರ ಇರಲಿದೆ. ಸಂಗೀತ ಸಮಾರಂಭ, ಮೆಹಂದಿ ಶಾಸ್ತ್ರ ಸೇರಿದಂತೆ ಎಲ್ಲಾ ಶಾಸ್ತ್ರ, ಸಂಪ್ರದಾಯಗಳೊಂದಿಗೆ ವರುಣ್ ಮತ್ತು ನತಾಶಾ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಪಂಜಾಬಿ ಸಂಪ್ರದಾಯದ ಪ್ರಕಾರ ಇಬ್ಬರು ಹಣೆಮಣೆ ಏರುತ್ತಿದ್ದಾರೆ. ಮದುವೆಗೆ ಇನ್ನೇನು ಕೆಲವೇ ಕೆಲವು ದಿನಗಳು ಬಾಕಿ ಇದೆ. ಈಗಾಗಲೇ ಇಬ್ಬರು ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಇದೇ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ವರುಣ್ ಮತ್ತು ನತಾಶಾ ಮದುವೆಗೆ ಬಾಲಿವುಡ್ ನಿಂದ ಯಾರಿಗೆಲ್ಲ ಆಹ್ವಾನ ನೀಡಲಾಗಿದೆ, ಯಾರೆಲ್ಲ ಬರಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm